Breaking News

Monthly Archives: ಮೇ 2026

ಮಹಿಳಾ ಮೀಸಲಾತಿ ಜಾರಿಗೊಳಿಸಿ: ಪ್ರಿಯಾಂಕಾ ಜಾರಕಿಹೊಳಿ

ಚಿಕ್ಕೋಡಿ:ಕೇಂದ್ರದಲ್ಲಿ ಬಿಜೆಪಿ ಸರ್ಕಾರ ನಾರಿಶಕ್ತಿ ವಂದನ್ ಮಸೂದೆಯ ಬದಲಾಗಿ 2023ರ ಮಹಿಳಾ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗ್ರಹಿಸಿದರು. ಚಿಕ್ಕೋಡಿ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಪಟ್ಟಣದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ರಾಜೀವ್ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ, ತಾಪಂ, ಜಿಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿಯನ್ನು ತರಲಾಗಿತ್ತು. ಕಾಂಗ್ರೆಸ್ ಮಹಿಳಾ ವಿರೋಧಿ ಎಂಬ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು …

Read More »

ಪ್ರೇಕ್ಷಕರನ್ನು ನಕ್ಕು ನಗಿಸಿದ ಸೆಕೆಂಡ್ ಹ್ಯಾಂಡ್ ಸದಾಶಿವ ನಾಟಕ

ಬೆಳಗಾವಿ : ಇಲ್ಲಿಯ ರಂಗಸೃಷ್ಟಿ ಸಾಂಸ್ಕೃತಿಕ ಸಂಘಟನೆಯ ಕಲಾವಿದರು ಪ್ರಸ್ತುತಪಡಿಸಿದ ಸೆಕೆಂಡ್ ಹ್ಯಾಂಡ್ ಸದಾಶಿವ ನಾಟಕ ಪ್ರದರ್ಶನದುದ್ದಕ್ಕೂ ಪ್ರೇಕ್ಷಕರನ್ನು ನಕ್ಕು ನಗಿಸುವ ಮೂಲಕ ಯಶಸ್ವಿ ಪ್ರಯೋಗವೆನಿಸಿತು. ಕನ್ನಡ ಭವನದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ ಕಿಕ್ಕಿರಿದು ಪ್ರೇಕ್ಷಕರು ತುಂಬಿದ್ದರು. ಸುಮಾರು 50 ನಿಮಿಷಗಳ ನಾಟಕ ಆರಂಭದಿಂದ ಅಂತ್ಯದವರೆಗೂ ನಿರಂತರ ನಗಿಸುವ ಮೂಲಕ ಪ್ರೇಕ್ಷಕರನ್ನು ಕದಲದಂತೆ ಮಾಡಿತು. ಎಂ. ಎಸ್. ನರಸಿಂಹಮೂರ್ತಿ ರಚಿಸಿರುವ ಈ ನಾಟಕವನ್ನು ಶರಣಗೌಡ ಪಾಟೀಲ ಅವರು ನಿಿಿರ್ದೇಶಿಸಿದ್ದಲ್ಲದೆ, …

Read More »

ಹುಲಿಗೆಮ್ಮ ದೇವಿಯ ದೇವಸ್ಥಾನದಲ್ಲಿ ಹುಂಡಿ ಎಣಿಕೆ

ಕೊಪ್ಪಳ :-35 ದಿನಗಳಲ್ಲಿ ಹುಂಡಿಯಲ್ಲಿ ಸಂಗ್ರಹಣೆಯಾದಂತಹ ಒಟ್ಟು ಮೊತ್ತ 81,96,760/- (ಎಂಬತ್ತೊಂದು ಲಕ್ಷದ ತೊಂಬತ್ತಾರು ಸಾವಿರದ ಏಳುನೂರ ಅರವತ್ತು ರೂಪಾಯಿಗಳು ಮಾತ್ರ)… ಕಚ್ಚಾ ಬಂಗಾರ 169 ಗ್ರಾಂ ಮತ್ತು ಬೆಳ್ಳಿ 7 ಕೆಜಿ ಹುಂಡಿಯಲ್ಲಿ ಸಂಗ್ರಹಣೆಯಾಗಿದೆ. ಹುಂಡಿ ಎಣಿಕೆಯ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯದರ್ಶಿಗಳಾದಂತಹ M H ಪ್ರಕಾಶ್ ರಾವ್, ಉಪ ಕಾರ್ಯದರ್ಶಿಯಾದಂತಹ ಬಸವರಾಜ್ J, ವಿಜಯ್ ಕುಮಾರ್ ಶೆಟ್ಟರ್, ಈರಣ್ಣ E, ಹನುಮಂತ ಗಿಡ್ಡಾಲಿ, ಜಗನ್ನಾಥ …

Read More »

ಕುಡಿಯುವ ನೀರಿಗೆ ಯುವಕರ ಆಕ್ರೋಶ

ಕೊಪ್ಪಳ : ಜಿಲ್ಲೆಯ ಕಾರಟಗಿ ಕನಗಿರಿ ಕ್ಷೇತ್ರದ ಸಚಿವರಾದ ಶಿವರಾಜ್ ತಂಗಡಿಯವರು ಕ್ಷೇತ್ರದಲ್ಲಿ ವಿವಿಧ ಯೋಜನೆಗಳನ್ನು ಭೂಮಿ ಪೂಜೆ ಮಾಡುತ್ತಾರೆ, ಆದರೆ ಇಲ್ಲೊಂದು ಸತ್ಯದ ಕಥೆಗೆ ಜನರಿಗೆ ಕುಡಿಯಲು ನೀರಿಲ್ಲದಂತಾಗಿದೆ, ಸಚಿವರ ಬೆಂಬಲಿಗರು ಅಧ್ಯಕ್ಷ ಸ್ಥಾನ ನಿರ್ವಹಿಸಿದರು ಹಾಗೂ ಅದೇ ಬೋವಿ ಸಮಾಜದ ಅಧ್ಯಕ್ಷರು ಇದ್ದರೂ ಕುಡಿಯಲು ನೀರಿಲ್ಲ, ಕಾರಟಗಿ ತಾಲೂಕಿನ ಗುಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಿಂಗನಾಳ ಗ್ರಾಮದಲ್ಲಿ ಸುಮಾರು 5 ವರ್ಷಗಳಿಂದ ಫಿಲ್ಟರ್ ನೀರಿನ ಮಿಷನ್ …

Read More »