ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಹೈಕಮಾಂಡ್ ನಿರ್ಧಾರಗಳ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಪ್ರಶ್ನೆಗಳಿಗೆ ನಾಳೆ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ. ಇಂದು ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದರು. ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಬಳಿಕ ನೆಹರು ಅವರು ದೇಶಕ್ಕೆ …
Read More »Daily Archives: ಮೇ 27, 2026
ಬೆಳಗಾವಿ: ಹೋಟೆಲ್ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರ ಮೇಲೆ ಗ್ರಾಮೀಣ ಪೊಲೀಸರ ಭರ್ಜರಿ ದಾಳಿ; ಪ್ರಕರಣ ದಾಖಲು!
ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಾವಗಾಂವ್ ರಸ್ತೆಯ ಹೊಟೇಲ್ ಒಂದರ ಮೇಲೆ ಪಿಎಸ್ಐ ನೇತೃತ್ವದ ತಂಡ ಸಿನೆಮಾ ಶೈಲಿಯಲ್ಲಿ ದಾಳಿ ನಡೆಸಿ, ಆರೋಪಿಗಳ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಬೆಳಗಾವಿಯ ಸಾವಗಾಂವ್ ಅಂಗಡಿ ಕಾಲೇಜ್ ಹತ್ತಿರವಿರುವ ಸನ್ಫ್ಲಾವರ್ ಹೋಟೆಲ್ನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮದ್ಯ ಸೇವನೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಠಾಣೆಯ ಪಿಎಸ್ಐ …
Read More »4,500 ಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಾನಂದ ನೀಲಣ್ಣವರ್ ಪರ ಜಾಮೀನು ಅರ್ಜಿ ಸಲ್ಲಿಕೆ
ಬೆಳಗಾವಿ: 4,500 ಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಾನಂದ ನೀಲಣ್ಣವರ್ ಪರ ಜಾಮೀನು ಅರ್ಜಿ ಸಲ್ಲಿಸಲಾಗಿದೆ ಎಂದು ಅವರ ಪರ ವಕೀಲ ಆರ್.ಪಿ. ಪಾಟೀಲ್ ತಿಳಿಸಿದ್ದಾರೆ. ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಮೀನು ಅರ್ಜಿ ವಿಚಾರಣೆ ಜೂನ್ 1ರಂದು ನಡೆಯಲಿದ್ದು, ನ್ಯಾಯಾಲಯವು ನೀಲಣ್ಣವರ್ ಅವರನ್ನು ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಹೇಳಿದರು. ಇಲ್ಲಿಯವರೆಗೆ ನೀಲಣ್ಣವರ್ ವಿರುದ್ಧ ಯಾರೂ ನೇರವಾಗಿ ದೂರು ನೀಡಿಲ್ಲ. ಕಾಗವಾಡದಲ್ಲಿ ಒಬ್ಬರು …
Read More »
Laxmi News 24×7