ವನ್ಯಜೀವಿಗಳನ್ನು ಬೇಟೆಯಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಕಿಡಿಗೇಡಿಗಳನ್ನು ಹೆಡೆಮುರಿ ಕಟ್ಟಲು ಹೋದ ಅರಣ್ಯಾಧಿಕಾರಿಗಳ ಮೇಲೆಯೇ ಬೇಟೆಗಾರರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂರು ದಿನಗಳ ಹಿಂದೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಕೆಲವು ದಿನಗಳ ಹಿಂದೆ ಕಾಡುಹಂದಿಯೊಂದನ್ನು ಬೇಟೆಯಾಡಿ, ಆ ದೃಶ್ಯಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅಲರ್ಟ್ ಆದ ವಲಯ ಅರಣ್ಯಾಧಿಕಾರಿ …
Read More »Daily Archives: ಜೂನ್ 6, 2026
ಏರ್ ಶೋ ವೀಕ್ಷಿಸಿ ರೋಮಾಂಚನಗೊಂಡ ವಸತಿ ಶಾಲೆ ವಿದ್ಯಾರ್ಥಿಗಳು
ಬೆಳಗಾವಿ: ಇಲ್ಲಿನ ಸಾಂಬ್ರಾದ ಏರಮೆನ್ ಟ್ರೈನಿಂಗ್ ಸ್ಕೂಲ್ (ATS) ಆವರಣದಲ್ಲಿ ಭಾರತೀಯ ವಾಯುಸೇನೆಯ ವಿಶ್ವವಿಖ್ಯಾತ ಸಾರಂಗ್ ಹೆಲಿಕಾಪ್ಟರ್ ಡಿಸ್ಪ್ಲೇ ತಂಡದಿಂದ ಶುಕ್ರವಾರ ಆಯೋಜಿಸಿದ್ದ ಏರ್ ಶೋ ವನ್ನು ಜಿಲ್ಲೆಯ ವಿವಿಧ ವಸತಿ ಶಾಲೆಗಳ ಸರ್ಕಾರಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ವೀಕ್ಷಿಸಿ ರೋಮಾಂಚನಗೊಂಡರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಶಾಲಾ-ಕಾಲೇಜಿನ ಮಕ್ಕಳು ಏರ್ ಶೋ ವನ್ನು ವೀಕ್ಷಿಸಲು ಅನುಕೂಲ ಕಲ್ಪಿಸಿಕೊಟ್ಟಿದ್ದರು. ಅದರಂತೆ ಕರ್ನಾಟಕ ವಸತಿ ಶಿಕ್ಷಣ …
Read More »ಪ್ರಿಯತಮೆಯ ಸಾವಿನ ನೋವು ಪ್ರಿಯತಮನೂ ಆಕೆಯ ಜನ್ಮ ದಿನದಂದೇ ಆತ್ಮಹತ್ಯೆಗೆ ಶರಣು
ಯಮಕನಮರಡಿ: ತನ್ನ ಪ್ರಿಯತಮೆಯನ್ನು ಒತ್ತಾಯಪೂರ್ವಕವಾಗಿ ಬೇರೆಯವರಿಗೆ ವಿವಾಹ ಮಾಡಿಕೊಟ್ಟು, ನಂತರ ಹಿಂಸೆ ನೀಡಿ ಮರ್ಯಾದಾ ಹತ್ಯೆ ಮಾಡಿದ್ದರಿಂದ ಮನನೊಂದಿದ್ದ ಪ್ರಿಯತಮ ಆಕೆಯ ಜನ್ಮದಿನದಂದೇ ನೇಣಿಗೆ ಕೊರಳೊಡ್ಡಿದ್ದಾರೆ. ಕೃಷ್ಣಾ ಸಹದೇವ ಪಾಟೀಲ, ವಯಸ್ಸು 30 ವರ್ಷ, ಒಕ್ಕಲುತನ ಕೆಲಸ, ಸಾ-ನದಿಗುಡಕೇತರ, ತಾ|| ಹುಕ್ಕೇರಿ ಈತನು ತಾನು ತಮ್ಮೂರಿನ ಸತ್ತೆವ್ವಾ ಸಂತೋಷ ಹೆಳವಿ ಇವಳನ್ನು ಬಹಳ ದಿನಗಳಿಂದ ಪ್ರೀತಿಸುತ್ತಿದ್ದರಿಂದ ಪರಸ್ಪರು ಒಪ್ಪಿಕೊಂಡು ತಮ್ಮ ತಮ್ಮ ಮನೆಗಳನ್ನು ಬಿಟ್ಟು ಹೋಗಿದ್ದಾಗ ಪೊಲೀಸರು ಅವರಿಬ್ಬರನ್ನು ಪತ್ತೆ …
Read More »
Laxmi News 24×7