ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯಕ್ಕೆ ಸಾಂಬ್ರಾದ ಏರ್ಮೆನ್ ತರಬೇತಿ ಶಾಲೆಯ ತಾಂತ್ರಿಕೇತರ ವಿದೇಶಿ ಪ್ರಶಿಕ್ಷಣಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ ಶೈಕ್ಷಣಿಕ ಭೇಟಿ ನೀಡಿದರು. ಗ್ರಂಥಾಲಯ ಇಲಾಖೆ ಉಪನಿರ್ದೇಶಲ ರಾಮಯ್ಯ, ಪ್ರಶಿಕ್ಷಣಾರ್ತಿಗಳ ತಂಡಕ್ಕೆ ಆಡಳಿತಾತ್ಮಕ ವಿಷಯಗಳ ಕುರಿತು ಹಾಗೂ ಸಹಾಯಕ ಗ್ರಂಥಪಾಲಕ ಪ್ರಕಾಶ ಇಂಚಲಕರಂಜಿ ಮತ್ತು ಮೇಲ್ವಿಚಾರಕಿ ಸರಸ್ವತಿ, ವಿವಿಧ ವಿಭಾಗಗಳ ಕಾರ್ಯನಿರ್ವಹಣೆ, ಗ್ರಂಥಾಲಯ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಏರ್ಮೆನ್ ತರಬೇತಿ ಶಾಲೆಯ ಸಾರ್ಜೆಂಟ್ರಾದ ಆಶಿಷಚಂದ್ರ, ಅಮಿತಕುಮಾರ, ನಂದನ ಶರ್ಮಾ ಹಾಗೂ …
Read More »Monthly Archives: ಮೇ 2026
ಬೆಳಗಾವಿಯಲ್ಲಿ ಭೂ ದಾಖಲೆಗಳ ಪ್ರಾಯೋಗಿಕ ಕೃಪಿಡಿ ಕೃತಿ ಬಿಡುಗಡೆ
ಬೆಳಗಾವಿ : ಬೆಳಗಾವಿ ವಿಭಾಗದ ಮಾಜಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ, ಭೂ ದಾಖಲೆಗಳ ಪಾದೇಶಿಕ ಜಂಟಿ ನಿರ್ದೇಶಕಿ ಡಾ.ನಜ್ಮಾ ಪೀರಜಾದೆ ರಚನೆಯ ‘ಫ್ರಾಮ್ ಲ್ಯಾಂಡ್ ಟು ಲೇಔಟ್-ಪ್ರಾಕ್ಟಿಕಲ್ ಗೈಡ್ಲೈನ್ಸ್ ಫಾರ್ ರಿಯಲ್ ಎಸ್ಟೆಟ್’ ಕೃತಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ಬಿಡುಗಡೆಗೊಂಡಿತು. ಪ್ರಾದೇಶಿಕ ಆಯುಕ್ತ ಕೆ.ಎಂ.ಜಾನಕಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, ಭೂದಾಖಲೆಗಳು, ಸರ್ವೆ ಪ್ರಕ್ರಿಯೆ ಹಾಗೂ ಕೃಷಿ ಭೂಮಿಯಿಂದ ಅನುಮೋದಿತ ಲೇಔಟ್ವರೆಗಿನ ಕಾನೂನು ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸಂಬಂಧಿತ ಅಧಿಕಾರಿಗಳು ಅರ್ಥ ಮಾಡಿಕೊಳ್ಳಲು …
Read More »ಬ್ಯಾಂಕ್ ಮುಷ್ಕರದ ಜಾಗೃತಿಗಾಗಿ ಬೆಳಗಾವಿಯಲ್ಲಿ ಮತ ಪ್ರದರ್ಶನ
ಬೆಳಗಾವಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಶನ್ ಮೇ 25 ಮತ್ತು 26ರಂದು ಕರೆ ನೀಡಿರುವ ದೇಶವ್ಯಾಪಿ ಬ್ಯಾಂಕ್ ಮುಷ್ಕರ ಪ್ರಯುಕ್ತ ನಗರದಲ್ಲಿ ಶುಕ್ರವಾರ ಸಂಘಟನೆಯಿಂದ ಮತ ಪ್ರದರ್ಶನ ನಡೆಸಲಾಯಿತು. ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ನೌಕರರು, ಮುಷ್ಕರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಜತೆಗೆ ತಮ್ಮ ಪ್ರಮುಖ ಬೇಡಿಕೆಗಳ ಪರವಾಗಿ ಘೋಷಣೆ ಕೂಗಿದರು. ಮೆಸೆಂಜರ್ಗಳ, ಸಶಸ್ತ್ರ ಕಾವಲುಗಾರರ ನೇಮಕಾತಿಯಾಗಬೇಕು. …
Read More »ಬಡ ಹಾಗೂ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ
