ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಹಾಗೂ ಸಂಸತ್ತಿನಲ್ಲಿ ಗೊಂದಲ ಸೃಷ್ಟಿಸಲು ವಿದ್ಯಾರ್ಥಿಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಎದುರು ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯನ್ನು ಧರ್ಮೇಂದ್ರ ಪ್ರಧಾನ್ ಖಂಡಿಸಿ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ …
Read More »Daily Archives: ಜುಲೈ 22, 2026
ಬೆಮುಲ್ನಿಂದ ಬಯೋಗ್ಯಾಸ್ ಘಟಕ ಸ್ಥಾಪನೆ!
ಇದೇ ಮೊದಲ ಬಾರಿಗೆ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು-ಉತ್ಪಾದಕರ ಸಂಘಗಳ ಒಕ್ಕೂಟ (ಬೆಮುಲ್) ವತಿಯಿಂದ ‘ಬಯೋಗ್ಯಾಸ್’ ಘಟಕ ಆರಂಭಿಸುವ ಯೋಜನೆ ರೂಪಿಸಲಾಗಿದ್ದು, ಪ್ರಾಯೋಗಿಕವಾಗಿ 150 ಹಾಲು ಉತ್ಪಾದಕ ಸೊಸೈಟಿ ವ್ಯಾಪ್ತಿಯಲ್ಲಿ ಆರಂಭಿಸಲಾಗುವುದು ಎಂದು ಬೆಮುಲ್ ಅಧ್ಯಕ್ಷರಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಗಾಂಧಿ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಾಲು ಉತ್ಪಾದಕರು ಮತ್ತು …
Read More »ಬೆಳೆ ಸಂರಕ್ಷಿಸಲು ಕೃಷಿ ಇಲಾಖೆ ಅಭಿಯಾನ!
ಬೆಳಗಾವಿ: ಮಳೆಯ ಅಭಾವದ ಜತೆಗೆ ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಯಿಂದ ಹೂ ಬಿಡುವ ಹಾಗೂ ಕಾಯಿ ಕಟ್ಟುವ ಹಂತದಲ್ಲಿ ರೋಗಬಾಧೆಯ ಅಪಾಯಕ್ಕೆ ಸಿಲುಕಿರುವ ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ರೈತರ ಬೆನ್ನಿಗೆ ನಿಂತಕೃಷಿ ಇಲಾಖೆ. ಹೌದು. ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣ ಆಗದಿರುವ ಹಿನ್ನೆಲೆ ಜಿಲ್ಲೆಯ್ಯದ್ಯಂತ 6.53 ಲಕ್ಷ ಹೆಕ್ಟೇರ್ ಬಿತ್ತನೆಯಾಗಿರುವ ಹತ್ತಿ, ಸೋಯಾಅವರೆ, ಶೇಂಗಾ, ಮೆಕ್ಕೆಜೋಳ, ಸೊಯಾಬಿನ್ ಸೇರಿ ವಿವಿಧ ಬೆಳೆಗಳು ಬೆಳೆದ ಮಣ್ಣಿನಲ್ಲಿ ನೀರಿನ ತೇವಾಂಶ ಕ್ಷೀಣಿಸಿರುವ ಪರಿಣಾಮ …
Read More »ನೂತನ ವಂದೇ ಭಾರತ ರೈಲಿಗೆ ಸಂಸದ ಶೆಟ್ಟರ ಆಗ್ರಹ
ಬೆಳಗಾವಿ: ಬೆಂಗಳೂರು-ಬೆಳಗಾವಿ-ಮುಂಬೈ ನಡುವೆ ಸ್ಲೀಪರ್ ವಂದೇ ಭಾರತ ರೈಲು ಸಂಚಾರ ಆರಂಭಿಸುವಂತೆ ಆಗ್ರಹಿಸಿ ಸಂಸದ ಜಗದೀಶ ಶೆಟ್ಟರ ದೆಹಲಿಯಲ್ಲಿ ಮಂಗಳವಾರ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವೆ ಭೇಟಿಯಾಗಿ ಮನವಿ ಸಲ್ಲಿಸಿದರು. ಬೆಳಗಾವಿ ನಗರವು ಅತೀ ವೇಗದಿಂದ ಬೆಳೆಯುತ್ತಿದೆ. ಬೆಂಗಳೂರು ನಂತರ ಎರಡನೆಯ ರಾಜಧಾನಿ ಎಂದು ಪರಿಗಣಿಸಲ್ಪಡುವ ನಗರ, ಶಿಕ್ಷಣ, ಉದ್ಯಮಿಕರಣ, ಆರೋಗ್ಯ ಸೇವೆ, ಕೃಷಿ ಇತ್ಯಾದಿ ರಂಗದಲ್ಲಿ ಸಾಕಷ್ಟು ಪ್ರಗತಿ ಸಾಧಿಸುತ್ತಲ್ಲಿದೆ. ಈ ಮಾರ್ಗದಲ್ಲಿ ಸ್ಲೀಪರ್ ವಂದೇ ಭಾರತ ರೈಲು ಸಂಚಾರ …
