ಚಿತ್ರದುರ್ಗ: ಅದು ಗ್ರಾಮೋದ್ಯೋಗ ಕನಸಿನನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘ. ಅನೇಕರ ಸೇವೆಯಿಂದ ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿಯಿದೆ. ಆದರೆ ಇದೀಗ ಸುಮಾರು 4 ಕೋಟಿ ರೂ ಮೌಲ್ಯದ ಸಂಘದ ಆಸ್ತಿ ಭೂಗಳ್ಳರ ಪಾಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸಂಘದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ. ಮಹಾತ್ಮ ಗಾಂಧೀಜಿ ಅವರ ಗ್ರಾಮ ಭಾರತದ ಕನಸಿನೊಂದಿಗೆ ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ ಪರಸ್ಪರ …
Read More »Daily Archives: ಜೂನ್ 5, 2026
ವಾಹನ ಸವಾರರಿಗೆ ಗುಡ್ನ್ಯೂಸ್: ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ 50 ವಿನಾಯಿತಿ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಗೆ ಮತ್ತೆ ಶೇ 50% ವಿನಾಯಿತಿಗೆ ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್ ನೀಡಲಾಗಿದೆ. ಜೂನ್ 21ರಿಂದ ಜುಲೈ 10ರವರೆಗೆ ಅಂದರೆ 20 ದಿನಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಲಾಗದೆ ಪರದಾಡುತ್ತಿದ್ದ ಸವಾರರ ಹಿತದೃಷ್ಟಿಯಿಂದ, ಬಾಕಿ ಇರುವ ದಂಡದ ಮೊತ್ತದಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆ ಮತ್ತೆ ಶೇಕಡಾ 50ರಷ್ಟು …
Read More »ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ
ತುಮಕೂರು: ವಿದೇಶಿ ಭಯೋತ್ಪಾದಕ ಸಂಘಟನೆ, ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ತುಮಕೂರಿನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ರಹಸ್ಯ ಹಾಗೂ ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ದೇಶದ ಆಂತರಿಕ ಬೆಳವಣಿಗೆಗಳ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ತುಮಕೂರಿನ …
Read More »ಕೊಲ್ಹಾಪುರದ ಸಿದ್ಧಗಿರಿ ಆಸ್ಪತ್ರೆಯಲ್ಲಿ ಅಪರೂಪದ 17 ಗಂಟೆಗಳ ‘ಬ್ರೈನ್ ಬೈಪಾಸ್’ ಶಸ್ತ್ರಚಿಕಿತ್ಸೆ ಯಶಸ್ವಿ,ಪ್ರಖ್ಯಾತ ನರಶಸ್ತ್ರಚಿಕಿತ್ಸಕ ಡಾ. ಶಿವಶಂಕರ ಮರಜಕ್ಕೆ ಮತ್ತು ತಂಡದ ಐತಿಹಾಸಿಕ ಸಾಧನೆ
