Breaking News

Monthly Archives: ಜೂನ್ 2026

ಜಿಮ್‌ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು

ದಾವಣಗೆರೆ: ಜಿಮ್‌ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ. ದಾವಣಗೆರೆಯ ಕೆಟಿಜೆ ನಗರದ ನಿವಾಸಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದ 26 ವರ್ಷದ ಸುಶೀಲ್ ಕುಮಾರ್ ಸಾವನ್ನಪ್ಪಿದ್ದಾರೆ. ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ. ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾ‌ನೆ. ಕೂಡಲೇ ಕುಟುಂಬಸ್ಥರು …

Read More »

ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ 59 ಗುಂಡುಗಳು ಪತ್ತೆ

ಬೆಳಗಾವಿ: ಬೆಳಗಾವಿ ನಗರದ ಕೈಗಾರಿಕಾ ಪ್ರದೇಶವಾದ ಉದ್ಯಮಬಾಗದಲ್ಲಿ  ಪೌರಕಾರ್ಮಿಕರು ನಡೆಸುತ್ತಿದ್ದ ಕಸ ವಿಲೇವಾರಿ ಕಾರ್ಯದ ವೇಳೆ ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶನಿವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಪಾಲಿಕೆಯ ಪೌರಕಾರ್ಮಿಕರು ಎಂದಿನಂತೆ ಉದ್ಯಮಬಾಗದ ರಸ್ತೆಯ ಬದಿಯಲ್ಲಿ ಸಂಗ್ರಹವಾದ ಕಸವನ್ನು ವಿಂಗಡಿಸುತ್ತಿದ್ದಾಗ, ಈ ಜೀವಂತ ಗುಂಡುಗಳು ಪತ್ತೆಯಾಗಿವೆ.  ಉದ್ಯಮಬಾಗ ಪೊಲೀಸರು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರುಮ ಸದ್ಯ ಘಟನಾ …

Read More »

ಬೆಳಗಾವಿಯಲ್ಲಿ ಉರ್ದು ಶಾಲೆ ಶಿಕ್ಷಕನ ನೀಚ ಕೃತ್ಯ: ಧರ್ಮದೇಟು ನೀಡಿದ ಪಾಲಕರು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗ್ರಾಮ ಒಂದರ ಉರ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಲೆಯಲ್ಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಮೇಲೆ ಧರ್ಮದೇಟು ನೀಡಲಾಗಿದೆ. ಧರ್ಮದೇಟು ತಿಂದ ಶಿಕ್ಷಕನ ಹೆಸರು ಶ್ರೀಶೈಲ ಕುಂಬಾರ. ಕಳೆದ 18 ವರ್ಷಗಳಿಂದ ಇದೇ ಉರ್ದು ಶಾಲೆಯಲ್ಲಿ ಕನ್ನಡ ಶಿಕ್ಷಕನಾಗಿ ಕೆಸಲ ಮಾಡುತ್ತಿದ್ದಾನೆ. 10 ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳಿಗೆ ಈತ ನಿಮ್ಮನ್ನು 10ನೇ ತರಗತಿಯಲ್ಲಿ ಪಾಸ್ ಮಾಡಿಸುತ್ತೆನೆ ಎಂದು …

Read More »

ಬೆಳಗಾವಿಯಲ್ಲಿ ಮೆಗಾ ರಕ್ತದಾನ ಶಿಬಿರ ಹಾಗೂ ಜಾಗೃತಿ ರ್ಯಾಲಿ ಆಯೋಜನೆ

ಬೆಳಗಾವಿ: ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ, ಎಸ್ಬಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಳಗಾವಿಯ ರೋಗನಿದಾನ ವಿಭಾಗ ಹಾಗೂ ಎನ್ಎಸ್ಎಸ್ ಘಟಕವು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ (DAPCU) ಬೆಳಗಾವಿ, ಕೆಎಸ್ಎಪಿಎಸ್ ಹಾಗೂ ಬೆಳಗಾವಿ ರಕ್ತ ಕೇಂದ್ರದ ಸಹಯೋಗದಲ್ಲಿ 2026ರ ಜೂನ್ 16ರಂದು ಎಸ್ಬಿಜಿ ಆಯುರ್ವೇದ ಆಸ್ಪತ್ರೆ, ಬೆಳಗಾವಿಯಲ್ಲಿ ಮೆಗಾ ರಕ್ತದಾನ ಶಿಬಿರ ಹಾಗೂ ಜಾಗೃತಿ ರ್ಯಾಲಿಯನ್ನು …

