ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಎನ್ಟಿಎಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೋರ್ಟ್ ಉನ್ನತಮಟ್ಟದ ಮೇಲ್ವಿಚಾರಣಾ ಸಮಿತಿಗಳ ಹೊರತಾಗಿಯೂ ಇಷ್ಟು ದೊಡ್ಡ ಪ್ರಮಾದ ಹೇಗೆ ಸಂಭವಿಸಿತು ಎಂದು ಪ್ರಶ್ನೆ ಮಾಡಿದೆ. ನಾವು ಯುವಜನರನ್ನು ನಿರಾಸೆಗೊಳಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ಕೊಟ್ಟಿದೆ. ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರವು ಯುವಜನರ ಆತಂಕಗಳ ಬಗ್ಗೆ ಗಂಭೀರವಾಗಿ …
Read More »Daily Archives: ಮೇ 30, 2026
ಪತ್ನಿಯ ಶಿಕ್ಷಣಕ್ಕಾಗಿ ಹಗಲಿರುಳು ಶ್ರಮಿಸಿದ ಪತಿ: ಬಿಪಿಎಸ್ಸಿ ಶಿಕ್ಷಕಿಯಾಗುತ್ತಲೇ ಗಂಡನಿಗೆ ಕೈಕೊಟ್ಟ ಮಹಿಳೆ!
ಬಿಹಾರ್: “ಹರಿದ ಬಟ್ಟೆಗಳನ್ನು ಧರಿಸಿ, ತನ್ನ ಹೆಂಡತಿಗೆ ಉತ್ತಮ ಶಿಕ್ಷಣ ನೀಡಲು ಹಾಗೂ ಅವಳಿಗೆ ಸರ್ಕಾರಿ ಕೆಲಸ ಕೊಡಿಸಲು ಆತ ದಿನದ 24 ಗಂಟೆಗಳ ಕಾಲ ಶ್ರಮಿಸಿದ್ದ… ಆದರೆ ಅವಳು ಬಿಪಿಎಸ್ಸಿ (BPSC) ಶಿಕ್ಷಕಿಯಾದ ಕ್ಷಣವೇ, ಕೈಹಿಡಿದ ಗಂಡನನ್ನೇ ತೊರೆದು ನಡೆದಿದ್ದಾಳೆ.” ಇದು 13 ವರ್ಷಗಳ ಕಾಲ ಸಂಸಾರ ನಡೆಸಿ, ಇಂದು ಬೀದಿಗೆ ಬಿದ್ದಿರುವ ಪತಿಯೊಬ್ಬನ ಕರುಣಾಜನಕ ಕಥೆ. ಪತಿ ಅಮನ್ ಕುಮಾರ್ ತನ್ನ ಪತ್ನಿ ಗುಂಜನ್ ಕುಮಾರಿ ವಿರುದ್ಧ …
Read More »
Laxmi News 24×7