ಶಿವಮೊಗ್ಗ: ಭದ್ರಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ವಕೀಲರೊಬ್ಬರ ವಿರುದ್ಧ ಅತ್ಯಾಚಾರ ಮತ್ತು ಬ್ಲ್ಯಾಕ್ಮೇಲ್ ಆರೋಪ ಕೇಳಿಬಂದಿದ್ದು, ಸಂತ್ರಸ್ತೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಬಿಜೆಪಿ ಮುಖಂಡ, ವಕೀಲ ಭರತ್ ಬಿ.ಎಸ್. ಎಂಬುವವರ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದ್ದು, ಸದ್ಯ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಭರತ್, 23 ವರ್ಷದ ವಿವಾಹಿತ ಮಹಿಳೆಗೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ. ತಾನು ಆಕೆಯ ಪತಿಯ ಸ್ನೇಹಿತ …
Read More »Daily Archives: ಮೇ 24, 2026
ಬ್ಯಾಂಕಿನಿಂದ ಪಿಂಚಣಿ ಪಡೆಯಲು 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು 9 ಕಿ.ಮೀ. ಸಾಗಿದ ಮಹಿಳೆ
ಬ್ಯಾಂಕಿನಿಂದ ಪಿಂಚಣಿ ಪಡೆಯಲು 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು 9 ಕಿ.ಮೀ. ಸಾಗಿದ ಮಹಿಳೆ ಅಂಬಿಕಾಪುರ: ಬ್ಯಾಂಕಿನಿಂದ ಪಿಂಚಣಿ ಪಡೆಯಲು ಮಹಿಳೆಯೊಬ್ಬರು 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು 9 ಕಿ.ಮೀ. ದೂರ ಸಾಗಿದ್ದಾರೆ. 90 ವರ್ಷದ ಅತ್ತೆಯ ಭಾರಕ್ಕೆ ಬಾಗಿ, ಸುಡುವ ಸೂರ್ಯನ ಕೆಳಗೆ ಕಾಡಿನ ಹಾದಿಗಳು, ಕಲ್ಲು ಬಂಡೆಗಳು ಮತ್ತು ಹೊಳೆಗಳ ಮೂಲಕ ಮಹಿಳೆಯೊಬ್ಬರು ನಡೆದಿದ್ದಾರೆ. ದೃಶ್ಯಗಳು ಹಳೆಯ ವಿಕ್ರಮ್-ಬೇತಾಲ್ ಕಥೆಗಳನ್ನು ನೆನಪಿಸುತ್ತವೆ. …
Read More »ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ: ಮೃತಳ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದೊಯ್ದ ಕಳ್ಳರು
ಉಡುಪಿ: ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಕಳ್ಳರು ಮೃತ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ. ಮೇ 17ರಂದು ತಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕೊಲ್ಲೂರಿನ ದಳಿ ಎಂಬಲ್ಲಿ ಕೇರಳಂ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟ ಇನ್ಸುಲೇಟರ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಫ್ ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. …
Read More »ಕಪ್ಪೆ ಚಿಪ್ಪಿಗಾಗಿ ಸಾಗರಕ್ಕಿಳಿದ 8 ಮಂದಿ ಸಾವು; 5 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಪ್ಪೆ ಚಿಪ್ಪುಗಳ ತರಲು ಸಮುದ್ರಕ್ಕೆ ಇಳಿದಿದ್ದ ಒಂದೇ ಕುಟುಂಬದ 08 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ತಟ್ಟೆಹಕ್ಕಲು ಕಡಲ ತೀರದಲ್ಲಿ ಜರುಗಿದೆ. ಸಾಗರ ಅಲೆಗೆ ಕೊಚ್ಚಿ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನುಳಿದವರಿಗಾಗಿ ಹುಟುಕಾಟ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸಮುದ್ರ ಮಟ್ಟದಲ್ಲಿ ನಿರಂತರ ಬಿರುಗಾಳಿ, ಹವಾಮಾನ ಬದಲಾವಣೆಗಳು ಸಂಭವಿಸುತ್ತಿದ್ದು, …
Read More »ಅಥಣಿ : ಈಜಲು ಹೋದ ಬಾಲಕ ನೀರುಪಾಲು, ಮುಂದುವರಿದ ಶೋಧಕಾರ್ಯ..!
ಅಥಣಿ : ಕಲ್ಲಿನ ಕಣಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ಅಥಣಿ ಪಟ್ಟಣದ ಸುಣಗಾರ ಭಟಿ ಹತ್ತಿರ ಶನಿವಾರ ಮುಂಜಾನೆ ನಡೆದಿದೆ. ಸಮರ್ಥ ಅಮೃತ ಪನಾಳಕರ (16) ನೀರುಪಾಲಾದ ಬಾಲಕ. ಗಡದೆ ಎಂಬವರ ಒಡೆತನದ ಕಲ್ಲಿನ ಕಣಿಯಲ್ಲಿ ಸಂಗ್ರಹವಾಗಿದ್ದು ನೀರಿನ ಆಳವನ್ನು ಅರಿಯದೆ ಈಜಲು ಹೋದ ಸಮರ್ಥ ಕಾಲು ಜಾರಿ ನೀರಿಗೆ ಬಿದ್ದು ಅಲ್ಲಿಗೆ ಮುಳುಗಿದ್ದಾನೆ. ಇದನ್ನು ಕಂಡು ಇನ್ನಿಬ್ಬರು ಬಾಲಕರು ಅಲ್ಲಿಂದ ಓಡಿ ಹೋಗಿ ತಮ್ಮ ಸಂಬಂಧಿಕರಿಗೆ …
Read More »ಮುಂಗಾರು ಆಗಮನಕ್ಕೆ ದಿನಗಣನೆ : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು-ನೈಋತ್ಯ ಮುಂಗಾರು ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಗಳ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದೆ. ಮೇ 26 ಮತ್ತು 27ರಂದು ಯೆಲ್ಲೋ …
Read More »
Laxmi News 24×7