Read More »ಪಟ್ಟಿಯಿಂದಲೇ ಹೆಸರು ತೆಗೆಯುವ ಎಚ್ಚರಿಕೆ
ಬೆಳಗಾವಿ :ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಭರ್ತಿ ಮಾಡಿದ ಅರ್ಜಿಯನ್ನು ವಾಪಸ್ ನೀಡದಿದ್ದರೆ ಮತದಾರರ ಪಟ್ಟಿಯಿಂದಲೇ ಹೆಸರು ತೆಗೆದು ಹಾಕಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್,ಎಂ. ಎಚ್ಚರಿಕೆ ನೀಡಿದ್ದಾರೆ. ನಗರದ ಪಾಲಿಕೆ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎಸ್ಐಆರ್ ಶೇ.100ರಷ್ಟು ಪೂರ್ಣಗೊಳಿಸಿರುವ ಬೂತ ಮಟ್ಟದ ಅಧಿಕಾರಿ (ಬಿಎಲ್ಒ) ಸತೀಶ ಡವಳೆ, ಎಸ್.ಜಿ.ಕವಳೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಬೆಳಗಾವಿ ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆಗೆ …
Read More »ಬೆಳಗಾವಿಯಲ್ಲಿ ರೈತ ಹುತಾತ್ಮ ದಿನಾಚರಣೆ
ಬೆಳಗಾವಿ : ನರಗುಂದ ಹಾಗೂ ನವಲಗುಂದದಲ್ಲಿ ರೈತರ ನ್ಯಾಯಯುತ ಬೇಡಿಕೆಗಳಿಗಾಗಿ ನಡೆದಿದ್ದ ಹೋರಾಟದ ವೇಳೆ ಅಂದಿನ ಸರ್ಕಾರ ಪೊಲೀಸರ ಮೂಲಕ ಗುಂಡಿನ ದಾಳಿ ನಡೆಸಿ ಇಬ್ಬರನ್ನು ಬಲಿ ಪಡೆದ ಘಟನೆಯನ್ನು ರಾಜ್ಯದ ರೈತ ಸಮುದಾಯ ಎಂದಿಗೂ ಮರೆಯಲು ಸಾಧ್ಯವಿಲ್ಲ. ಆ ಘಟನೆ ರೈತ ಹೋರಾಟದ ಇತಿಹಾಸದಲ್ಲಿ ಕರಾಳ ಅಧ್ಯಾಯವಾಗಿ ಉಳಿದಿದೆ ಎಂದು ರೈತ ಮುಖಂಡ ಅಪ್ಪಾಸಾಹೇಬ ದೇಸಾಯಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ …
Read More »ಬಸ್ ತಡೆದು ಕರೋಶಿ ವಿದ್ಯಾರ್ಥಿಗಳ ಪ್ರತಿಭಟನೆ
ಚಿಕ್ಕೋಡಿ; ತಾಲೂಕಿನ ಕರೋಶಿ ಗ್ರಾಮದಲ್ಲಿ ಬಸ್ಗಳು ನಿಲ್ಲದೆ ಇರುವುದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಮಂಗಳವಾರ ಹುಕ್ಕೇರಿ-ಚಿಕ್ಕೋಡಿ ಮಾರ್ಗದ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು. ಕರೋಶಿ ಗ್ರಾಮದಿಂದ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಶಾಲೆ ಹಾಗೂ ಕಾಲೇಜಿಗೆಂದು ಚಿಕ್ಕೋಡಿಗೆ ಪ್ರಯಾಣಿಸುತ್ತಾರೆ. ಆದರೆ, ಬೆಳಗ್ಗೆ ಈ ಮಾರ್ಗವಾಗಿ ಸಂಚರಿಸುವ ಬಂಬಲವಾಡ, ಬೆಣ್ಣಿಹಳ್ಳಿ, ಹುಕ್ಕೇರಿ ಹಾಗೂ ಬೆಳಗಾವಿಗೆ ಹೋಗುವ ಬಸ್ಗಳು ನಿಲ್ಲಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ತಡವಾಗಿ ತಲುಪುತ್ತಿದ್ದು, ಪಾಠಗಳಲ್ಲಿ ಹಿಂದುಳಿಯುತ್ತಿದ್ದೆವೆ ಎಂದು ಸಾರಿಗೆ ಇಲಾಖೆ …
