ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದಾರುಣ ಘಟನೆ ಸಂಭವಿಸಿದ್ದು, ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, …
Read More »Daily Archives: ಜುಲೈ 13, 2026
ವ್ಯಸನ ಮುಕ್ತ ಕೇಂದ್ರದಲ್ಲಿ ನೇಣಿಗೆ ಶರಣಾದ ಕಾನ್ಸ್ಟೇಬಲ್
ಕೊಪ್ಪಳ: ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ನೇಣಿಗೆ ಶರಣಾದ ಘಟನೆ ಕುಷ್ಟಗಿಯಲ್ಲಿ ನಡೆದಿದೆ. ಶರಣಪ್ಪ ಉಪ್ಪಾರ (49) ನೇಣಿಗೆ ಶರಣಾದ ಪೊಲೀಸ್ ಪೇದೆ. ಇವರು ಮುನಿರಾಬಾದ್ ಐಆರ್ಬಿಯಲ್ಲಿ ಕೆಲಸ ಮಾಡುತ್ತಿದ್ದರು. ಮದ್ಯ ವ್ಯಸನಕ್ಕೆ ದಾಸರಾಗಿದ್ದರು ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಅವರು ವ್ಯಸನಮುಕ್ತ ಕೇಂದ್ರದಿಂದ ಮನೆಗೆ ಕರೆದುಕೊಂಡು ಹೋಗುವಂತೆ ಪತ್ನಿಗೆ ಕರೆ ಮಾಡಿದ್ದರು. ಮನೆಗೆ ಕರೆದುಕೊಂಡು ಹೋಗದೇ ಇದ್ದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ …
Read More »ಪತಿ, ನಾದಿನಿಯನ್ನು ಸುಮ್ಮನೆ ಬಿಡಬೇಡ – ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ಆತ್ಮಹತ್ಯೆ
ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಆತ್ಮಹತ್ಯೆಗೂ ಮುನ್ನ ಆಕೆ ಬರೆದಿಟ್ಟಿರುವ ಡೆತ್ನೋಟ್ ಈಗ ಲಭ್ಯವಾಗಿದ್ದು, ಅದರಲ್ಲಿ ಪತಿ ಹಾಗೂ ಪತಿಯ ಅಕ್ಕನ ಕಿರುಕುಳದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಾಲ್ಕು ತಿಂಗಳ …
Read More »
Laxmi News 24×7