ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತು ಮೇಕೆದಾಟು ಯೋಜನೆಯ ವಿಚಾರವಾಗಿ ತಮಿಳುನಾಡಿನೊಂದಿಗೆ ಸಂಧಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆಗಸ್ಟ್ 3ರಂದು ಈ ವಿಚಾರವಾಗಿ ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್ಗೆ ಕರ್ನಾಟಕ ಸರ್ಕಾರ ಅಧಿಕೃತ ಆಹ್ವಾನ ನೀಡಿದೆ. ಉಭಯ ರಾಜ್ಯಗಳ ನಡುವಿನ ಕಾವೇರಿ ನದಿ ನೀರು ವಿವಾದವು ದಶಕಗಳಿಂದಲೂ ಇದ್ದು, ಪ್ರತಿ ಬೇಸಿಗೆಯಲ್ಲಿ ಇದು ತಾರಕಕ್ಕೇರುವ ಸಾಧ್ಯತೆಗಳಿವೆ. ಹೀಗಾಗಿ ಸರ್ಕಾರವು ಸಂಧಾನದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ …
Read More »Daily Archives: ಜುಲೈ 25, 2026
ಸೋಪ್ ಆರ್ಡರ್ ಮಾಡಲು ಹೋಗಿ 2.97 ಲಕ್ಷ ಕಳೆದುಕೊಂಡ ವ್ಯಕ್ತಿ
ಶಿವಮೊಗ್ಗ: ಸೋಪನ್ನು ಆನ್ಲೈನ್ ಮೂಲಕ ಆರ್ಡರ್ ಮಾಡಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ 2.97 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ) ನಡೆದಿದೆ. ಶಿವಮೊಗ್ಗ ನಗರದ ಗಾಂಧಿಬಜಾರ್ನ 38 ವರ್ಷದ ಎಲೆಕ್ಟ್ರಿಶಿಯನ್ ಹಣ ಕಳೆದುಕೊಂಡಿದ್ದಾರೆ. ಜು.7ರಂದು ಮೊಬೈಲ್ನಲ್ಲಿ ಇನ್ಸ್ಟಾಗ್ರಾಂ ನೋಡುತ್ತಿದ್ದಾಗ ಸೋಪಿನ ಜಾಹೀರಾತು ಕಂಡಿತ್ತು. ಆ ಸೋಪನ್ನು ಆರ್ಡರ್ ಮಾಡಿದ್ದರು. ಆರ್ಡರ್ ಮಾಡಿದ್ದ ಸೋಪು ಮನೆಗೆ ಬಾರದೇ ಇದ್ದಾಗ ಗೂಗಲ್ನಲ್ಲಿ ಸಿಕ್ಕ ಕೊರಿಯರ್ ನಂಬರ್ಗೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ್ದ ವ್ಯಕ್ತಿ …
Read More »12 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಯಾದಗಿರಿ ಕೋರ್ಟ್ನಿಂದ ಐತಿಹಾಸಿಕ ತೀರ್ಪು – 17 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಯಾದಗಿರಿ: ಜಿಲ್ಲೆಯಲ್ಲಿ ನಡೆದಿದ್ದ ದಲಿತ ಮುಖಂಡನ ಕೊಲೆ ಕೇಸ್ ಸಂಬಂಧ 12 ವರ್ಷಗಳ ಸುದೀರ್ಘ ವಿಚಾರಣೆಯ ನಂತರ ಯಾದಗಿರಿ ನ್ಯಾಯಾಲಯ ಮಹತ್ವ ಹಾಗೂ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಕೊಲೆ ಆರೋಪ ಸಾಬೀತಾದ ಹಿನ್ನೆಲೆ ಬರೋಬ್ಬರಿ 17 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. 2014ರ ಜನವರಿಯಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದಲ್ಲಿ ಚೌಡೇಶ್ವರಿ ದೇವಿ ಜಾತ್ರೆ ನಡೆಯುತ್ತಿತ್ತು. ಈ ವೇಳೆ ಬ್ಯಾನರ್ ಹರಿದ ವಿಚಾರವಾಗಿ …
