ಹೈದರಾಬಾದ್: ಕಳಪೆ ಫೀಲ್ಡಿಂಗ್, ಕಳಪೆ ಬೌಲಿಂಗ್ನಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋತರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದಿದೆ.ಟಾಸ್ ಗೆದ್ದು ಮೊದಲು ಬ್ಯಾಟ್ ಬೀಸಿದ ಹೈದರಾಬಾದ್ 4 ವಿಕೆಟ್ ನಷ್ಟಕ್ಕೆ 255 ರನ್ ಹೊಡೆಯಿತು. ಸವಾಲಿನ ಮೊತ್ತ ಇದಾಗಿದ್ದರೂ ಆರ್ಸಿಬಿ 166 ರನ್ಗಳಿಸಿದರೆ ಟಾಪ್ 2 ಅರ್ಹತೆ ಪಡೆಯುವ ಟಾರ್ಗೆಟ್ ಸಿಕ್ಕಿದ್ದರಿಂದ ಈ ಮೊತ್ತವನ್ನು …
Read More »Daily Archives: ಮೇ 23, 2026
ಕಾಕ್ರೋಚ್ ಜನತಾ ಪಕ್ಷದಿಂದ ಮಾನವ ಸರಪಳಿ ಕರೆ – ಬೆಂಗಳೂರು ಪೊಲೀಸರಿಂದ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿರುವ ಕಾಕ್ರೋಚ್ ಕರ್ನಾಟಕ ಜನತಾ ಪಾರ್ಟಿ ವತಿಯಿಂದ ಪ್ರತಿಭಟನಾ ಕರೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ರವಾನಿಸಿದೆ. ಬರುವ ಮೇ 24 ರಂದು ಬೆಂಗಳೂರಿನ ಟೌನ್ಹಾಲ್ ಮುಂಭಾಗದಲ್ಲಿ ‘ಶಾಂತಿಯುತ ಮಾನವ ಸರಪಳಿ’ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಭಾಗವಹಿಸುವಂತೆ ಕೋರಲಾಗಿದೆ. ಆದರೆ ಈ ಪ್ರತಿಭಟನೆಗೆ ಯಾವುದೇ ಕಾನೂನುಬದ್ಧ ಅನುಮತಿ …
Read More »ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ – ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಹೊಸ ದಾಖಲೆ
ಬೆಳಗಾವಿ: ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಹೊಸ ದಾಖಲೆ ನಿರ್ಮಿಸಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬಿಇ , ಬಿಟೆಕ್ ಅಂತಿಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಪ್ರಕಟಿಸಿದೆ. ಬಿಇ, ಬಿಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ಒಟ್ಟು 56,192 ವಿದ್ಯಾರ್ಥಿಗಳ ಹಾಜರಾಗಿದ್ದರು. ಇಂದು (ಮೇ 22) ಸಂಜೆ 5:30ಕ್ಕೆ ಪರೀಕ್ಷೆ ಅಂತ್ಯವಾಗಿದ್ದು, 5:40ಕ್ಕೆ ಫಲಿತಾಂಶ ಪ್ರಕಟವಾಗಿದ್ದು, ವಿವಿಯು ಶೇ.99.98ರಷ್ಟು …
Read More »ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ
ಕಲಬುರಗಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ. ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, …
Read More »
Laxmi News 24×7