ಬೆಂಗಳೂರು: ನಗರದಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಆಟೋ ಚಾಲಕ ಬಲಿಯಾಗಿರುವ ಘಟನೆ ನಡೆದಿದೆ. ವಿಜಯನಗರದ ಕ್ಲಬ್ ಕಾಂಪೌಂಡ್ ಗೋಡೆ ಕುಸಿದು ಶಿವಬೋರಯ್ಯ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಗೋಡೆ ಪಕ್ಕ ಆಟೋದಲ್ಲಿ ಕುಳಿತಿದ್ದರು. ಆಟೋ ಮೇಲೆ ಗೋಡೆ ಕುಸಿದು ಪರಿಣಾಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಗೋಡೆ ಕುಸಿತದ ವೇಳೆ ಭಾರಿ ದುರಂತ ತಪ್ಪಿದೆ. ಘಟನಾ ಸ್ಥಳದಲ್ಲಿ ನಿತ್ಯ ಸಾರ್ವಜನಿಕರು ಓಡಾಡುತ್ತಿದ್ದರು. ಇದೇ …
Read More »Daily Archives: ಮೇ 30, 2026
IPL ಆರ್ಸಿಬಿ ಫೈನಲ್; ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್ – ಗೈಡ್ಲೈನ್ಸ್ ಬಿಡುಗಡೆ
ಬೆಂಗಳೂರು: ಐಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಫೈನಲ್ ಪ್ರವೇಶಿಸಿದ್ದು, ಪಂದ್ಯದ ದಿನ ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ. ಕಳೆದ ಬಾರಿ ಆರ್ಸಿಬಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆದಿತ್ತು. ಮಧ್ಯರಾತ್ರಿ 12 ಗಂಟೆ ನಂತರ ರಸ್ತೆ ರಸ್ತೆಗಳಲ್ಲಿ ಆರ್ಸಿಬಿ ಫ್ಯಾನ್ಸ್ ಸೆಲಬ್ರೇಷನ್ ಮಾಡಿದ್ದರು. ಈ ಬಾರಿ ಸಂಭ್ರಮಾಚರಣೆಗೆಗೆ ಕಟ್ಟುನಿಟ್ಟಿನ ನಿಯಮ ತರಲಾಗಿದೆ. ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಸೋಷಿಯಲ್ ಮೀಡಿಯಾದ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ. ಒಂದು …
Read More »ಸಿದ್ದರಾಮಯ್ಯ ಬಗ್ಗೆ ನನಗಿದ್ದ ಗೌರವ ಮತ್ತಷ್ಟು ಹೆಚ್ಚಾಯ್ತು: ಸಂಜಯ್ ರಾವತ್
ಮುಂಬೈ: ಸಿದ್ದರಾಮಯ್ಯ ಅವರ ಬಗ್ಗೆ ನನಗಿದ್ದ ಗೌರವ ಮತ್ತಷ್ಟು ಹೆಚ್ಚಾಯ್ತು ಎಂದು ಮಹಾರಾಷ್ಟ್ರದ ಉದ್ಧವ್ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಕೊಂಡಾಡಿದ್ದಾರೆ. ಸಿದ್ದರಾಮಯ್ಯರಂತೆ ಸುಗಮ ಅಧಿಕಾರ ಹಸ್ತಾಂತರ ಅಪರೂಪ. ರಾಜಕಾರಣಿಗಳು ಸಾಮಾನ್ಯವಾಗಿ ತಮ್ಮ ಅಧಿಕಾರ ಮತ್ತು ಸ್ಥಾನಗಳನ್ನು ಬಿಟ್ಟುಕೊಡಲು ಹಿಂಜರಿಯುತ್ತಾರೆ. ಆದರೆ, ಸಿದ್ದರಾಮಯ್ಯ ನಡೆಸಿದ ಈ “ಸುಗಮ ಅಧಿಕಾರ ಹಸ್ತಾಂತರ” ಅತ್ಯಂತ ಅಪರೂಪವಾಗಿ ಕಂಡುಬರುತ್ತದೆ. ಯಾವುದೇ ಹಠ ಹಿಡಿಯದೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮೂಲಕ ರಾಜಕಾರಣದಲ್ಲಿ ಅಪರೂಪದ ಮಾದರಿಯನ್ನು …
Read More »NEET UG ಪ್ರಶ್ನೆಪತ್ರಿಕೆ ಸೋರಿಕೆ – ಎನ್ಟಿಎಗೆ ಸುಪ್ರೀಂಕೋರ್ಟ್ ತರಾಟೆ
ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಎನ್ಟಿಎಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೋರ್ಟ್ ಉನ್ನತಮಟ್ಟದ ಮೇಲ್ವಿಚಾರಣಾ ಸಮಿತಿಗಳ ಹೊರತಾಗಿಯೂ ಇಷ್ಟು ದೊಡ್ಡ ಪ್ರಮಾದ ಹೇಗೆ ಸಂಭವಿಸಿತು ಎಂದು ಪ್ರಶ್ನೆ ಮಾಡಿದೆ. ನಾವು ಯುವಜನರನ್ನು ನಿರಾಸೆಗೊಳಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ಕೊಟ್ಟಿದೆ. ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರವು ಯುವಜನರ ಆತಂಕಗಳ ಬಗ್ಗೆ ಗಂಭೀರವಾಗಿ …
Read More »ಪತ್ನಿಯ ಶಿಕ್ಷಣಕ್ಕಾಗಿ ಹಗಲಿರುಳು ಶ್ರಮಿಸಿದ ಪತಿ: ಬಿಪಿಎಸ್ಸಿ ಶಿಕ್ಷಕಿಯಾಗುತ್ತಲೇ ಗಂಡನಿಗೆ ಕೈಕೊಟ್ಟ ಮಹಿಳೆ!
ಬಿಹಾರ್: “ಹರಿದ ಬಟ್ಟೆಗಳನ್ನು ಧರಿಸಿ, ತನ್ನ ಹೆಂಡತಿಗೆ ಉತ್ತಮ ಶಿಕ್ಷಣ ನೀಡಲು ಹಾಗೂ ಅವಳಿಗೆ ಸರ್ಕಾರಿ ಕೆಲಸ ಕೊಡಿಸಲು ಆತ ದಿನದ 24 ಗಂಟೆಗಳ ಕಾಲ ಶ್ರಮಿಸಿದ್ದ… ಆದರೆ ಅವಳು ಬಿಪಿಎಸ್ಸಿ (BPSC) ಶಿಕ್ಷಕಿಯಾದ ಕ್ಷಣವೇ, ಕೈಹಿಡಿದ ಗಂಡನನ್ನೇ ತೊರೆದು ನಡೆದಿದ್ದಾಳೆ.” ಇದು 13 ವರ್ಷಗಳ ಕಾಲ ಸಂಸಾರ ನಡೆಸಿ, ಇಂದು ಬೀದಿಗೆ ಬಿದ್ದಿರುವ ಪತಿಯೊಬ್ಬನ ಕರುಣಾಜನಕ ಕಥೆ. ಪತಿ ಅಮನ್ ಕುಮಾರ್ ತನ್ನ ಪತ್ನಿ ಗುಂಜನ್ ಕುಮಾರಿ ವಿರುದ್ಧ …
Read More »
Laxmi News 24×7