Breaking News

Daily Archives: ಜುಲೈ 1, 2026

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಕೇವಲ ಒಂದು ಪ್ರಯೋಗ, ಮುಂದಿನ ವರ್ಷದೊಳಗೆ ಫಲಿತಾಂಶ: ಕೇಂದ್ರ ಸರ್ಕಾರ

ನವದೆಹಲಿ: ಎಥೆನಾಲ್(Ethanol) ಮಿಶ್ರಣವು ಪ್ರಸ್ತುತ ಒಂದು ಪ್ರಯೋಗದ ಹಂತದಲ್ಲಿದೆ ಮತ್ತು ಇದರ ಸಂಪೂರ್ಣ ಹಾಗೂ ನಿಖರ ಫಲಿತಾಂಶಗಳು ಮುಂದಿನ ವರ್ಷದೊಳಗೆ ಹೊರಬರಲಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಕೇಂದ್ರ ಸರ್ಕಾರದ ಪರ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಎಥೆನಾಲ್ ಮಿಶ್ರಣ ಕಾರ್ಯಕ್ರಮವು ನಡೆಯುತ್ತಿರುವ ಪ್ರಯೋಗವಾಗಿದ್ದು, ಮುಂದಿನ ವರ್ಷದ ವೇಳೆಗೆ ನೀತಿಯ ಪರಿಣಾಮವು ಸ್ಪಷ್ಟವಾಗುತ್ತದೆ ತಿಳಿಸಿದರು. ಏನಿದು ಪ್ರಕರಣ? 2025-26ರ ಎಥೆನಾಲ್ ಪೂರೈಕೆ ವರ್ಷಕ್ಕೆ  ಸಂಬಂಧಿಸಿದಂತೆ, ಖಾಸಗಿ …

Read More »

ಮನೆಗೆ ಬಂದು ನಡೆಯಲಿದೆ ಪರಿಶೀಲನೆ – ಮಾಲೀಕರು ಏನು ದಾಖಲೆ ಕೊಡಬೇಕು?

ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ  ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್‌ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ …

Read More »

ಎಂಜಿನಿಯರಿಂಗ್‌ ಪರೀಕ್ಷೆ ಮುಗಿಸಿದ 5 ನಿಮಿಷದಲ್ಲಿ ಫಲಿತಾಂಶ – VTU ಸಾಧನೆ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಧೀನದ ರಾಜ್ಯದ ವಿವಿಧ ಎಂಜನಿಯರಿಂಗ್ ‌ಕಾಲೇಜುಗಳಲ್ಲಿ 6 ನೇ ಸೆಮಿಸ್ಟರ್‌ನಲ್ಲಿ ಓದುತ್ತಿರುವ ಸುಮಾರು 60 ಸಾವಿರ ವಿದ್ಯಾರ್ಥಿಗಳು ಇಂದು ಸಂಜೆ 5:30ಕ್ಕೆ ಕೊನೆಯ ಪ್ರಾಯೋಗಿಕ ಪರೀಕ್ಷೆ ಮುಗಿಸಿ ಹೊರ ಬರುವಷ್ಟರಲ್ಲಿ ಅಂದರೆ 5 ನಿಮಿಷದಲ್ಲಿ ವಿಟಿಯು ಫಲಿತಾಂಶ ಪ್ರಕಟಿಸಿ ದಾಖಲೆ ಸೃಷ್ಟಿಸಿದೆ. ಕಳೆದ 15 ದಿನಗಳಿಂದ ನಡೆದ ಲಿಖಿತ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನ ಒಂದು ವಾರಕಾಲ ಪೂರ್ಣಗೊಳಿಸಿ ಅಂಕಗಳನ್ನು ಅಪ್ಲೋಡ್ ಮಾಡಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆಯಾ …

Read More »

ಹಾನಗಲ್‌ ಕಾರಹುಣ್ಣಿಮೆ ವೇಳೆ ಗಲಾಟೆ; 24 ಹಿಂದೂಗಳು, 26 ಮುಸ್ಲಿಂ ಯುವಕರ ವಿರುದ್ಧ ಕೇಸ್‌ ದಾಖಲು

ಹಾವೇರಿ: ಹಾವೇರಿ ಸಮೀಪದ ನರೇಗಲ್‌ ಗ್ರಾಮದಲ್ಲಿ ಕಾರಹುಣ್ಣಿಮೆ ಆಚರಣೆ ವೇಳೆ ಪಟಾಕಿ ಹಚ್ಚುವ ವಿಚಾರಕ್ಕೆ ಗಲಾಟೆ ನಡೆದು 8ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದೀಗ ಎರಡು ಗುಂಪುಗಳ ನಡುವೆ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ಈ ಗಲಾಟೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೊನ್ನೆ ಕಾರಹುಣ್ಣಿಮೆಯಂದು ಹೋರಿಗಳಿಗೆ ಬಣ್ಣ ಹಚ್ಚಿ ಓಡಿಸುತ್ತಾ ಪಟಾಕಿ ಹಚ್ಚಲಾಗುತ್ತಿತ್ತು. ಮಸೀದಿ ಮುಂದೆ ಪಟಾಕಿ …

Read More »