ಬೆಂಗಳೂರು: ಹಲವು ವರ್ಷಗಳಿಂದ ಒಸಿ-ಸಿಸಿ ಸಮಸ್ಯೆಯಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕದಲ್ಲಿದ್ದ ಮನೆಗಳಿಗೆ ಇಂದಿನಿಂದ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಜನಸಾಮಾನ್ಯರ ಬಹುಕಾಲದ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಮನೆ ಮಾಲೀಕರಿಗೆ ಅನುಕೂಲವಾಗುವಂತೆ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಾರಂಭಿಕ ಪ್ರಮಾಣಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣಪತ್ರ ನಿಯಮಗಳಿಂದ …
Read More »Daily Archives: ಜೂನ್ 8, 2026
ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ
ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದ್ದು, ಪತಿ ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಮಾಡಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ. ಸಂಧ್ಯಾ (30) ಮೃತ ದುರ್ದೈವಿ. ಈಕೆ ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ. ಮೈಸೂರು ನಗರದ ಸರಸ್ವತಿ ಪುರಂ ಜವರೇಗೌಡ ಪಾರ್ಕ್ ಸಮೀಪದಲ್ಲಿ ವಾಸವಿದ್ದರು. ಸಂಧ್ಯಾ ಅವರನ್ನ ಟಿ.ಕೆ ಬಡಾವಣೆ ನಿವಾಸಿ ಮಹದೇವ್ ಅವರ ಪುತ್ರ ಅಕ್ಷಯ್ಗೆ ಕೊಟ್ಟು ಮದುವೆ ಮಾಡಲಾಗಿತ್ತು. …
Read More »ಬೈಕ್ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು
ರಾಮನಗರ: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಯುವಕನ ಮೇಲೆ ಮರ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರಶಾಂತ್ (19) ಮೃತ ದುರ್ದೈವಿ. ರಾಮನಗರ ತಾಲೂಕಿನ ನಾಗೋಹಳ್ಳಿ ಗ್ರಾಮದ ಯುವಕ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ. ಈ ವೇಳೆ ರಾತ್ರಿ ಸುರಿದ ಮಳೆಗೆ ಬುಡ ಸಮೇತ ಬೃಹತ್ ಮರ ಬೈಕ್ ಮೇಲೆ ಏಕಾಏಕಿ ಬಿದ್ದಿದೆ. ಮರ ಬಿದ್ದ …
Read More »ಬೆಂಗಳೂರು ಏರ್ಪೋರ್ಟ್ನಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿಯಾಗಿದೆ. ಬೆಳ್ಳಂಬೆಳಿಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಒಟ್ಟು 5.87 ಕೋಟಿ ರೂ. ಮೌಲ್ಯದ 16 ಕೆಜಿ 880 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟಿ ಮೌಲ್ಯದ …
Read More »ಹಾಸನದಲ್ಲಿ ರೌಡಿಶೀಟರ್ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಎಸ್ಕೇಪ್
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ಕೋರ್ಟ್ ಮುಂಭಾಗ ಇಂದು ಮುಂಜಾನೆ ಘಟನೆ ನಡೆದಿದೆ. ಮಂಜೇಶ್ (43) ಕೊಲೆಯಾದ ರೌಡಿಶೀಟರ್. ಮಂಜೇಶ್ ತಾಯಿ ಹಾಸನ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆ ಹಂತಕರು ಮಾರಕಾಸ್ತ್ರಗಳನ್ನ ಹಿಡಿದು ದಾಳಿ ನಡೆಸಿದ್ದು ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ. …
Read More »ರಾಜ್ಯದಲ್ಲಿ ಮುಂಗಾರು ಅಬ್ಬರ – ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಕರ್ನಾಟಕಕ್ಕೆ (Karnataka) ಯೆಲ್ಲೋ ಅಲರ್ಟ್ ಘೋಷಿಸಿದ್ದು, ಇನ್ನೂ ನಾಲ್ಕು ದಿನ ಬೆಂಗಳೂರು (Bengaluru) ಸೇರಿ 19 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ಆರಂಭದಲ್ಲೇ ವರುಣ ಅಬ್ಬರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. 2018-19ರ ಸಾಲಿನ ಮಳೆಗಾಲದಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿತ್ತು. ಕೊಡಗು (Kodagu) ಜಿಲ್ಲೆ ಬೆಟ್ಟ ಗುಡ್ಡಗಳಿಂದ ಕೂಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ. …
Read More »ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ
ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ಅವರು ನಿಧನರಾಗಿದ್ದಾರೆ. ಭಾನುವಾರ (ಜೂ.7) ರಾತ್ರಿ ಸೂರಜ್ ಹೆಗ್ಡೆ (55) ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಸೂರಜ್ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ …
Read More »
Laxmi News 24×7