Breaking News

Daily Archives: ಮೇ 16, 2026

ಧಾರಾಕಾರ ಮಳೆಗೆ ನಾಲ್ವರು ದುರ್ಮರಣ – ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಎಂ.ಬಿ ಪಾಟೀಲ್

ವಿಜಯಪುರ: ಜಿಲ್ಲೆಯ ಹಲವೆಡೆ ಗುರುವಾರ (ಮೇ 14) ತಡರಾತ್ರಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಸಿಂದಗಿ (Sindagi) ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸಚಿವ ಎಂ.ಬಿ ಪಾಟೀಲ್‌ ಲಕ್ಷ ಪರಿಹಾರ ಘೋಷಿಸಿದ್ದಾರೆ. ಸಿಂದಗಿ  ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಗುರುತಿಸಲಾಗಿದೆ. …

Read More »

KRS ಜಲಾಶಯ ನೀರಿನ ಮಟ್ಟ ಕುಸಿತ – 3 ವರ್ಷಗಳ ನಂತ್ರ ಪುರಾತನ ದೇವಾಲಯ ಗೋಚರ

ಮಂಡ್ಯ: ಹಳೇ ಮೈಸೂರು ಭಾಗದ ಜೀವನಾಡಿ ಕೃಷ್ಣರಾಜಸಾಗರ ಅಣೆಕಟ್ಟೆ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಕೆ.ಆರ್ ಸಾಗರ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಶ್ರೀ ನಾರಾಯಣಸ್ವಾಮಿ ದೇಗುಲ  2023ರ ನಂತರ ಮತ್ತೆ ಸಂಪೂರ್ಣ ಗೋಚರವಾಗಿದೆ. ಕೆ.ಆರ್ ಸಾಗರ  ಹಿನ್ನೀರಿನ ಬೋರೆ ಆನಂದೂರು ಬಳಿಯ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಶ್ರೀ ನಾರಾಯಣಸ್ವಾಮಿ ದೇವಾಲಯ 3 ವರ್ಷಗಳ ನಂತರ ಕಾಣಿಸುತ್ತಿದೆ. ಕೃಷ್ಣರಾಜ ಸಾಗರ ಅಣೆಕಟ್ಟೆ ನಿರ್ಮಾಣ ಸಂದರ್ಭದಲ್ಲಿ ಸ್ಥಳಾಂತರವಾಗಿದ್ದ ದೇಗುಲದ ಗೋಪುರ ಮತ್ತು ಕಂಬಗಳು ಉಳಿದಿವೆ. …

Read More »

ಮಧ್ಯರಾತ್ರಿಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆ

ಬೆಂಗಳೂರು: ಪೆಟ್ರೋಲ್, ಡಿಸೇಲ್ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಈ ಕುರಿತು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಮಾಹಿತಿ ನೀಡಿದೆ. 20ರಿಂದ 30% ದರ ಏರಿಕೆ ಮಾಡಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಪ್ರತಿದಿನ ಖಾಸಗಿ ಬಸ್ ಮಾಲೀಕರು ಕನಿಷ್ಠ 150 ಲೀಟರ್ ಆಯಿಲ್ ಹಾಕಿಸಿಕೊಳ್ಳಬೇಕು. ನಮಗೆ ಪ್ರತಿ ಟ್ರಿಪ್‌ಗೆ ಹೆಚ್ಚುವರಿಯಾಗಿ 450 ರೂ. ಅಂದರೆ …

Read More »

ಟ್ರ‍್ಯಾಕ್ಟರ್-ಲಾರಿ ನಡುವೆ ಭೀಕರ ಅಪಘಾತ – ಮಗು ಸೇರಿ ಏಳು ಮಂದಿಯ ದುರಂತ ಅಂತ್ಯ

ಕೊಪ್ಪಳ: ಟ್ರ‍್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ಕೊಪ್ಪಳ  ಜಿಲ್ಲೆಯ ಮುನಿರಾಬಾದ್  ಬಳಿ ನಡೆದಿದೆ.ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳಾದ ಕೆಂಚಪ್ಪ (35), ಮಹಾಂತೇಶ್ (18) ಭರತ್ (01) ಸವಿತಾ (12) ಮಾರೇಶ್, ಗೌರಮ್ಮ, ಮಂಜಮ್ಮ ಮೃತರು. 50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ …

