Breaking News

Daily Archives: ಜೂನ್ 19, 2026

ಬಿಜೆಪಿಯಿಂದ ಅಡ್ಡ ಮತದಾನ – ರಾಜ್ಯ ನಾಯಕರ ಮೇಲೆ ಹೈಕಮಾಂಡ್‌ ಗರಂ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯಿಂದ ಅಡ್ಡ ಮತದಾನ ನಡೆದಿದ್ದಕ್ಕೆ ಹೈಕಮಾಂಡ್‌ ನಾಯಕರು ರಾಜ್ಯ ನಾಯಕರ ಮೇಲೆ ಗರಂ ಆಗಿದ್ದಾರೆ. ಬಿಜೆಪಿ– ಜೆಡಿಎಸ್‌ ಶಾಸಕರ ಅಡ್ಡ ಮತದಾನ ಮಾಡಿದ ಪರಿಣಾಮ ಕಾಂಗ್ರೆಸ್‌ಗೆ ಹೆಚ್ಚುವರಿಯಾಗಿ 11 ಮತಗಳು ಬಂದಿದ್ದು ದೋಸ್ತಿಗೆ ಬಿಗ್‌ ಶಾಕ್‌ ಸಿಕ್ಕಿದೆ. ಬಿಜೆಪಿ ಅಡ್ಡ ಮತದಾನ ಮಾಡಿದ್ದಕ್ಕೆ ರಾಜ್ಯ ನಾಯಕರ ಮೇಲೆ ಹೈಕಮಾಂಡ್ ಕೆಂಡಾಮಂಡಲವಾಗಿದ್ದು ವರದಿ ನೀಡುವಂತೆ ಸೂಚಿಸಿದೆ. ಪರಿಷತ್‌ ಚುನಾವಣೆಯಲ್ಲಿ ತಮ್ಮ ಶಾಸಕರ ಮತಗಳು ಅಸಿಂಧು ಆಗಬಾರದು …

Read More »

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ – ಸ್ನೇಹಿತೆ ಅರೆಸ್ಟ್‌

ಬೆಂಗಳೂರು: ನಿಜವಾದ ಸ್ನೇಹಿತರನ್ನ ಹೊಂದಿರುವುದು ವರದಾನ, ಆದರೆ ಇತ್ತೀಚಿನ ದಿನಗಳಲ್ಲಿ ನಿಜವಾಗಿಯೂ ಇತರರ ಬಗ್ಗೆ ಕಾಳಜಿ ವಹಿಸುವ ಮತ್ತು ಬೆಂಬಲಿಸುವ ಜನರನ್ನು ಕಂಡುಹಿಡಿಯುವುದು ಕಷ್ಟ. ನಮ್ಮೊಂದಿಗಿರುವವರು ಶತ್ರುಗಳಾ ಮಿತ್ರರಾ ಎಂಬುದು ನಮಗೆ ತಿಳಿದಿರುವುದಿಲ್ಲ. ಒಳ್ಳೆಯವರಂತೆ ನಟಿಸುವ ವಿಷಕಾರಿ ಜನರೊಂದಿಗೆ ನಾವು ಇರಬಹುದು. ಇದಕ್ಕೆ ಚಾಮರಾಜಪೇಟೆಯಲ್ಲಿ (Chamrajpet) ನಡೆದಿರುವ ಘಟನೆ ತಾಜಾ ಉದಾಹರಣೆಯಾಗಿದೆ. ಬಾಯ್‌ಫೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೋದ ಮಹಿಳೆ ಈಗ ಜೈಲು ಸೇರಿದ್ದಾಳೆ. ತನ್ನ ಸ್ನೇಹಿತೆಯ …

Read More »

ರೈತರಿಗೆ ಜಮೀನುಗಳಿಗೆ ತೆರಳಲು ಸಮರ್ಪಕ ರಸ್ತೆ ಸೌಲಭ್ಯ ಕಲ್ಪಿಸಿ

ಸವದತ್ತಿ: ಚುಳಕಿ ಗ್ರಾಮದ ರೈತರಿಗೆ ಜಮೀನುಗಳಿಗೆ ತೆರಳಲು ಸಮರ್ಪಕ ರಸ್ತೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮದ ರೈತರು ನಗರದಲ್ಲಿ ಗ್ರೇಡ್-2 ತಹಸೀಲ್ದಾರ್ ಎಂ.ಎನ್.ಮಠದ ಹಾಗೂ ಡಿವೈಎಸ್ಪಿ ಚಿದಂಬರ ಮಡಿವಾಳಗೆ ಮಂಗಳವಾರ ಮನವಿ ಸಲ್ಲಿಸಿದರು. ಸವದತ್ತಿ-ನರಗುಂದ ಮುಖ್ಯರಸ್ತೆ ಪಕ್ಕದ ಸರ್ವೇ ನಂ.661/1ರ ಬಳಿ ಇರುವ ರಸ್ತೆ ಮೂಲಕ ರೈತರು ಹಲವು ವರ್ಷಗಳಿಂದ ತಮ್ಮ ಜಮೀನುಗಳಿಗೆ ತೆರಳುತ್ತಾರೆ. ಈಚೆಗೆ ಖಾಸಗಿ ಭೂ ಮಾಲೀಕರೊಬ್ಬರು ಈ ರಸ್ತೆ ತಮ್ಮ ಜಮೀನಿನಲ್ಲಿದ್ದು, ಯಾರೂ ಇಲ್ಲಿ ಹಾದು …