Read More »

ನಿಪ್ಪಾಣಿಯಲ್ಲಿ ಮನೆಗಳ ಹಂಚಿಕೆ ಪಾರದರ್ಶಕವಾಗಿ ನಡೆಯಲಿದೆ: ಶಾಸಕಿ ಶಶಿಕಲಾ ಜೊಲ್ಲೆ

ಬೆಳಗಾವಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಡ, ನಿರಾಶ್ರಿತ ಮತ್ತು ಅಗತ್ಯವಿರುವ ನಾಗರಿಕರಿಗೆ ಸ್ವಂತ ಮನೆ ಒದಗಿಸಲು ನಾವು ಬದ್ಧರಾಗಿದ್ದು, ಯಾವುದೇ ಅರ್ಹ ಫಲಾನುಭವಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ‘ಪ್ರತಿಯೊಬ್ಬರಿಗೂ ಮನೆ’ ಎಂಬ ಕನಸನ್ನು ನನಸು ಮಾಡಲು ನಿಪ್ಪಾಣಿ ಕ್ಷೇತ್ರದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರು ತಿಳಿಸಿದರು. ನಿಪ್ಪಾಣಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಿಪ್ಪಾಣಿ ನಗರಸಭೆ ಮತ್ತು …

Read More »

ಇನ್‌ಸ್ಟಾದಲ್ಲಿ ಪರಿಚಯವಾಗಿ ಲವ್‌ – ಲಿವ್‌ಇನ್‌ ಗೆಳತಿಯ ಕತ್ತು ಹಿಸುಕಿ ಕೊಲೆ

ಬೆಂಗಳೂರು: ತನ್ನ ಲಿವ್‌ ಇನ್‌ ಗೆಳತಿಯನ್ನ  ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ಮಲ್ಲೇಶ್ವರದ ಮನೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅನುಷಾ (20) ಕೊಲೆಯಾದ ಯುವತಿಯಾಗಿದ್ದು, ಶರತ್(25) ಬಂಧಿತ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಈಗಾಗಲೇ ಆರೋಪಿಯನ್ನ ಬಂಧಿಸಲಾಗಿದೆ. ಶರತ್‌ ಹಾಗೂ ಅನುಷಾ ಹಾಸನ ಮೂಲದವರು, ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದರು. ಶರತ್‌ ವಾಟರ್‌ ಟ್ಯಾಂಕ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. 6 ತಿಂಗಳಿನಿಂದ ಇ ಜೋಡಿ ಮಲ್ಲೇಶ್ವರದಲ್ಲಿ ಲಿವ್‌ …

Read More »

ಹೆಚ್.ಕೆ. ಪಾಟೀಲರಿಗೆ ಸಚಿವ ಸ್ಥಾನಕ್ಕೆ ಆಗ್ರಹ – ಗದಗದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಗದಗ: ಗದಗ ಕ್ಷೇತ್ರದ ಶಾಸಕ ಹೆಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಗದಗ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಹೆಚ್.ಕೆ. ಪಾಟೀಲರನ್ನು ಉಪ ಮುಖ್ಯಮಂತ್ರಿ ಮಾಡಬೇಕು. ಇಲ್ಲವೇ ಪ್ರಮುಖ ಸಚಿವ ಸ್ಥಾನ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಿಂದ ಮುಳಗುಂದ ನಾಕಾ ವರೆಗೆ ಭಾರೀ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಜಾನಪದ ಕಲಾತಂಡಗಳು, ಎತ್ತಿನ ಚಕ್ಕಡಿ, …

Read More »

