ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಜೀವ (19) ಗುಂಡೇಟು ತಿಂದ ಆರೋಪಿ. ಸಿಂಗೇನಾ ಅಗ್ರಹಾರದ ತೋಪಿನಲ್ಲಿ ಹೆಬ್ಬಗೋಡಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ಹೆಬ್ಬಗೋಡಿಯ ತಿರುಪಾಳ್ಯದಲ್ಲಿ ರೌಡಿಶೀಟರ್ ಜೀವ ವಾಸವಾಗಿದ್ದಾನೆ. ಕೊಲೆ, ಸುಲಿಗೆ, ದರೋಡೆ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದಾನೆ. ಸಬ್ ಇನ್ಸ್ಪೆಕ್ಟರ್ ಅಯ್ಯಪ್ಪ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಕಳೆದ ವಾರ ಹೆಬ್ಬಗೋಡಿ …
Read More »
Laxmi News 24×7