Read More »

ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿ ಯೋಜನೆ ಜನರಿಗೆ ತಲುಪಿಸಿ

ಸತ್ತಿಗೇರಿ: ನರೇಂದ್ರ ಮೋದಿ ನೇತತ್ವದ ಕೇಂದ್ರ ಸರ್ಕಾರ 12 ವರ್ಷಗಳ ಯಶಸ್ವಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿರುವ ಜನಪರ, ಅಭಿವದ್ಧಿ ಕಾರ್ಯ ಕುರಿತು ಕಾರ್ಯಕರ್ತರು ಜನರಿಗೆ ಮಾಹಿತಿ ತಲುಪಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವಿರೂಪಾಕ್ಷ ಮಾಮನಿ ತಿಳಿಸಿದರು. ಇಟ್ನಾಳ, ಗುಡಮಕೇರಿ ಗ್ರಾಮಗಳಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಗ್ರಾಮಮಟ್ಟದ ಪಕ್ಷದ ಹಿರಿಯ ಕಾರ್ಯಕರ್ತರ ಕುಂದು-ಕೊರತೆ ಸಭೆಯಲ್ಲಿ ಮಾತನಾಡಿದರು. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಮಹತ್ವ ವಿವರಿಸಿ, ಅರ್ಹ ಮತದಾರರ ಹೆಸರು ಸೇರ್ಪಡೆ, ಅಗತ್ಯ …

Read More »

ಮಾವು ಬೆಳೆಗಾರರಿಗೆ ನೆರವು ಕಲ್ಪಿಸಿ: ಕೃಷಿ ಸಚಿವರಿಗೆ ಪ್ರಲ್ಹಾದ ಜೋಶಿ ಪತ್ರ

ಕರ್ನಾಟಕದ ಮಾವು ಬೆಳೆಗಾರರ ಹಿತರಕ್ಷಣೆಗಾಗಿ ಈ ವರ್ಷವೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಮೂಲಕ ನೆರವಾಗುವಂತೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ. ರಾಜ್ಯದ ಮಾವು ಬೆಳೆಗಾರರ ಬವಣೆ, ಸಂಕಷ್ಟ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ (ಜೂ.18) ಪತ್ರ ಬರೆದಿರುವ ಸಚಿವ ಜೋಶಿ ಅವರು, ರಾಜ್ಯದ ಮಾವು ಬೆಳೆಗಾರರ ಸಮಸ್ಯೆಗಳಿಗೆ ಶೀಘ್ರವೇ …

Read More »

ಎಸ್ಐಆರ್ ಯಶಸ್ವಿಗೆ ನಗರ ಸೇವಕರ ಸಹಕಾರ ಅಗತ್ಯ: ಪಾಲಿಕೆ ಆಯುಕ್ತ ಕಾರ್ತಿಕ್ ಎಂ

ಬೆಳಗಾವಿ: ಚುನಾವಣಾ ಆಯೋಗದ ಆದೇಶದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ  ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಆರಂಭವಾಗಲಿದ್ದು, ಯಶಸ್ವಿಗೆ ನಗರ ಸೇವಕರ ಸಹಕಾರ ಅಗತ್ಯವಾಗಿ ಬೇಕೆಂದು ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಕೋರಿದರು. ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ  ಗುರುವಾರ  ನಗರಸೇವಕರಿಗಾಗಿ ಆಯೋಜಿಸಲಾಗಿದ್ದ ಎಸ್ಐಆರ್ ಕುರಿತ ಮಾಹಿತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಉತ್ತರ ದಕ್ಷಿಣ ಎರಡು ವಿಭಾಗಗಳಿದ್ದು, ದಕ್ಷಿಣಕ್ಕೆ ಚುನಾವಣಾ ಅಧಿಕಾರಿಯಾಗಿ ನಾನು, ಸಹಾಯಕ ಚುನಾವಣಾ …

Read More »

ಅತೀವೃಷ್ಠಿ ಮತ್ತು ಅನಾವೃಷ್ಠಿ ಕುರಿತು ಮುಂಜಾಗೃತ ಕ್ರಮ ವಹಿಸಿ : ತಹಶಿಲ್ದಾರ ಹನುಮಂತ್ ಶಿರಹಟ್ಟಿ

