ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ನಡುವೆ ಪತಿಯೇ ಪತ್ನಿಯ ಕುತ್ತಿಗೆಗೆ ವೈರ್ ಬಿಗಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಪವಿತ್ರಾ ಕೊಲೆಯಾದ ಮಹಿಳೆ. ಆರೋಪಿ ಪತಿ ವೆಂಕಟೇಶ್, ವೈರ್ನಿಂದ ಪತ್ನಿಯ ಕುತ್ತಿಗೆ ಬಿಗಿದು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಂಪತಿಗೆ ಮದುವೆಯಾಗಿ 15 ವರ್ಷಗಳಾಗಿದ್ದು, ಮೂವರು ಮಕ್ಕಳಿದ್ದಾರೆ. ವೆಂಕಟೇಶ್ಗೆ ಕುಡಿತದ ಚಟವಿದ್ದು, ಸಾಕಷ್ಟು ಸಾಲವೂ ಮಾಡಿಕೊಂಡಿದ್ದ. ಈ ವಿಚಾರವಾಗಿ ಪತಿ-ಪತ್ನಿಯ …
Read More »
Laxmi News 24×7