ಚಿಕ್ಕೋಡಿ:ಬಡ ವಿದ್ಯಾರ್ಥಿಗಳಿಗೆ ಅನುಕೂಲ ಹಾಗೂ ಅನಾಥ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಉಚಿತವಾಗಿ ನೀಡುವ ಉದ್ದೇಶದಿಂದ ತಾಲೂಕಿನ ಶಮನೇವಾಡಿಯ ಗುಣಧರ ತೀರ್ಥದಲ್ಲಿ ಎಜಿಎಂ ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಲಾಗುತ್ತಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಇದು ಸಹಕಾರಿಯಾಗಲಿದೆ ಎಂದು ರಾಷ್ಟ್ರಸಂತ ಆಚಾರ್ಯ ಗುಣಧರನಂದಿ ಮುನಿ ಮಹಾರಾಜರು ತಿಳಿಸಿದರು. ತಾಲೂಕಿನ ಶಮನೇವಾಡಿ ಗುಣಧರ ತೀರ್ಥ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಶಿಕ್ಷಣ ಮಹತ್ವದ್ದಾಗಿದೆ. ಎಸ್ಡಿಎಂ ಜೈನಮಠ ಟ್ರಸ್ಟ್ ವತಿಯಿಂದ ಬಡ ಹಾಗೂ ಅನಾಥ …
Read More »ಕಳೆದು ಹೋದ 24 ಮೋಬೈಲ್ ಪತ್ತೆ ಮಾಡಿದ ಅಥಣಿ ಪೊಲೀಸರು
ಬೆಳಗಾವಿ: ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಇತ್ತಿಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾದಂತೆ ಮೊಬೈಲ್ ಪೋನಗಳು ಕಳೆದು ಹೋಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಾರ್ವಜನಿಕರ ಆಸ್ತಿಯನ್ನು ರಕ್ಷಿಸಲು ಮತ್ತು ಕಳೆದು ಹೋದ ಮೊಬೈಲ್ಗಳನ್ನು ಪತ್ತೆ ಮಾಡಲು ಆತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸದರಿ ಕಳೆದು ಹೋದ ಮೊಬೈಲಗಳನ್ನು …
Read More »ಮಗುವಿನ ವಿದ್ಯಾಭ್ಯಾಸಕ್ಕೆ ಸ್ಪಂದಿಸಿದ ಅಕ್ಕ ಪಡೆ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯರೂಪಕ್ಕೆ ಬಂದಿರುವ ಅಕ್ಕಾ ಪಡೆ ಅನೇಕ ಅಪರಾಧಗಳನ್ನು ತಡೆಯಲು ಯಶಸ್ವಿಯಾಗಿದ್ದು, ಇದೀಗ ಗಂಡ ಹೆಂಡತಿ ಜಗಳದಲ್ಲಿ ತೊಂದರೆ ಅನುಭವಿಸುತ್ತಿದ್ದ ಕುಟುಂಬಕ್ಕೆ ಆಸರೆ ಆಗಿದೆ. ಬೆಳಗಾವಿ ಜಿಲ್ಲೆಯ ಕುರಿಹಾಳ ಗ್ರಾಮದ ದೀಪಾಲಿ ವಿಲಾಸ್ ಕುದನೂರುಕರ್ ರವರು ಮಹಿಳಾ ಪೊಲೀಸ್ ಠಾಣೆಗೆ ಹೋಗಿ ಗಂಡ ಹೆಂಡತಿಯೊಂದಿಗೆ ಜಗಳ ಮಾಡಿದ ಕಾರಣಕ್ಕೆ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ನೀಡುತ್ತಿದ್ದಾನೆಂದು ದೂರು ನೀಡಿದ ಕಾರಣ, ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ (ಪಿಐ) …
Read More »ನಿಲಣ್ಣವರ್ ನಿಂದ ಐಶಾರಾಮಿ ಕಾರ್ ಗಿಪ್ಟ್ ಪಡೆದ ಕರವೇ ಜಿಲ್ಲಾಧ್ಯಕ್ಷನಿಗೆ ಸಿಐಡಿ ನೋಟಿಸ್
ಬೆಳಗಾವಿ: ಹೆಚ್ಚಿನ ಬಡ್ಡಿ ನೀಡುವದಾಗಿ ಜನರಿಗೆ ಸಾವಿರಾರು ಕೋಟಿ ವಂಚನೆ ಮಾಡಿದ ಪ್ರಕರಣದಲ್ಲಿ ಸಿಐಡಿ ವಶದಲ್ಲಿ ಇರುವ ಶಿವಂ ಅಸೋಶಿಯೇಟ್ ಮಾಲೀಕ ಶಿವಾನಂದ ನಿಲಣ್ಣವರ್ ಪ್ರಕರಣದಲ್ಲಿ ಕರವೇ ಜಿಲ್ಲಾಧ್ಯಕ್ಷ ಅಭಿಲಾಷ್ ಅವರಿಗೆ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಕರವೇ ಜಿಲ್ಲಾಧ್ಯಕ್ಷನಿಗೆ ಶಿವಾನಂದ ನಿಲಣ್ಣವರ ಐಶಾರಾಮಿ ಕಾರು ಗಿಪ್ಟ್ ಕೊಟ್ಟಿರುವ ಕಾರಣ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಕರವೇ (ಪ್ರವೀಣ್ ಶೆಟ್ಟಿ ಬಣ) ಬೆಳಗಾವಿ ಜಿಲ್ಲಾಧ್ಯಕ್ಷ ಅಭಿಲಾಷ್ಗೆ ಶಿವಾನಂದ …