Read More »

ತೈಲ ಮಿತ ಬಳಕೆಗೆ ಮೋದಿ ಕರೆ – ಬೆಂಗಾವಲು ವಾಹನ ಕಡಿತಗೊಳಿಸಿದ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಮಡಿಕೇರಿ: ಮಧ್ಯಪ್ರಾಚ್ಯದಲ್ಲಿನ ಅಶಾಂತಿಯಿಂದಾಗಿ, ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಜೊತೆಗೆ, ತೈಲದ ಅಭಾವವೂ ಎದುರಾಗಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ  ಅವರು ಮಿತವ್ಯಯದ ಕರೆ ನೀಡಿದ್ದರು. ಪ್ರಧಾನಿಯವರ ಕರೆಗೆ ರಾಜ್ಯದ ನಾಯಕರು ಸ್ಪಂಧಿಸಿದ್ದಾರೆ. ಕೊಡಗಿನ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ತಮ್ಮ ಬೆಂಗಾವಲು ವಾಹನಗಳನ್ನ ಕಡಿತ ಮಾಡಿದ್ದಾರೆ. ಕೊಡಗು ಜಿಲ್ಲೆಯ ಪೊಲೀಸ್‌ ಇಲಾಖೆಯು ಕ್ಯಾಬಿನೆಟ್‌ ದರ್ಜೆಯ ಭದ್ರತೆ ಒದಗಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ತೈಲ ಬಿಕ್ಕಟ್ಟು …

Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ನೈರುತ್ಯದಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ  ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಸಮಯದಲ್ಲಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

Read More »

RSS ಅವ್ರು ಪಾಕಿಸ್ತಾನದ ಏಜೆಂಟ್‌ಗಳು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಹುಲ್ ಗಾಂಧಿ ಅವರ ವಿದೇಶಿ ಪ್ರವಾಸದ ಲೆಕ್ಕ ಕೇಳಿದ್ದ ಬಿಜೆಪಿ ವಿರುದ್ದ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. RSS ಬಗ್ಗೆ ಪ್ರಸ್ತಾಪ ಮಾಡಿರೋ ಅವರು RSSನವರು ದೇಶದ್ರೋಹಿಗಳು ಅಂತ ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ವಿದೇಶಿ ಪ್ರಚಾದ ಬಗ್ಗೆ ಬಿಜೆಪಿ ಲೆಕ್ಕ ಕೊಟ್ಟರು. ಮೋದಿ ಅವರು ಸಾಮಾನ್ಯ ಕುಟುಂಬದಿಂದ ಬಂದವರು, ಫಕೀರ ಅಂತ ಕರೆಸಿಕೊಳ್ತಾರೆ. ಹಾಗಾದರೆ ಅವರು ಎಲ್ಲೆಲ್ಲಿಗೆ ಹೋಗಿದ್ರು ಅವರಿಗೆ ಎಲ್ಲಿಂದ ದುಡ್ಡು …

Read More »

ನೀಟ್ ಪರೀಕ್ಷೆ ನಡೆಸೋದ್ರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ: ಸಿದ್ದರಾಮಯ್ಯ

ನೀಟ್ ಮರುಪರೀಕ್ಷೆಗೆ ದಿನಾಂಕ ನಿಗದಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನೀಟ್ ಪರೀಕ್ಷೆ ನಡೆಸುವದರಲ್ಲಿ ಕೇಂದ್ರ ಸರ್ಕಾರದವರು ವಿಫಲರಾಗಿದ್ದಾರೆ. ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈಗ ಮತ್ತೆ ಎಕ್ಸಾಂ ಬರೆಯುವ ಅನಿವಾರ್ಯತೆ ನಿರ್ಮಾಣವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ಎಸ್‌ಐಆರ್ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಎಸ್‌ಐಆರ್ ಪ್ರಾರಂಭ ಆಗುತ್ತಿದೆ. ನಾವು ಕೂಡ ಅದಕ್ಕೆ ಬೇಕಾದ ತಯಾರಿ ಮಾಡಿಕೊಳ್ತೀವಿ ಎಂದಿದ್ದಾರೆ.