Read More »ಅದ್ಧೂರಿಯಾಗಿ ನಡೆದ ಕೋಣ ಬಿಡುವ ಕಾರ್ಯಕ್ರಮ
ಸಂಕೇಶ್ವರ: ಬರುವ ವರ್ಷ ನಡೆಯುವ ಮಹಾಲಕ್ಷ್ಮಿ ದೇವಿ ಜಾತ್ರೆಯ ಅಂಗವಾಗಿ ಸಾಂಪ್ರದಾಯಿಕ ‘ಕೋಣ ಬಿಡುವ’ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಗಳಿಂದ ಮಂಗಳವಾರ ನಡೆಯಿತು. ೧೧ ವರ್ಷಗಳಿಗೊಮ್ಮೆ ಅದ್ದೂರಿಯಾಗಿ ನಡೆಯುವ ಸಂಕೇಶ್ವರ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವ ಪೂರ್ವದಲ್ಲಿ ಜಾತ್ರೆಗೆ ಕೋಣ ಬಿಡುವ ಪ್ರತೀತಿಯಿದ್ದು, ಅದರಂತೆ ಹಕ್ಕುದಾರರಾದ ಸಂತೋಷ ಹವಾಲ್ದಾರ್ ನಿವಾಸದಲ್ಲಿ ಕೋಣಕ್ಕೆ ವಿಶೇಷ ಪೂಜೆ ಸಲ್ಲಿಸಿ, ಎಣ್ಣೆ ಹಚ್ಚುವ ಸಂಪ್ರದಾಯವನ್ನು ವಿಧಿವತ್ತಾಗಿ ನೆರವೇರಿತು. ನಂತರ ಬುಸಾರ ಲಕ್ಷಿö್ಮ ಮಂದಿರ, ಹಕ್ಕುದಾರರು ಹಾಗೂ ಖಾತೆದಾರ …
Read More »ಬಾಗಲಕೋಟೆ ಜಿಲ್ಲೆಯಲ್ಲಿ 39 ಅಕ್ರಮ ಮರಳು ಅಡ್ಡೆಗಳು
ಬೆಂಗಳೂರು: ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತರು ನಡೆಸಿದ ಕಾರ್ಯಾಚರಣೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿವೆ. ಹುನಗುಂದ, ಇಳಕಲ್ಲ, ಬಾದಾಮಿ ಹಾಗೂ ಮುಧೋಳ ತಾಲೂಕುಗಳಲ್ಲಿನ ಒಟ್ಟು 41 ಮರಳು ಅಡ್ಡೆಯ ಮೇಲೆ ಲೋಕಾಯುಕ್ತ ತಂಡಗಳು ಇತ್ತೀಚೆಗೆ ದಿಢೀರ್ ದಾಳಿ ನಡೆಸಿದ್ದವು. ಈ ವೇಳೆ ಕೇವಲ 9 ಸ್ಥಳಗಳು ಮಾತ್ರ ಅಧಿಕೃತವಾಗಿದ್ದು, ಉಳಿದ 32 ಮರಳು ಅಡ್ಡೆಗಳು ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವುದು ತನಿಖೆ ವೇಳೆ ಬಯಲಾಗಿದೆ. ದಾಳಿ …
Read More »ಬೆಳಗಾವಿ ಡಿಹೆಚ್ ಒ ಡಾ.ಈಶ್ವರ ಗಡಾದಗೆ ಜಿಲ್ಲಾಡಳಿತದಿಂದ ಶೋಕಾಸ್ ನೋಟಿಸ್ ಜಾರಿ
ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಈ ವೇಳೆ ವಿಐಪಿ ಶಿಷ್ಟಾಚಾರ ಹಾಗೂ ವೈದ್ಯಕೀಯ ಭದ್ರತಾ ಲೋಪವಾಗಿರುವ ಆರೋಪ ಕೇಳಿ ಬಂದಿದ್ದು. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಗಡಾದ ಅವರಿಗೆ ಜಿಲ್ಲಾಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಸಿಎಂ ಡಿ.ಕೆ.ಶಿವಕುಮಾರ್ ಜುಲೈ 9ರಂದು ಬೆಳಗಾವಿಯಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದರು. ಪ್ರವಾಸದ ವೇಳೆ ಸರ್ಕಾರದ …
Read More »
Laxmi News 24×7