Breaking News

Daily Archives: ಜುಲೈ 16, 2026

ಹಿಡಕಲ್ಲ ಡ್ಯಾಂ ಬಳಿ ಯುವಕನ ಹತ್ಯೆ

ಬೆಳಗಾವಿ : ಹಳೆ ವೈಷಮ್ಯಮದ ಹಿನ್ನಲೆ ಗೋಕಾಕ ತಾಲೂಕಿನ ಮಾಣಿಕವಾಡಿ ಗ್ರಾಮದ ಪಾಸ್ಕಲ್ ಹೃದಯರಾಜ್ ಮುತ್ತುಸ್ವಾಮಿ(೩೧) ಎಂಬಾತನನ್ನು ಹುಕ್ಕೇರಿ ತಾಲ್ಲೂಕಿನ ಹಿಡಕಲ್ಲ ಜಲಾಶಯದ ಸಮೀಪ ಗುಡ್ಡ ಪ್ರದೇಶದಲ್ಲಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಕೊಲೆಯಾದ ಯುವಕ ಪಾಸ್ಕಲ್ ಹೃದಯರಾಜ್ ಮುತ್ತುಸ್ವಾಮಿ ಗೆಳೆಯರೊಂದಿಗೆ ಹಿಡಕಲ್ಲ ಜಲಾಶಯದ ಬಳಿ ಕುಳಿತಿರುವಾಗ,ಆಟೋದಲ್ಲಿ ಬಂದ ಆರೋಪಿಗಳು ಮಾರಕಾಸ್ತçದಿಂದ ದಾಳಿ ಮಾಡಿಕೊಲೆ ಮಾಡಿದೆ. ಮೃತ ಈ ಹಿಂದೆ ಗೋಕಾಕನ ಕೊಲೆ, ಅಪಹರಣ ಸೇರಿ …

Read More »

ಎಂಟನೇ ತರಗತಿ ಬಾಲಕಿ ಗರ್ಭಿಣಿ, ಆರೋಪಿಯ ಬಂಧನ

ಚಿಕ್ಕಬಳ್ಳಾಪುರ: ೧೩ ವರ್ಷದ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ವ್ಯಕ್ತಿಯನ್ನು ಬಂಧಿಸಿ, ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಶಿಡ್ಲಘಟ್ಟ ತಾಲೂಕಿನ ಚರಣ್‌ (೨೫) ಎಂಬುದಾಗಿ ಗುರುತಿಸಲಾಗಿದೆ. ೮ ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯು ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಪಾಲಕರು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ತಪಾಸಣೆ ಕೈಗೊಂಡ ವೈದ್ಯರಿಗೆ ಬಾಲಕಿ ಗರ್ಭಿಣಿಯಾಗಿರುವುದು  ಗೊತ್ತಾಗಿದೆ. ತಕ್ಷಣ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದರಿಂದ …

Read More »

ಸಂಕೇಶ್ವರ ಪಟ್ಟಣದಲ್ಲಿ ದೇವಸ್ಥಾನ ಕುಳಿತು ಎಸ್ಐಆರ್ ಕಾರ್ಯ

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿಡಸೋಸಿ ರಸ್ತೆಯ ಆದರ್ಶ ನಗರದಲ್ಲಿರುವ ದೇವಸ್ಥಾನವೂಂದರ ಭವನದಲ್ಲೇ ಕುಳಿತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅರ್ಜಿಗಳನ್ನು ಕೆಲ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ ಒ) ಭರ್ತಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪ್ರತಿಯೊಬ್ಬ ಮತದಾರರ ಮನೆಗೆ ತೆರಳಿ ಮಾಹಿತಿ …

Read More »

ಬೆಳಗಾವಿಯ ಜಿಮಖಾನಾ ಕ್ಲಬ್‌ನಲ್ಲಿ ಗುಂಡಿನ ದಾಳಿ

ಬೆಳಗಾವಿ: ಕ್ಲಬ್ ನಲ್ಲಿ ರಮ್ಮಿ ಆಡುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ್ದು, ಭಯದ ವಾತಾವರಣ ನಿರ್ಮಾಣ ಆಗಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಪೊಲೀಸ್ ಕಮೀಷನರ್ ಕಚೇರಿ ಸಮೀಪದ ಜಿಮಖಾನಾ ಕ್ಲಬ್‌ನಲ್ಲಿ ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಯಿತು. ರಮ್ಮಿ ಆಡುತ್ತಿದ್ದ ವೇಳೆ ಸುರೇಶ್ ಜಾಲಗಾರ ಎಂಬಾತನ ಮೇಲೆ ದುಷ್ಕರ್ಮಿಗಳು ಹತ್ಯೆಗೆ ಯತ್ನ ನಡೆಸಲಾಗಿದೆ. ಐವರು ಆರೋಪಿಗಳು ಜಿಮಖಾನಾ ಕ್ಲಬ್‌ಗೆ ಬಂದಿದ್ದು, …

Read More »

ತಾಯಿ ಮಗನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ ಅರೆಸ್ಟ್: ಮೂವರು ಪರಾರಿ

ಬೆಳಗಾವಿ: ಗಂಡನ ಮನೆಯವರು ಮಾಡಿದ್ದ ಪೈನಾನ್ಸ್ ಸಾಲಕ್ಕೆ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಗಂಡನನ್ನ‌ ಅರೆಸ್ಟ್ ಮಾಡಿ ಬೆಳಗಾವಿ ಪೊಲೀಸರು ಜೈಲಿಗಟ್ಟಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಪೀರನವಾಡಿಯಲ್ಲಿ ಮೂರು ವರ್ಷದ ಮಗು ಭುವನ ಜೊತೆಗೆ ತಾಯಿ ಪ್ರೇಮಾ ಆತ್ಮಹತ್ಯೆಗೆ ಶರಣಾಗಿದ್ದಳು. ತಾಯಿ ಮಗುವಿನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ, ಅತ್ತೆ, ಮೈದುನ, ನಾದೀನಿ ವಿರುದ್ಧ ಕೇಸ್ ದೂರು ದಾಖಲಾಗಿತ್ತು. ಸಧ್ಯ ಈ ಪ್ರಕರಣದಲ್ಲಿ ಗಂಡ ನಾಗೇಶ …

Read More »