ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ ಭಟ್ಟರಾಯಿ (26) ರೀಲ್ಸ್ ಮಾಡಲು ಹೋಗಿ ಸಮುದ್ರದಲ್ಲಿ ಕಾಣೆಯಾಗಿದ್ದಾರೆ. ಐದು ಜನ ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಪ್ರವಾಸ ಬಂದಿದ್ದ ಯುವಕ ಖಾಸಗಿ ರೆಸಾರ್ಟ್ನಲ್ಲಿ ಮೂರು ದಿನದಿಂದ ತಂಗಿದ್ದರು. ಇಂದು ಚಕ್ ಔಟ್ ಮಾಡಬೇಕಿದ್ದ ಯುವಕ ಸ್ಬೇಹಿತರ …
Read More »Monthly Archives: ಜೂನ್ 2026
ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸಾವು, ಐವರಿಗೆ ಗಾಯ
ರಾಯಚೂರು: ರಸ್ತೆಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ನಡೆದಿದೆ. ಟೈಯರ್ ರೋಡ್ನಲ್ಲಿ ಅಪಘಾತ ಸಂಭವಿಸಿದ್ದು, ರಾಯಚೂರಿನ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ (70) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿಯಲ್ಲಿನ ಮನೆ ದೇವರು ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ತೆರಳಿದ್ದ ಕುಟುಂಬ ವಾಪಸ್ ರಾಯಚೂರಿಗೆ ಮರಳುವಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಶೇಖರಪ್ಪ …
Read More »ಪೆಟ್ರೋಲ್ ಬಂಕ್ಗೆ ರೈತರ ಮುತ್ತಿಗೆ – ಹೆದ್ದಾರಿ ತಡೆದು ಪ್ರತಿಭಟನೆ
ಚಿಕ್ಕಬಳ್ಳಾಪುರ: ಪ್ಲಾಸ್ಟಿಕ್ ಕ್ಯಾನ್ಗಳಿಗೆ ಪೆಟ್ರೋಲ್ ಹಾಗೂ ಡೀಸೆಲ್ ನೀಡದ ಹಿನ್ನೆಲೆಯಲ್ಲಿ ರೈತರು ಪೆಟ್ರೋಲ್ ಬಂಕ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಗರದ ಜಿಲ್ಲಾಡಳಿತ ಭವನದ ಸಮೀಪದ ಭಾರತ್ ಪೆಟ್ರೋಲಿಯಂ ಬಂಕ್ ಎದುರು ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ಇಂಧನ ನೀಡದಿದ್ದರೆ ಬೇರೆ ಯಾರಿಗೂ ನೀಡಬಾರದು ಎಂದು ಆಗ್ರಹಿಸಿದರು. ಟ್ರ್ಯಾಕ್ಟರ್ ಹಾಗೂ ಪವರ್ ಟಿಲ್ಲರ್ಗಳೊಂದಿಗೆ ಬಂಕ್ಗೆ ಬಂದ ರೈತರು ಬಂಕ್ ಮಾಲೀಕ ಸಂದೀಪ್ ಜೊತೆ ವಾಗ್ವಾದ ನಡೆಸಿದರು. …
Read More »ಮೈಸೂರಿನ ಪಬ್ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಮಂದಿಗೆ ಗಾಯ
ಮೈಸೂರು: ಮೈಸೂರಿನ ರಿಂಗ್ ರಸ್ತೆಯ ಸಮೀಪದ ಫಾಕ್ಸ್ ಜೆನ್ ಪಬ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. …
Read More »ಅಕ್ರಮವಾಗಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್ಗಳ ಗೋದಾಮಿನಲ್ಲಿ ಸ್ಫೋಟ – ಮಾಲೀಕನಿಗೆ ಗಂಭೀರ ಗಾಯ
ದಾವಣಗೆರೆ: ಅಡಿಕೆ ತೋಟದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್ಗಳು ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ದಾವಣಗೆರೆಯಲ್ಲಿಡೆದಿದೆ. ನಗರದ ರಾಷ್ಟ್ರೀಯ ಹೆದ್ದಾರಿ-48ರ ಸಮೀಪದ ಕೆ. ಕಲ್ಪನಹಳ್ಳಿ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಅನಿಲ್ (40) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಕುಮಾರ್ ಅವರಿಗೆ ಸೇರಿದ ಗೋದಾಮನ್ನು ಅನಿಲ್ ಗುತ್ತಿಗೆ ಪಡೆದಿದ್ದ. ಗೋದಾಮಿನಲ್ಲಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್ಗಳಲ್ಲಿ ಅನಿಲ ಸೋರಿಕೆ ಸಂಭವಿಸಿ ಏಕಾಏಕಿ ಸ್ಫೋಟ ಉಂಟಾಗಿದೆ …