Read More »

ನೀಟ್‌ ಪ್ರಕರಣದ ಕಿಂಗ್‌ಪಿನ್‌ ರಸಾಯನಶಾಸ್ತ್ರ ಉಪನ್ಯಾಸಕ ಅರೆಸ್ಟ್‌

ನವದೆಹಲಿ: ನೀಟ್‌ ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ  ಪ್ರಕರಣದ ತನಿಖೆ ಹೊಣೆ ಹೊತ್ತಿರುವ ಕೇಂದ್ರೀಯ ತನಿಖಾ ದಳ ಸ್ಫೋಟಕ ರಹಸ್ಯಗಳನ್ನು ಬಲಿಗೆಳೆಯುತ್ತಿದೆ. ಇದೆಲ್ಲದರ ಮಧ್ಯೆ ಇಂದು (ಶುಕ್ರವಾರ) ಪ್ರಕರಣದ ಕಿಂಗ್‌ ಪಿನ್‌ ಕೂಡ ಆಗಿರುವ ರಸಾಯನಶಾಸ್ತ್ರ ಉಪನ್ಯಾಸಕನೊಬ್ಬನನ್ನ ಸಿಬಿಐ  ಬಂಧಿಸಿದೆ. ಬಂಧಿತ ಆರೋಪಿಯನ್ನು ಪಿ.ವಿ. ಕುಲಕರ್ಣಿ ಎಂದು ಗುರುತಿಸಲಾಗಿದ್ದು, ರಸಾಯನಶಾಸ್ತ್ರ ಉಪನ್ಯಾಸಕರಾಗಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ಪರವಾಗಿ ಪರೀಕ್ಷಾ ಪ್ರಕ್ರಿಯೆಲ್ಲಿ ಕುಲಕರ್ಣಿ ಭಾಗಿಯಾಗಿದ್ದರು, ಜೊತೆಗೆ ಪ್ರಶ್ನೆಪತ್ರಿಕೆಗಳನ್ನ ಪರಿಶೀಲಿಸುವುದಕ್ಕೂ ಇವರಿಗೆ ಅವಕಾಶವಿತ್ತು …

Read More »

ನಾನು ಎಲ್ಲೂ ಹೋಗಿಲ್ಲ, ಜೆಡಿಎಸ್‌ನಲ್ಲೇ ಇದ್ದೇನೆ: ಜಿಟಿಡಿ ಸ್ಪಷ್ಟನೆ

ಬೆಂಗಳೂರು: ನಾನು ಎಲ್ಲೂ ಹೋಗಿಲ್ಲ, ಜೆಡಿಎಸ್‌ನಲ್ಲೇ ಇದ್ದೀನಿ ಎಂದು ಪಕ್ಷದಿಂದ ಅಂತರ ಕಾಯ್ದುಕೊಂಡ ವಿಚಾರಕ್ಕೆ ಶಾಸಕ ಜಿ.ಟಿ.ದೇವೇಗೌಡ  ಸ್ಪಷ್ಟನೆ ನೀಡಿದ್ದಾರೆ. ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ದೇವೇಗೌಡರ ಹುಟ್ಟುಹಬ್ಬದ ಹಿನ್ನೆಲೆ ಭೇಟಿಯಾಗಿ ಶುಭಾಶಯ ಕೋರಿದ್ದೇನೆ. ಅವರಿಗಾಗಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪೂಜೆ ಮಾಡಿಸಿ ಪ್ರಸಾದ ಕೊಟ್ಟು ಶುಭಾಶಯ ಕೋರಿದ್ದೇನೆ. ದೇವೇಗೌಡರು ಆತ್ಮೀಯವಾಗಿ ಮಾತಾಡಿದ್ರು. ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ನಾನು ಜೆಡಿಎಸ್‌ನಲ್ಲೇ …

Read More »