Breaking News

Daily Archives: ಜುಲೈ 11, 2026

ಆರ್‌ಎಸ್ಎಸ್ ಸಭೆ: ಶತಾಬ್ದಿ ವರ್ಷದ ಕಾರ್ಯಕ್ರಮಗಳ ಯೋಜನೆ

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆಯು ಕರ್ನಾಟಕದ ಬೆಳಗಾವಿಯ ಅನಗೋಳದ ಸಂತ ಮೀರಾ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಾರಂಭವಾಯಿತು. ಈ ಸಭೆಯಲ್ಲಿ ಸಂಘದ ಸರಸಂಘಚಾಲಕರಾದ ಡಾ. ಮೋಹನ ಭಾಗವತ್ ಅವರು, ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಎಲ್ಲ ಸಹಕಾರ್ಯವಾಹರು, ಅಖಿಲ ಭಾರತೀಯ ಕಾರ್ಯವಿಭಾಗದ ಪ್ರಮುಖರು, ಸಹ ಪ್ರಮುಖರು, ಕಾರ್ಯಕಾರಿಣಿ ಸದಸ್ಯರು, ಕ್ಷೇತ್ರ ಪ್ರಚಾರಕರು, ಸಹ ಕ್ಷೇತ್ರ ಪ್ರಚಾರಕರು, ಹಾಗೂ ಎಲ್ಲ 46 ಪ್ರಾಂತಗಳ ಪ್ರಾಂತ …

Read More »