ನವದೆಹಲಿ: ಲೋಕಸಭೆಯಲ್ಲಿ ಈ ಹಿಂದೆ ತಿರಸ್ಕೃತಗೊಂಡಿದ್ದ ಡಿಲಿಮಿಟೇಷನ್ ಬಿಲ್ ಅನ್ನು ಮುಂಗಾರು ಅಧಿವೇಶನದಲ್ಲಿ ಮತ್ತೆ ಪ್ರಸ್ತುತಪಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ಪ್ರಮುಖ ಪ್ರಾದೇಶಿಕ ಪಕ್ಷಗಳಾದ ಡಿಎಂಕೆ, ಟಿಎಂಸಿ ಜೊತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿದೆ. ಟಿಎಂಸಿ ಸಂಸದರು ಸರ್ಕಾರದ ಪ್ರಸ್ತಾಪಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದು, ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಚರ್ಚೆಗೆ ತಯಾರಿದ್ದಾರೆ ಎಂದು ಮೂಲಗಳು ಹೇಳಿವೆ. ಇದೇ ವೇಳೆ, ಬಿಲ್ಗೆ ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದ ಡಿಎಂಕೆ …
Read More »Daily Archives: ಜೂನ್ 5, 2026
ಮತ್ತೆ ಭುಗಿಲೆದ್ದ ಮುರಿನಕಟ್ಟೆ ವಿವಾದ – ಶುಕ್ರವಾರ ಭಟ್ಕಳ ಸ್ವಯಂ ಪ್ರೇರಿತ ಬಂದ್ಗೆ ಕರೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೇ 24ರಂದು ಮುಸ್ಲಿಂ ಯುವಕರು ಮುರಿನಕಟ್ಟೆ ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಹಿಂದೂಪರ ಸಂಘಟನೆಗಳು ಭಟ್ಕಳ ಬಂದ್ಗೆ ಕರೆ ಕೊಟ್ಟಿದ್ದು ಮತ್ತೆ ವಿವಾದ ಭುಗಿಲೆದ್ದಿದೆ. ಮೇ 24ರಂದು ಭಟ್ಕಳದ ಶಿರಾಲಿಯ ವೆಂಕಟಾಪುರ ನದಿ ತೀರದ ಬಳಿ ಕಪ್ಪೆಚಿಪ್ಪು ಹೆಕ್ಕಲು ಹೋದ ಮಹಿಳೆಯರೂ ಸೇರಿ 11 ಜನ ಮೃತಪಟ್ಟಿದ್ದರು. ಇಡೀ ಭಟ್ಕಳಕ್ಕೆ ದೊಡ್ಡ ಶಾಕ್ ತಂದಿದ್ದ ಈ ಘಟನೆ ಜನರು ದುಃಖದಲ್ಲಿ ಇರುವಂತೆ …
Read More »
Laxmi News 24×7