ಕೊಲ್ಹಾಪುರ:ವೈದ್ಯಕೀಯ ಲೋಕವೇ ಬೆರಗಾಗುವಂತಹ ಅಪರೂಪದ ಮತ್ತು ಅತ್ಯಂತ ಸಂಕೀರ್ಣವಾದ ಬ್ರೈನ್ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಭಾರತದ ವೈದ್ಯರು ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕೊಲ್ಹಾಪುರದ ಕಣೇರಿಮಠದಲ್ಲಿರುವ ಸಿದ್ಧಗಿರಿ ಹಾಸ್ಪಿಟಲ್ ಅಂಡ್ ರಿಸರ್ಚ್ ಸೆಂಟರ್ನಲ್ಲಿ ವಿಶ್ವವಿಖ್ಯಾತ ನರಶಸ್ತ್ರಚಿಕಿತ್ಸಕ ಡಾ. ಶಿವಶಂಕರ ಮರಜಕ್ಕೆ ಅವರ ನೇತೃತ್ವದ ತಂಡವು ಸತತ 17 ಗಂಟೆಗಳ ಕಾಲ ಸುದೀರ್ಘ ಕಾರ್ಯಾಚರಣೆ ನಡೆಸಿ, ವಿಶ್ವದಲ್ಲೇ ಮೊದಲ ಎಂದು ನಂಬಲಾದ ಅತ್ಯಂತ ಅಪರೂಪದ ಬ್ರೈನ್ ಬೈಪಾಸ್ …
Read More »ಇಂದಿರಾ ಕ್ಯಾಂಟೀನ್ನಲ್ಲಿ ಕೊಳೆತ ತರಕಾರಿ ಬಳಕೆ
ಮುಗಳಖೋಡ: ಪುರಸಭೆ ಎದುರು ಇರುವ ಇಂದಿರಾ ಕ್ಯಾಂಟಿನ್ ಆಹಾರ ತಯಾರಿಕೆ ಘಟಕದಲ್ಲಿ ಕೊಳೆತ ತರಕಾರಿ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ. ಈ ಕುರಿತು ಪ್ರಶ್ನಿಸಿದಾಗ ಸಂಬಂಧಪಟ್ಟ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ನಾಗರಿಕರು ನೀಡಿದ ದೂರಿಗೆ ಪ್ರತಿಕ್ರಿಯಿಸಿದ ಪುರಸಭೆ ಮುಖ್ಯಾಧಿಕಾರಿ ಮಹೇಶ ಪವಾಡಿಶೆಟ್ಟಿ, ನಾಳೆ ಗುತ್ತಿಗೆದಾರರನ್ನು ಕರೆಯಿಸಿ ಇಂದಿರಾ ಕ್ಯಾಂಟೀನ್ಗೆ ಬರುವ ಗ್ರಾಹಕರಿಗೆ ಪರಿಶುದ್ಧ ಆಹಾರ ನೀಡಬೇಕು. ಇಲ್ಲದೇ ಹೋದರೆ ಟೆಂಡರ್ ರದ್ದುಪಡಿಸುವ ಎಚ್ಚರಿಕೆ …
Read More »ಬೈಲಹೊಂಗಲ ತಾಲೂಕಿನಲ್ಲಿ ರೈತರಿಗೆ ಸುಸ್ಥಿರ ಕೃಷಿ ಪದ್ಧತಿ ಉತ್ತೇಜನಕ್ಕೆ ಅಭಿಯಾನ
ಬೆಳಗಾವಿ : ಕೃಷಿ ಭೂಮಿ ಮಣ್ಣಿನ ಆರೋಗ್ಯ ಕಾಪಾಡಲು, ಕೃಷಿಯನ್ನು ಲಾಭದಾಯಕವಾಗಿಸಲು ಸಮಗ್ರ ಪೋಷಕಾಂಶಗಳ ನಿರ್ವಹಣೆ, ರಸಗೊಬ್ಬರಗಳ ಬಳಕೆ ನಿಯಂತ್ರಣಕ್ಕೆ ವಿನೂನ ಅಭಿಯಾನ ಆರಂಭಿಸಿದ ಕೇಂದ್ರ ಸರ್ಕಾರ! ಹೌದು. ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ದೇಶನ ಮೆರೆಗೆ ಕೃಷಿ ಇಲಾಖೆಯ ಸಹಯೋಗದಲ್ಲಿ ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ವತಿಯಿಂದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಸಮತೋಲಿತ ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳ ಬಳಕೆ …
Read More »ಬೇರೆ ಎಲ್ಲದಕ್ಕೂ ಬೆಂಗಳೂರಿಗೆ ನಾನು ಬೇಕು, ಖಾತೆ ಕೊಡೋಕೆ ಏನ್ ಕಷ್ಟ?: ಡಿಕೆಶಿ ಎದುರೇ ರಾಮಲಿಂಗಾರೆಡ್ಡಿ ಆಕ್ರೋಶ
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಮಾಹಿತಿ ಲಭ್ಯವಾಗಿದೆ. ತಮಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬೆಂಗಳೂರು ಅಭಿವೃದ್ಧಿ ಖಾತೆ ನೀಡದಿದ್ದರೆ ಬೆಳಿಗ್ಗೆಯೇ ರಾಜೀನಾಮೆ ಪತ್ರ ಕಳುಹಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಗೆ …
