ಬೆಂಗಳೂರು: ಕರ್ನಾಟಕ ಹೈಕೋರ್ಟ್ಗೆ 6 ವಕೀಲರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ. ಈ ಕುರಿತು ಸುಪ್ರೀಂಕೋರ್ಟ್ನ ಕೊಲಿಜಿಯಂ ಹೇಳಿಕೆ ಬಿಡುಗಡೆ ಮಾಡಿದೆ. ಜೂ.2ರಂದು ನಡೆದ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ನ ಪೀಠಕ್ಕೆ ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್, ಹೊಂಬೆ ಗೌಡ ಶಾಂತಿಭೂಷಣ್ ಹೆಸರುಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಮತ್ತು ಸುಪ್ರೀಂ ಕೋರ್ಟ್ನ ಇಬ್ಬರು ಹಿರಿಯ …
Read More »Daily Archives: ಜೂನ್ 4, 2026
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ – ಸಿಎಂ ಆಗಿ ಡಿಕೆಶಿ ಮೊದಲ ಘೋಷಣೆ
ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೂತನ ಸಿಎಂ ಡಿಕೆ ಶಿವಕುಮಾರ್ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿಂದು ಮೊದಲ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದಾರೆ. ಇಷ್ಟು ದಿನ ವಿದ್ಯಾರ್ಥಿನಿಯರಿಗೆ ಮಾತ್ರ ನೀಡುತ್ತಿದ್ದ ಬಸ್ ಪಾಸ್ಗಳನ್ನ ಶಾಲಾ ಬಾಲಕರು, ಕಾಲೇಜು ಯುವಕರಿಗೂ ವಿಸ್ತರಣೆ ಮಾಡಲು ನಿರ್ಧರಿಸಿದ್ದೇವೆ. ಆದ್ರೆ ಅವರು ವಿದ್ಯಾರ್ಥಿಗಳು ಅಂತ ತಿಳಿಯೋಕೆ ಅರ್ಜಿ ಸಲ್ಲಿಕೆ …
Read More »
Laxmi News 24×7