ಬೆಳಗಾವಿ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿಯೂ ತೀವ್ರ ನೀರಿನ ಅಭಾವ ಉಂಟಾಗಿರುವುದರಿಂದ ಅಲ್ಲಿಂದ ನೀರು ಬಿಡುವುದು ಕಷ್ಟಕರ. ಈ ಬಗ್ಗೆ ಮಹಾರಾಷ್ಟ್ರ ರಾಜ್ಯದ ಅಧಿಕಾರಿಗಳು ಈಗಾಗಲೇ ತಮ್ಮ ಅಸಮರ್ಥತೆ ತಿಳಿಸಿರುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರದಿಂದ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಈ ವರ್ಷ ಮಾತ್ರವಲ್ಲದೆ ಹಿಂದಿನ ವರ್ಷಗಳಲ್ಲಿಯೂ ರಾಜ್ಯ ಸರ್ಕಾರ ಮನವಿ ಸಲ್ಲಿಸಿದ್ದರೂ ಮಹಾರಾಷ್ಟ್ರದಿಂದ ನಿರೀಕ್ಷಿತ ಪ್ರಮಾಣದಲ್ಲಿ …
Read More »Daily Archives: ಜೂನ್ 24, 2026
ಸೆಕೆಂಡ್ ವಿಷನ್ ಕರ್ನಾಟಕ 2026 /3 ದಿನಗಳ ಬೃಹತ ಸಾರ್ವಜನಿಕ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ಜಗದೀಶ್ ಶೆಟ್ಟರು
‘ಸೆಕೆಂಡ್ ಪಿವಿಷನ್ ಕರ್ನಾಟಕ 2026 ‘ಮೂರು ದಿನಗಳ ಕಾಲ ಸಾರ್ವಜನಿಕ ಜಾಗೃತಿ ಅಭಿಯಾನ ವನ್ನು ಜೂನ್ 23 ರಿಂದ ಜೂನ್ 25ರವರೆಗೆ ಕೆ ಎಲ್ ಇ ನೆಹರು ನಗರ್ ಕನೆಕ್ಷನ್ ಸೆಂಟರ್ ಡಾ ಬಿ ಎಸ್ ಜಿರಗಿ ಅಟೋರಿಯಂ ದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ ಕೇಂದ್ರದ ವಿವಿಧ ಇಲಾಖೆಗಳ ಸಾರ್ವಜನಿಕ ಹಾಗೂ ರೈತರ ಮತ್ತುವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಇದೊಂದು …
Read More »ಸವದತ್ತಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಪ್ರಗತಿ ಪರಿಶೀಲನೆ ಸಭೆ!
ಸವದತ್ತಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಇಂದು ನನ್ನ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ, ಕ್ಷೇತ್ರದ ಪ್ರಗತಿ ಕಾರ್ಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಕ್ಷೇತ್ರದಾದ್ಯಂತ ಅನುಷ್ಠಾನಗೊಳ್ಳುತ್ತಿರುವ ವಿವಿಧ ಜನಪರ ಯೋಜನೆಗಳು, ಕುಡಿಯುವ ನೀರು, ರಸ್ತೆ ಮೂಲಸೌಕರ್ಯ, ಕೃಷಿ ಹಾಗೂ ಸಾರ್ವಜನಿಕ ಇಲಾಖೆಗಳ ಪ್ರಸ್ತುತ ಪ್ರಗತಿಯ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಬಾಕಿ ಇರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ …
Read More »ಮಹಿಳಾ ಸಂಘಟನೆಯ ನಾಯಕಿಯೊಬ್ಬಳ ಬ್ಲ್ಯಾಕ್ಮೇಲ್ಗೆ ರೈಲ್ವೇ ಉದ್ಯೋಗಿ ಆತ್ಮಹತ್ಯೆ
ಮಹಿಳಾ ಸಂಘಟನೆಯ ನಾಯಕಿಯೊಬ್ಬಳ ನಿರಂತರ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ಗೆ ಬೇಸತ್ತು ರೈಲ್ವೆ ಉದ್ಯೋಗಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ತಿರುಪತಿ ಜಿಲ್ಲೆಯ ರೇಣಿಗುಂಟದಲ್ಲಿ ಬೆಳಕಿಗೆ ಬಂದಿದೆ. ಮೃತ ದುರ್ದೈವಿಯನ್ನು ಪೂರ್ವ ಗೋದಾವರಿ ಜಿಲ್ಲೆಯ ಕಡಿಯಂ ಮೂಲದ ರೈಲ್ವೆ ಉದ್ಯೋಗಿ ರವಿ ಎಂದು ಗುರುತಿಸಲಾಗಿದೆ. ರೇಣಿಗುಂಟದ ಬುಗ್ಗ ವೀಧಿಯಲ್ಲಿರುವ ಅವರ ಮನೆಯಲ್ಲಿ ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳಾ ಸಂಘದ ಮುಖಂಡರಾಗಿದ್ದ ಉಷಾರಾಣಿ ಎಂಬಾಕೆಯೇ ಇವರ ಸಾವಿಗೆ ನೇರ ಕಾರಣ …
Read More »ಮದುವೆಯ ಮುನ್ನವೇ ಬಾವಿ ಪತಿಯ ಕೊಲೆ ಮಾಡಿಸಿದ ಪತ್ನಿ
ಪುಣೆ:ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣವಾದ ಲೋಹಗಢ ಕೋಟೆಯಲ್ಲಿ ಜೂನ್ 18 ರಂದು ನಡೆದಿದ್ದ ಉದ್ಯಮಿ ಕೇತನ್ ಅಗರ್ವಾಲ್ ಸಾವು ಪ್ರಕರಣ ಇದೀಗ ಭೀಕರ ಕೊಲೆ ಎಂಬುದು ಸಾಬೀತಾಗಿದ್ದು, ಈ ಸಂಬಂಧ ಮೃತನ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಪುಣೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗಳನ್ನು ಜೂನ್ 29 ರವರೆಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಜೂನ್ 18 ರಂದು …
Read More »
Laxmi News 24×7