Breaking News

Daily Archives: ಜುಲೈ 3, 2026

ವಿಬಿ-ಜಿ ರಾಮ್ ಜಿ’ ಯೋಜನೆ ಜಾರಿ; ಕೂಲಿ ಮೊತ್ತ ಹೆಚ್ಚಳ: ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕಾ ಮಿಷನ್ (VB-G RAM G) ಯೋಜನೆಯು ಜುಲೈ-1 ರಿಂದ ಜಾರಿಯಾಗಿದ್ದು, ಈ ಹಿಂದೆ ಕೂಲಿಕಾರರಿಗೆ ನಿಗದಿಪಡಿಸಲಾಗಿದ್ದ ಕೂಲಿ ಮೊತ್ತವನ್ನು ಕೂಡ ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಹಿಂದೆ ಒಬ್ಬ ಕೂಲಿಕಾರರಿಗೆ ಪ್ರತಿ ದಿನಕ್ಕೆ ರೂ.370 ಇದ್ದ ಕೂಲಿ …

Read More »

ಪದ್ಮಶ್ರೀ ಡಾ. ಪ್ರಭಾಕರ ಕೊರೆ ಅವರಿಗೆ ಅಭಿನಂದನಾ ಸಮಾರಂಭ

ಬೆಳಗಾವಿ: ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಕಾಹೇರ್) ಮಾನ್ಯ ಕುಲಾಧಿಪತಿ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನಗೊಂಡ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಕಾಹೇರ್), ಪರಿಗಣಿತ ವಿಶ್ವವಿದ್ಯಾಲಯ ವತಿಯಿಂದ ಭಾರತ ಸರ್ಕಾರವು ಶಿಕ್ಷಣ, ಆರೋಗ್ಯ, ಸಾಹಿತ್ಯ ಕ್ಷೇತ್ರಗಳಿಗೆ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲೊಂದಾದ ‘ಪದ್ಮಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಿರುವ ಹಿನ್ನೆಲೆಯಲ್ಲಿ ಸಂಸ್ಥೆ …

Read More »

ರಾಮದುರ್ಗದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ, 25 ಸಾವಿರ ದಂಡ

ಬೆಳಗಾವಿ: ರಾಮದುರ್ಗ ತಾಲೂಕಿನ ಚಿಂಚಖಂಡಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ ಆರೋಪಿ ಕೆಂಚಪ್ಪ ಹಣಮಂತ ವಜ್ರಮಟ್ಟಿ, ಚಿಂಚಖಂಡಿ ಗ್ರಾಮದ ನಿವಾಸಿ. ಇವನು ಫಿರ್ಯಾದಿ ದುಂಡವ್ವ ಕಲ್ಲೋಳಪ್ಪ ಮುದೇನ್ನವರ ಮತ್ತು ಅವರ ಮಗ ಲಕ್ಷ್ಮಣ ಕಲ್ಲೋಳಪ್ಪ ಮುದೇನ್ನವರ ಅವರೊಂದಿಗೆ ಖಾಸಗಿ ಗೆಳೆತನ ಹೊಂದಿದ್ದ. ದಿನಾಂಕ 22-06-2025 ರಂದು ಇಬ್ಬರೂ ಕೂಡಿಕೊಂಡು ರಾಮದುರ್ಗಕ್ಕೆ …

Read More »