Breaking News

Daily Archives: ಜೂನ್ 19, 2026

ಅಡ್ಡಮತದಾನ; ಜಾರ್ಖಂಡ್‌ ರಾಜ್ಯಸಭಾ ಸ್ಥಾನ ಗೆದ್ದ ಎನ್‌ಡಿಎ ಅಭ್ಯರ್ಥಿ

ರಾಂಚಿ: ಜಾರ್ಖಂಡ್‌ನ ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಸಿಪಿಐ(ಎಂಎಲ್) ಮತ್ತು ಲಾಲು ಯಾದವ್ ಅವರ ಆರ್‌ಜೆಡಿ ಶಾಸಕರು ಅಡ್ಡ ಮತದಾನ ಮಾಡಿದ ನಂತರ ಬಿಜೆಪಿ ಬೆಂಬಲಿತ ಅಭ್ಯರ್ಥಿಯೊಬ್ಬರು ಒಂದು ಸ್ಥಾನವನ್ನು ಗೆದ್ದಿದ್ದಾರೆ. ಒಂದು ಸ್ಥಾನವನ್ನು ಜಾರ್ಖಂಡ್ ಮುಕ್ತಿ ಮೋರ್ಚಾದ ಬೈಜನಾಥ್ ರಾಮ್ ಗೆದ್ದರೆ, ಇನ್ನೊಂದು ಸ್ಥಾನವನ್ನು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನಾಥ್ವಾನಿ ಗೆದ್ದಿದ್ದಾರೆ. ಬೈಜನಾಥ್ ರಾಮ್ 30 ಮತಗಳನ್ನು ಮತ್ತು ನಾಥ್ವಾನಿ 28 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ …

Read More »

ಪವಿತ್ರಾಗೌಡಗೆ ಯಾವುದೇ ವಿಶೇಷ ಸೌಲಭ್ಯ ನೀಡ್ತಿಲ್ಲ– ಜೈಲಧಿಕಾರಿಗಳ ಸ್ಪಷ್ಟನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪವನ್ನು ಜೈಲಧಿಕಾರಿಗಳು ತಳ್ಳಿ ಹಾಕಿ, ಯಾವುದೇ ವಿಶೇಷ ಸೌಲಭ್ಯ ನೀಡುತ್ತಿಲ್ಲ ಎಂದು ಸ್ಷಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್‌, ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡ್ತಿದ್ದಾರೆ. ಪ್ರತಿದಿನ ಬಾಕ್ಸ್‌ನಲ್ಲಿ ಊಟ ತಂದುಕೊಡ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಇದೀಗ ಜೈಲಧಿಕಾರಿಗಳು ಅಧಿಕೃತ ಮಾಧ್ಯಮ …

Read More »

ಬೆಂಗಳೂರಲ್ಲಿ ನೀರಿನ ಘಟಕಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಕಣ್ಮರೆ

ಬೆಂಗಳೂರು: ಜಲಮಂಡಳಿಯ ನೀರಿನ ಘಟಕಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಕಣ್ಮರೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಹಾರ ಮೂಲದ ಬ್ರಿಜೇಶ್ (30), ತಮಿಳುನಾಡು ಮೂಲದ ಅಖಿಲೇಶ್ (30) ನಾಪತ್ತೆಯಾದ ಕಾರ್ಮಿಕರು. ವರ್ತೂರಿನ ಬೆಳಗೆರೆಯಲ್ಲಿರುವ ಸಂರಕ್ಷಣಾ ಘಟಕದಲ್ಲಿ ಅವಘಡ ಸಂಭವಿಸಿದೆ. ಟ್ಯಾಂಕ್ ಬಳಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಮೂವರು ಸಹ ಆಯತಪ್ಪಿ ಟ್ಯಾಂಕ್ ಒಳಗೆ ಬಿದ್ದಿದ್ದಾರೆ. ತಕ್ಷಣ ಓರ್ವನನ್ನ ಉಳಿದ ಕಾರ್ಮಿಕರು ಬಚಾವ್‌ ಮಾಡಿದ್ದಾರೆ. ಆದರೆ, ಇನ್ನಿಬ್ಬರು ನಾಪತ್ತೆಯಾಗಿದ್ದು, ಹುಡುಕಾಟ …

Read More »