ರೈತ ಮನಸ್ಸು ಮಾಡಿದರೆ ಯಾರಿಗೂ ಕಡಿಮೆ ಇಲ್ಲ..! 30 ಕೋಟಿ ರೂಪಾಯಿ ಮೌಲ್ಯದ ಬೆಲ್-407 ಹೆಲಿಕಾಪ್ಟರ್ ಖರೀದಿ

ರೈತ ಮನಸ್ಸು ಮಾಡಿದರೆ ಯಾರಿಗೂ ಕಡಿಮೆ ಇಲ್ಲ..! ಮಹಾರಾಷ್ಟ್ರದ ಭಿವಂಡಿಯ ರೈತ ಹಾಗೂ ಉದ್ಯಮಿ Janardhan Bhoir ದೇಶದ ಗಮನ ಸೆಳೆದಿದ್ದಾರೆ. ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಬೆಲ್-407 ಹೆಲಿಕಾಪ್ಟರ್ ಖರೀದಿಸುವ ಮೂಲಕ ಅವರು ಸುದ್ದಿಯಾಗಿದ್ದಾರೆ. ಹೈನುಗಾರಿಕೆ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ವ್ಯವಹಾರ ನಡೆಸುತ್ತಿರುವ ಜನಾರ್ದನ್ ಭೋಯಿರ್ ಅವರಿಗೆ ಪಂಜಾಬ್, ಹರಿಯಾಣ, ರಾಜಸ್ಥಾನ ಹಾಗೂ ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಿಗೆ ನಿರಂತರವಾಗಿ ಸಂಚರಿಸಬೇಕಾಗುತ್ತದೆ. ಗ್ರಾಮೀಣ …

Read More »

ಶಿಕ್ಷಣ ವ್ಯವಸ್ಥೆಯಲ್ಲಿ ನಿಮ್ಮ ಜಿಲ್ಲೆ ಕೊನೆಯಲ್ಲಿದೆ ಯಾಕೆ: ಪ್ರಿಯಾಂಕ್‌ಗೆ ನಿರಾಣಿ ಪ್ರಶ್ನೆ

ಬಾಗಲಕೋಟೆ: ಪ್ರಿಯಾಂಕ್ ಖರ್ಗೆ ಅವರು ಸದಾ ಆರ್‌ಎಸ್‌ಎಸ್‌ ಬಗ್ಗೆಯೇ ಮಾತನಾಡುತ್ತಾ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ. ಜನ ನಿಮ್ಮನ್ನು ಆರಿಸಿ ಕಳಿಸಿರುವುದು, ಸರ್ಕಾರ ಮಂತ್ರಿ ಮಾಡಿರುವುದು ಆರ್‌ಎಸ್‌ಎಸ್‌ಗೆ ಬೈಯಲು ಅಲ್ಲ ಎಂದು ಮುರುಗೇಶ್‌ ನಿರಾಣಿಆಕ್ರೋಶ ಹೊರಹಾಕಿದರು. ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ನಿಮಗಾಗಲಿ, ನಿಮ್ಮ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿಹಾಗೂ ರಾಹುಲ್ ಗಾಂಧಿಗಾಗಲಿ ಯಾವುದೇ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಿಯಾಂಕ್ ಖರ್ಗೆ ಅವರ ಸ್ವಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ಕುರಿತು …

Read More »

53 ಸಾವಿರ ಕೋಟಿ SCSP/TSP ನಿಧಿ ದುರ್ಬಳಕೆಯಾಗಿದೆ – ತನಿಖೆ ಕೋರಿ ಕೇಂದ್ರಕ್ಕೆ ಛಲವಾದಿ ಪತ್ರ!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್  ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ  ಉಪ ಯೋಜನೆಗಳಿಗಾಗಿ ಮೀಸಲಿಟ್ಟಿದ್ದ ಭಾರಿ ಮೊತ್ತದ ಹಣವನ್ನು ನಿಯಮ ಬಾಹಿರವಾಗಿ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ತುರ್ತು ಪತ್ರ ಬರೆದಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಇರುವ ಸಂಸದೀಯ ಸಮಿತಿಯ ಗೌರವಾನ್ವಿತ ಅಧ್ಯಕ್ಷರಾದ ಡಾ. ಫಗ್ಗನ್ …

Read More »