Read More »ಶಿವಾನಂದ ನಿಲಣ್ಣವರ ಮಾದರಿಯಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಕಂಪನಿ ಮೇಲೆ ದಾಳಿ
ಬೆಳಗಾವಿ: ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಸಾವಿರಾರು ಕೋಟಿ ರೂಪಾಯಿಗಳ ದೊಡ್ಡ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ, ಬೆಳಗಾವಿ ನಗರದಲ್ಲಿ ಮತ್ತೊಂದು ಕಂಪನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಭಾಗ್ಯ ನಗರದಲ್ಲಿ ಇರುವ ‘ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಚೇರಿ ಮೇಲೆ ಎಸಿ ಶ್ರವಣ ನಾಯಕ ನೇತೃತ್ವದಲ್ಲಿ ಸಹಕಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿ ನಡೆಸುತ್ತಿದ್ದಂತೆ ಕಂಪನಿಯ ಆಡಳಿತ ಮಂಡಳಿ, ತಕ್ಷಣವೇ ತನ್ನ …
Read More »ಸೌರಶಕ್ತಿ ಉತ್ಪಾದನೆಯಲ್ಲಿ ವಿಶ್ವದ ಎರಡನೆ ದೇಶ ಭಾರತ: ಪ್ರಲ್ಲಾದ ಜೋಶಿ
ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ 2025ರಲ್ಲಿಯೇ ಅಮೆರಿಕಾವನ್ನು ಹಿಂದಿಕ್ಕಿ ವಿಶ್ವದಲ್ಲೇ ಎರಡನೇ ಸ್ಥಾನಕ್ಕೇರಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಮನೆ ಮೇಲ್ಛಾವಣಿ ಘಟಕ, ಕೃಷಿ ಪಂಪ್ ಸೌರೀಕರಣದಿಂದ ಹಿಡಿದು ಬೃಹತ್ ಸೌರ ಪಾರ್ಕ್ಗಳ ಸ್ಥಾಪನೆವರೆಗೂ ಭಾರತ ಮುಂಚೂಣಿಯಲ್ಲಿದ್ದು, ವಿಶ್ವದ 2ನೇ ಅತಿ ದೊಡ್ಡ ರಾಷ್ಟ್ರವಾಗಿ ಹೊರ ಹೊಮ್ಮಿದೆ. 2025ರ ಸೌರ ಶಕ್ತಿ ಸಾಮರ್ಥ್ಯದಲ್ಲಿ ಭಾರತ ಎರಡನೇ ಸ್ಥಾನದಲ್ಲಿದ್ದ ಅಮೆರಿಕಾವನ್ನು ಮೀರಿಸಿದ್ದು, ವಾರ್ಷಿಕ ಸೇರ್ಪಡೆಯಲ್ಲಿ …
Read More »ಕೆಎಲ್ಎಸ್ ಗೋಗಟೆ ಕಾಲೇಜಿನಲ್ಲಿ ಯೋಗಾಸನ ಸ್ಪರ್ಧೆ: ಬಹುಮಾನ ವಿತರಣಾ ಸಮಾರಂಭ ಯಶಸ್ವಿ
ಬೆಳಗಾವಿಯ ಕೆಎಲ್ಎಸ್ ಗೋಗಟೆ ತಾಂತ್ರಿಕ ಸಂಸ್ಥೆ ಸಂಸ್ಥೆಯು ಯೋಗಾಸನ ಸ್ಪರ್ಧೆ ಬಹುಮಾನ ವಿತರಣೆ ಸಮಾರಂಭವನ್ನು ಯಶಸ್ವಿಯಾಗಿ ನಡೆಸಿತು. ಈ ಸಮಾರಂಭದಲ್ಲಿ ಡಾ. ವಿಜಯ ಅಥವಲೆ, ಪ್ರಾಂಶುಪಾಲ, ಹಾಗೂ ಡಾ. ಜಾರ್ಜ್ ರೊಡ್ರಿಗ್ಸ್, ದೈಹಿಕ ಶಿಕ್ಷಣ ನಿರ್ದೇಶಕರು, ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಈ ಸ್ಪರ್ಧೆಯಲ್ಲಿ 8–12 ವರ್ಷ, 13–17 ವರ್ಷ, 18–24 ವರ್ಷ ಹಾಗೂ 25 ವರ್ಷ ಮೇಲ್ಪಟ್ಟವರು ಎಂಬ ನಾಲ್ಕು ವಯೋಮಾನದ ವಿಭಾಗಗಳಲ್ಲಿ ಸುಮಾರು 85 ಮಂದಿ ಸ್ಪರ್ಧಿಗಳು ಉತ್ಸಾಹದಿಂದ …
Read More »
Laxmi News 24×7