ಬೆಳಗಾವಿ: ಬೆಳಗಾವಿ ತಾಲ್ಲೂಕಿನಲ್ಲಿ ಅತೀವೃಷ್ಠಿ ಹಾಗೂ ಅನಾವೃಷ್ಠಿ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ತಹಶಿಲ್ದಾರರಾದ ಹನುಮಂತ್ ಶಿರಹಟ್ಟಿ ಸೂಚನೆ ನೀಡಿದರು. ಸ್ಥಳೀಯ ರೈತ ತರಬೇತಿ ಕೇಂದ್ರದಲ್ಲಿ  ರಂದು ನಡೆದ ವಿಪತ್ತು ನಿರ್ವಹಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಗ್ರಾಮೀಣ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಜಿಂಗಲ್ಸ್ ಹಾಗೂ …

Read More »

ಕಾಂಗ್ರೆಸ್​ 5, ಬಿಜೆಪಿ 2 ಸ್ಥಾನಗಳಲ್ಲಿ ಗೆಲುವು! ಜೆಡಿಎಸ್​ಗೆ ಮುಖಭಂಗ

ಬೆಂಗಳೂರು: ವಿಧಾನ ಪರಿಷತ್‌ನ 7 ಸ್ಥಾನಗಳಿಗಾಗಿ ನಡೆದ ಮತದಾನದ ಫಲಿತಾಂಶ ಇಂದು ಸಂಜೆ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್​ ಮೇಲುಗೈ ಸಾಧಿಸಿದೆ. 32 ಮತಗಳಿಂದ ಗೆದ್ದ ವಿನಯ್​ ಕಾರ್ತಿಕ್​, ಅತಿ ಹೆಚ್ಚು ಮತಗಳನ್ನು ಗಳಿಸಿ ‘ಕೈ’ ಗೆಲುವಿಗೆ ಸಾಕ್ಷಿಯಾಗಿದ್ದಾರೆ. 6 ಜೆಡಿಎಸ್​, 3 ಬಿಜೆಪಿ ಶಾಸಕರಿಂದ ಅಡ್ಡ ಮತದಾನ! ಏಳನೇ ಸ್ಥಾನದ ಈ ರೋಚಕ ಕದನದಲ್ಲಿ ಕಾಂಗ್ರೆಸ್‌ನ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್‌ನ ಗೋವಿಂದರಾಜು ನಡುವೆ ಪೈಪೋಟಿ ಇತ್ತು, ಇಬ್ಬರಿಗೂ ಮ್ಯಾಜಿಕ್ ನಂಬರ್ …

Read More »

ಎಂಇಎಸ್ ಆಯೋಜಿಸಿರುವ ಕನ್ನಡ ಕಡ್ಡಾಯ ವಿರೋಧಿ ಮಹಾಮೋರ್ಚಾಗೆ ಅನುಮತಿ ನೀಡದಂತೆ ಕರವೇ ಒತ್ತಾಯ

ಜೂನ್ 22 ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವತಿಯಿಂದ ಆಯೋಜಿಸಲಾಗಿರುವ ಕನ್ನಡ ಕಡ್ಡಾಯ ವಿರೋಧಿ ಮಹಾಮೋರ್ಚಾ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಅನುಮತಿ ನೀಡಬಾರದು ಎಂದು ಆಗ್ರಹಿಸಿ, ಇಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಾನ್ಯ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಕನ್ನಡ ನಾಡು, ನುಡಿ ಹಾಗೂ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಹಾಗೂ ಕಾನೂನು ಮತ್ತು …

Read More »

ಜೂ.25ಕ್ಕೆ ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ: ರಾಮಲಿಂಗಾರೆಡ್ಡಿ

ಕೊಪ್ಪಳ: ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳನ್ನು ಇದೇ ಜೂನ್ 25ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್‌ಗೆ ಭೇಟಿ ನೀಡಿ, ಜಲಾಶಯದ ಮೇಲ್ಭಾಗ ಹಾಗೂ ಕಾಯ೯ಕ್ರಮ ನಡೆಸುವ ಮೈದಾನವನ್ನು ಪರಿಶೀಲನೆ ನಡೆಸಿ, ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹೊಸ ಕ್ರಸ್ಟ್ ಗೇಟಗಳ ಲೋಕಾಪ೯ಣೆ ಕಾಯ೯ಕ್ರಮಕ್ಕೆ ಆಂಧ್ರಪ್ರದೇಶ, ತಮಿಳುನಾಡಿನ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು ಆಗಮಿಸಲಿದ್ದಾರೆ. ಕೇಂದ್ರ ಜಲಸಂಪನ್ಮೂಲ …

Read More »