ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ.17 2026 ರಂದು ಬೆಳಿಗ್ಗೆ 10 ಘಂಟೆಯಿಂದ ಸಂಜೆ 6 ಘಂಟೆಯವರೆಗೆ ಬೆಳಗಾವಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. 110 ಕೆ.ವಿ. ಬೀಡಿ ಉಪಕೇಂದ್ರದಿಂದ ಸರಬರಾಜು ಆಗುವ ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳದಡ್ಡಿ, ಗನ್ನೊಳ್ಳಿ, ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕೇಬೈಲ, ಮಾಸ್ಯಾನಟ್ಟಿ, ಹಲಸಾಳ, ಪಾದಲವಾಡಿ, …
Read More »Daily Archives: ಮೇ 16, 2026
ಸೈಬರ್ ಅಪರಾಧಗಳ ಜಾಗೃತಿ ಅಗತ್ಯ: ಇಂಗ್ಲೆಂಡ್ ನ ಕಾರ್ಡಿಫ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ನಿತೀಶ್ ಸಕ್ಸೇನಾ
ಬೆಳಗಾವಿ: ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದಾಗಿ ಸೈಬರ್ ಅಪರಾಧಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳಿಂದ ವಯೋ ವೃದ್ಧರವರೆಗೆ, ವಿಶೇಷವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು ಸದ್ಯದ ಪರಿಸ್ಥಿತಿಗೆ ಅನಿವಾರ್ಯವಾಗಿದೆ ಎಂದು ಇಂಗ್ಲೆಂಡ್ ನ ಕಾರ್ಡಿಫ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ನಿತೀಶ್ ಸಕ್ಸೇನಾ ತಿಳಿ ಹೇಳಿದರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ, ಅಪರಾಧಶಾಸ್ತ್ರ ಮತ್ತು ವಿಧಿ ವಿಜ್ಞಾನ ವಿಭಾಗ ಆಯೋಜಿಸಿದ್ದ ಸೈಬರ್ ಸೇಫ್: ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಆನ್ಲೈನ್ ಅಪರಾಧಗಳನ್ನು ನಿಭಾಯಿಸುವ …
Read More »ನರ್ಸಿಂಗ್ ಸಿಬ್ಬಂದಿ ನಿರಂತರ ಕೌಶಲ್ಯ ಅಭಿವೃದ್ಧಿಪಡಿಸಿಕೊಳ್ಳಬೇಕು: ಕರ್ನಲ್ ಎಂ ದಯಾನಂದ
ಬೆಳಗಾವಿ: ನರ್ಸಿಂಗ ಸಿಬ್ಬಂದಿಗಳು ನಿರಂತರವಾಗಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ವೈದ್ಯಕೀಯ ಹೊಸ ತಂತ್ರಜ್ಞಾನ, ಸಾಧನಗಳು ವಿಧಾನಗಳನ್ನು ಕಲಿಯಬೇಕು. ಕೇವಲ ಸಾಮಾನ್ಯ ಕರ್ತವ್ಯಗಳನ್ನು ಮಾಡುವುದರಿಂದ ಸಾಕಾಗುವುದಿಲ್ಲ. ಉತ್ತಮ ಸಂವಹನ ಕೌಶಲ್ಯ, ರೋಗಿಗಳೊಂದಿಗೆ ಸಹಾನುಭೂತಿ, ಕಾರ್ಯನಿಷ್ಠೆಯಿಂದ ಸೇವೆ ಸಲ್ಲಿಸುವದೇ ಉತ್ತಮ ನರ್ಸ್ನ ಗುರುತು ಎಂದು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. ಕರ್ನಲ್ ಎಂ ದಯಾನಂದ ಅವರು ಹೇಳಿದರು. ಅಂತರಾಷ್ಟ್ರೀಯ ನರ್ಸಿಂಗ ದಿನಾಚರಣೆ …
Read More »ಬೆಳಗಾವಿ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಬಂಧನ
ಕಾನೂನು ಬಾಹಿರವಾಗಿ ಸಾರ್ವಜನಿಕರ ಹಣ ಸಂಗ್ರಹಿಸಿರುವ ಆರೋಪ ಹೊತ್ತಿರುವ ಬೆಳಗಾವಿ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ಬಂಧಿಸಲಾಗಿದೆ. ಶಿವಾನಂದ ಅವರ ಮನೆ, ಕಚೇರಿ ಹಾಗೂ ವಿವಿಧ ಸ್ಥಳಗಳ ಮೇಲೆ ಗುರುವಾರ ದಾಳಿ ಆರಂಭಿಸಲಾಗಿತ್ತು. ಶುಕ್ರವಾರ ಕೂಡ ಇಡೀ ದಿನ ದಾಖಲೆಗಳ ಪರಿಶೀಲನೆ ನಡೆಯಿತು. ಮಧ್ಯಾಹ್ನ ಶಿವಾನಂದ ಅವರನ್ನು ಕರೆದೊಯ್ದ ಪೊಲೀಸರು ವಿಚಾರಣೆ ನಡೆಸಿ, ರಾತ್ರಿ ಪ್ರಕರಣ ದಾಖಲಿಸಿ, ಬಳಿಕ ಶಿವಬಸವ ನಗರದ ಮನೆಯಿಂದ …
Read More »
Laxmi News 24×7