Read More »ಸಿಇಟಿ ಪರಿಶೀಲನಾ ಚೀಟಿ ಡೌನ್ಲೋಡ್ ಆಗದಿದ್ದರೆ ಜೂ.19ರೊಳಗೆ ಬೋರ್ಡ್ಗೆ ಭೇಟಿ ನೀಡಿ: ಕೆಇಎ
ಬೆಂಗಳೂರು: ತಮ್ಮ ಕ್ಲೇಮ್ ಹಾಗೂ ವಿವಿಧ ಕೋರ್ಸ್ಗಳ ರ್ಯಾಂಕ್ ಮಾಹಿತಿ ಒಳಗೊಂಡಿರುವ ಪರಿಶೀಲನಾ ಚೀಟಿ ಡೌನ್ಲೋಡ್ ಆಗದವರು ಜೂನ್ 19ರೊಳಗೆ ಸಮಯ ನಿಗದಿ ಮಾಡಿಕೊಂಡು ಕೆಇಎ ಕಚೇರಿಗೆ ಖುದ್ದು ಭೇಟಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಆಪ್ಷನ್ಸ್ ದಾಖಲಿಸುವ ಮುನ್ನ ಪರಿಶೀಲನಾ ಚೀಟಿ ಹೊಂದುವುದು ಕಡ್ಡಾಯ. ಕೆಲವರಿಗೆ ಪಿಯುಸಿ ಅಂಕ ನಮೂದಿಸದೆ ಇರುವುದು, ಇನ್ನೂ ಕೆಲವರು ವ್ಯಾಸಂಗದ ದಾಖಲೆಗಳನ್ನು ಪರಿಶೀಲನೆ …
Read More »ಸತ್ಯ ಕೊನೆಗೂ ಹೊರಗೆ ಬಂದಿದೆ – ಗ್ಯಾರಂಟಿ ಪರಿಷ್ಕರಣೆಗೆ ನಿಖಿಲ್ ಕುಮಾರಸ್ವಾಮಿ ಕಿಡಿ
ಬೆಂಗಳೂರು: ಗ್ಯಾರಂಟಿ ಯೋಜನೆ ಪರಿಷ್ಕರಣೆಗೆ ಮುಂದಾಗಿರೋ ಸರ್ಕಾರದ ಕ್ರಮಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ನಿಖಿಲ್, ಸತ್ಯ ಕೊನೆಗೂ ಹೊರಗೆ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸತ್ಯ ಕೊನೆಗೂ ಹೊರಬಂದಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಸಂಪೂರ್ಣವಾಗಿ ಮರುಅರ್ಜಿ ಸಲ್ಲಿಸಲು ಸಿಎಂ ಡಿಕೆ ಶಿವಕುಮಾರ್ ಅವರು ನೀಡಿರುವ ಆದೇಶ, ಕಳೆದ 3 ವರ್ಷಗಳ ಸಿದ್ದರಾಮಯ್ಯ ಅವರ ನೇತೃತ್ವದ ಆಡಳಿತದ …
Read More »‘ಶಕ್ತಿ’ ಸ್ಮಾರ್ಟ್ ಕಾರ್ಡ್ಗೆ ಅಂತಿಮ ಸಿದ್ಧತೆ: ಬೈರತಿ ಸುರೇಶ್
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆ ಅಂತಿಮ ರೂಪುರೇಶೆ ಸಿದ್ಧಪಡಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸುಮಾರು 2 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಉದ್ದೇಶಿತ ವಾಹನವನ್ನು ರಚನೆ ಮಾಡಿ, ಇದರಡಿಯೇ ವಿತರಣಾ …
Read More »10 ದಿನದಲ್ಲೇ ಕುಸಿದ 33 ಕೋಟಿ ವೆಚ್ಚದ ಕಾಮಗಾರಿ – ಪ್ರಶ್ನಿಸಿದ್ದಕ್ಕೆ ಸ್ಥಳೀಯರ ವಿರುದ್ಧ ಅಶ್ಲೀಲ ಪದ ಬಳಸಿ ತುಕಾರಾಂ ನಿಂದನೆ
ಬಳ್ಳಾರಿ: ನಿರ್ಮಾಣಗೊಂಡ ಕೇವಲ ಹತ್ತೇ ದಿನಗಳಲ್ಲಿ ಸರ್ವಿಸ್ ರಸ್ತೆ ಕುಸಿದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಇ. ತುಕಾರಾಂ ಅವರು ಸ್ಥಳೀಯ ನಿವಾಸಿಗಳ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಮೇಲ್ಸೆತುವೆ ಮತ್ತು ಸರ್ವಿಸ್ ರಸ್ತೆ ನಿರ್ಮಾಣದ …
Read More »ಆರ್ಎಸ್ಎಸ್ ಆದಾಯದ ಮೂಲ ಯಾವುದು – 8 ಪ್ರಶ್ನೆ ಕೇಳಿ ಮೋಹನ್ ಭಾಗವತ್ಗೆ ಪ್ರಿಯಾಂಕ್ ಪ್ರಶ್ನೆ
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಯಶಸ್ವಿಯಾಗಿ 100 ವರ್ಷಗಳನ್ನು ಪೂರೈಸಿರುವುದ ಹಿನ್ನೆಲೆಯಲ್ಲಿ ಸಂಸ್ಥೆಯ ಸಾಂಸ್ಥಿಕ ಸ್ಥಾನಮಾನದ ಕುರಿತು ಕಾನೂನುಬದ್ಧ ಸ್ಪಷ್ಟನೆ ಕೋರಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು (RSS) ತನ್ನ 100 ನೇ ವರ್ಷದ ಆಚರಣೆಯ ಹೊಸ್ತಿಲಿನಲ್ಲಿ ಇರುವುದಕ್ಕೆ ನಾನು ನನ್ನ ಪ್ರಾಮಾಣಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಒಂದು ಶತಮಾನದ ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು …
Read More »
Laxmi News 24×7