Read More »ಪ್ರಾದೇಶಿಕ ಆಯುಕ್ತರಿಂದ “From Land to Layout” ಪುಸ್ತಕ ಬಿಡುಗಡೆ
ಬೆಳಗಾವಿ: ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೆ. ಎಂ. ಜಾನಕಿ ಅವರು ಇಂದು ಬೆಳಗಾವಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಡಾ. ನಜ್ಜಾ ಪೀರ್ಜಾದೆ ಅವರು ರಚಿಸಿರುವ “From Land to Layout: Practical Guidance for Real Estate” ಪುಸ್ತಕವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಪೀರ್ಜಾದೆ ಅವರು ಬೆಳಗಾವಿ ವಿಭಾಗದ ಮಾಜಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತರು ಹಾಗೂ ಭೂ ದಾಖಲೆಗಳ ಪ್ರಾದೇಶಿಕ ಜಂಟಿ ನಿರ್ದೇಶಕರಾಗಿ 28 ವರ್ಷಗಳ ಸುದೀರ್ಘ ಸೇವೆ …
Read More »ಸಂಶೋಧನೆಯಲ್ಲಿ ನೈತಿಕತೆ ಮತ್ತು ಮೌಲ್ಯಗಳು ಅಗತ್ಯ: ಪ್ರೊ. ಪಿ.ಜಿ. ತಡಸದ
ಬೆಳಗಾವಿ: ನಾವು ಯಾವುದೇ ಕೆಲಸದಲ್ಲಿ ತೊಡಗಿಕೊಂಡಾಗ ನೈತಿಕತೆ ಮತ್ತು ಮೌಲ್ಯಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಸಂಶೋಧನೆಯು ವೈಜ್ಞಾನಿಕ ಪ್ರಕ್ರಿಯೆ ಆಗಿರುವುದರಿಂದ ನಾವು ಸಂಶೋಧನೆಯ ಚೌಕಟ್ಟಿನೊಳಗೆ ಅಗತ್ಯವಾದ ಮಾರ್ಗಸೂಚಿಗಳು ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಪಿ.ಜಿ. ತಡಸದ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ, ಆಂತರಿಕ ಗುಣಮಟ್ಟ ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ಗ್ರಂಥಾಲಯ ವಿಜ್ಞಾನ ವಿಭಾಗ “ಸಂಶೋಧನೆ …
Read More »ಒಪಿಡಿ ಚೀಟಿ ತರಲು ಹೇಳಿದ್ದಕ್ಕೆ ಬ್ರಿಮ್ಸ್ ವೈದ್ಯರ ಮೇಲೆ ಹಲ್ಲೆ – 7 ಜನ ಅರೆಸ್ಟ್
ಬೀದರ್: ಒಪಿಡಿ ಚೀಟಿ ತರಲು ಹೇಳಿದ್ದಕ್ಕೆ ಜಿಲ್ಲೆಯ ಬ್ರಿಮ್ಸ್ ವೈದ್ಯರ ಮೇಲೆ ಪುಂಡರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಬೈಕ್ನಿಂದ ಬಿದ್ದು ಗಾಯಗೊಂಡಿದ್ದ ವಿಜಯ್ ಸಿಂಗ್ ಎಂಬಾತನನ್ನು ಸ್ನೇಹಿತರು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಒಪಿಡಿ ಚೀಟಿ ತರದೇ ಚಿಕಿತ್ಸೆ ಕೊಡಲು ಆಗಲ್ಲ ಅಂತ ನೈಟ್ಶಿಫ್ಟ್ ವೈದ್ಯ ತುಕಾರಾಂ ಅವರು ನಿರಾಕರಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಗಾಯಾಳು ಜೊತೆಗಿದ್ದ ಸ್ನೇಹಿತರು ಒಪಿಡಿ ಚೀಟಿ ಮತ್ತು ಎಂಎಲ್ಸಿಗೆ (ಮೆಡಿಕೋ ಲೀಗಲ್ …
Read More »
Laxmi News 24×7