ಬೆಳಗಾವಿ: ಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮರ್ಥ ನೇತೃತ್ವದಲ್ಲಿಯೇ ನಾವು ಚುನಾವಣೆ ಎದುರಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಸೋಮವಾರ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿಯೇ ನಾವು ಮುಂದಿನ ಚುನಾವಣೆ ಎದುರಿಸಲಿದ್ದೇವೆ. ಸದ್ಯಕ್ಕೆ ಅಹಿಂದ ನಾಯಕತ್ವವನ್ನು ಯಾರು ಮುನ್ನಡೆಸಬೇಕು ಎಂಬ ಬಗ್ಗೆ …
Read More »Daily Archives: ಜುಲೈ 14, 2026
62 ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ, ಕ್ಲರ್ಕ್/ಕ್ಲರ್ಕ್ ಕಂ. ಡಾಟಾ ಎಂಟ್ರಿ ಆಪರೇಟರುಗಳ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಆಂತರಿಕ ನೇಮಕಾತಿ ಹೊಂದಿರುವ 62 ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿತರಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ …
Read More »ಸರ್ಕಾರಿ ಅನುದಾನ ₹50 ಲಕ್ಷ ಬಿಡುಗಡೆಗೆ ಕ್ರಮ: ಚನ್ನರಾಜ ಹಟ್ಟಿಹೊಳಿ ಭರವಸೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಮರಗಾಯಿ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ವೇಗ ನೀಡುವ ಉದ್ದೇಶದಿಂದ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುಟುಂಬದ ವತಿಯಿಂದ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಲಾಯಿತು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಮುತಗಾ ಗ್ರಾಮಕ್ಕೆ ಭೇಟಿ ನೀಡಿ ದೇವಸ್ಥಾನದ …
Read More »ಅನ್ಯ ರಾಜ್ಯದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರಾಜ್ಯದ ಜನರಿಗೆ ಅನ್ಯಾಯ: ಬಿಜೆಪಿ
ಬೆಳಗಾವಿ: ಅನ್ಯ ರಾಜ್ಯ, ವಿದೇಶಿಗರಿಗೆ ಕರ್ನಾಟಕ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್ಸಿ) ನೀಡಲು ಹೋರಡಿಸಿರುವ ಅಧಿಸೂಚನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಬಿಜೆಪಿ ಪಕ್ಷ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದೆ. ಬಿಜೆಪಿ ಮುಖಂಡ ಎಂ.ಬಿ.ಜಿರಲಿ ಮಾತನಾಡಿ, ಬಾಂಗ್ಲಾದೇಶ ಮಾತ್ರವಲ್ಲದೇ ಪಶ್ಚಿಮ ಬಂಗಾಳದಿಂದ ಲಕ್ಷಾಂತರ ಮಂದಿ ಕರ್ನಾಟಕಕ್ಕೆ ಬಂದಿದ್ದಾರೆಂಬ ಮಾಹಿತಿ ಇದೆ. ರಾಜ್ಯ ಸರ್ಕಾರವು ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್ಸಿ) ನೀಡುವುದರಿಂದ ಕರ್ನಾಟದ …
Read More »
Laxmi News 24×7