Breaking News

Daily Archives: ಜುಲೈ 2, 2026

ಗ್ರಾಮ‌ ಸಹಾಯಕರಿಗೆ ವೇತನ ಹೆಚ್ಚಳ, ಇಡಿಗಂಟು ಯಥಾವತ್ತಾಗಿ ಜಾರಿಗೊಳಿಸುವಂತೆ ಡಿಸಿಎಂಗೆ ಮನವಿ

ಬೆಳಗಾವಿ: ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಸು.10450 ಗ್ರಾಮ‌ ಸಹಾಯಕರಿಗೆ ಕಳೆದ ಸೆ.25 , 2025 ರಲ್ಲಿ ಜರುಗಿದ ಸಚಿವ ಸಂಪುಟದಲ್ಲಿ ನಿರ್ಣಯಿಸಿದ ಗ್ರಾಮ ಸಹಾಯಕರಿಗೆ  “ಡಿ” ಗ್ರೂಪ್ ಅಥವಾ 27000 ಸಾವಿರ ವೇತನ ಹೆಚ್ಚಳ, ಇಡಿಗಂಟು ಇವುಗಳನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಬೆಳಗಾವಿ ಜಿಲ್ಲಾ ಗ್ರಾಮ‌ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಮಹಾದೇವಪ್ಪ ಇಂಗಳಗಿ ನೇತೃತ್ವದಲ್ಲಿ ಬುಧವಾರ ಸುವರ್ಣ ಸೌಧದಲ್ಲಿ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಮನವಿ …

Read More »

ಕಂದಾಯ ಸೇವೆಗಳು ಸಕಾಲದಲ್ಲಿ ತಲುಪಬೇಕು: ಡಾ.ಜಿ ಪರಮೇಶ್ವರ

ಬೆಳಗಾವಿ : ಕಂದಾಯ ಇಲಾಖೆಯ ಸಾರ್ವಜನಿಕ ಸೇವೆಗಳು ಅರ್ಹ ನಾಗರಿಕರಿಗೆ ಯಾವುದೇ ವಿಳಂಬವಿಲ್ಲದೆ, ಸಕಾಲದಲ್ಲಿ ತಲುಪಬೇಕು. ಕಚೇರಿಯಲ್ಲಿರುವ ಕಡತಗಳನ್ನು ಅನಗತ್ಯವಾಗಿ ಬಾಕಿ ಉಳಿಸಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಹೇಳಿದರು. ಜಿಲ್ಲಾಡಳಿತ ವತಿಯಿಂದ ಬುಧವಾರ (ಜುಲೈ.೦೧) ಬೆಳಗಾವಿ ಸುವರ್ಣ ವಿಧಾನಸೌಧ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಕಂದಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪತ್ರಿಕಾ ದಿನಾಚರಣೆ, ಕಂದಾಯ ದಿನಾಚರಣೆ, ವೈದ್ಯರ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ …

Read More »