Breaking News

Daily Archives: ಮೇ 26, 2026

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ ಗೋಕಾಕ :- ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕೃಷಿ ಇಲಾಖೆಯಿಂದ ಗೋಕಾಕ ತಾಲ್ಲೂಕಿನ ರೈತರಿಗೆ ಸಹಾಯ ಧನದಡಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ವಿತರಣೆ ಕಾರ್ಯಕ್ರಮಕ್ಕೆ ಮಾನ್ಯ ಶ್ರೀ ರಮೇಶ.ಲ.ಜಾರಕಿಹೊಳಿ ಶಾಸಕರು- ಗೋಕಾಕ ಇವರು ಚಾಲನೆ ನೀಡಿದರು. ಮಂಗಳವಾರದಂದು ತಮ್ಮ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ವಿತರಣೆ ಮಾಡಲಾಗುವ ಬಿತ್ತನೆ ಬೀಜ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರೈತರು ಬೀಜೋಪಚಾರ …

Read More »