Read More »ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ – ಕೇಂದ್ರ ಸರ್ಕಾರದ ಮೂಲಗಳ ಮಾಹಿತಿ
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ ಎಂದು ವರದಿಯಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಾಕ್ರೋಚ್ ಜನತಾ ಪಾರ್ಟಿ ನಿಯೋಗವನ್ನ ಭೇಟಿ ಮಾಡಿದ ಕೇಂದ್ರ ಸರ್ಕಾರ ಶನಿವಾರ ಮಧ್ಯಾಹ್ನ ನಿರ್ಧಾರ ತಿಳಿಸುವುದಾಗಿ ಹೇಳಿದೆ. ಇದರ ಮಧ್ಯೆ ಸರ್ಕಾರಿ ಮೂಲಗಳಿಂದಲೇ ಮಹತ್ವದ ಮಾಹಿತಿ ಹೊರಬಿದ್ದಿದೆ. ರಾಜೀನಾಮೆ ನೀಡುವುದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಸುಲಭ ಮಾರ್ಗವಾಗಿದೆ. …
Read More »ಧಾರವಾಡ ಹೈಕೋರ್ಟ್ನಲ್ಲಿ ಹೊಸ ಮೈಲಿಗಲ್ಲು – ಮಹಿಳಾ ನ್ಯಾಯಮೂರ್ತಿಗಳಿರುವ ಏಳು ಪೀಠಗಳಿಂದ ಆ.1ರಂದು ವಿಶೇಷ ಕಲಾಪ
ಧಾರವಾಡ: ಮೊದಲ ಬಾರಿಗೆ ಕರ್ನಾಟಕ ಹೈಕೋರ್ಟ್ನ ಧಾರವಾಡ ವಿಭಾಗೀಯ ಪೀಠದಲ್ಲಿ ಆ.1ರಂದು ಸಂಪೂರ್ಣವಾಗಿ ಮಹಿಳಾ ನ್ಯಾಯಮೂರ್ತಿಗಳನ್ನೊಳಗೊಂಡ ಏಳು ಪೀಠಗಳಿಂದ ವಿಶೇಷ ಕಲಾಪ ಕಾರ್ಯನಿರ್ವಹಿಸಲಿವೆ. ನ್ಯಾಯಾಲಯಗಳ ಇತಿಹಾಸದಲ್ಲೇ ಅಪರೂಪದ ಈ ವಿಶೇಷ ಕಲಾಪವು ಮಹಿಳಾ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನಡೆಯಲಿದ್ದು, ನ್ಯಾಯಾಂಗ ಇತಿಹಾಸದಲ್ಲಿ ಹೊಸ ಮೈಲಿಗಲ್ಲಾಗಲಿದೆ. ಧಾರವಾಡ ವಕೀಲರ ಸಂಘದ ಮಹಿಳಾ ಪ್ರತಿನಿಧಿ ಸಂಜನಾ ಎಸ್. ಮುಧೋಳ್ ಅವರ ಮನವಿಯ ಮೇರೆಗೆ ಈ ವಿಶೇಷ ಮಹಿಳಾ ಪೀಠಗಳ ಕಲಾಪವನ್ನು ಆಯೋಜಿಸಲಾಗಿದೆ. ಆಗಸ್ಟ್ 1ರ …
Read More »ಗೂಂಡಾ ಕಾಯ್ದೆಯಡಿ ರೌಡಿ ವಿಘ್ನೇಶ್ ಬಂಧನ
ಬೆಂಗಳೂರು: ರಾಜಧಾನಿಯಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಪೊಲೀಸರು, ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಖ್ಯಾತ ರೌಡಿಶೀಟರ್ ವಿಘ್ನೇಶ್ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಬಂಧಿತ ರೌಡಿ ವಿಘ್ನೇಶ್ ವಿರುದ್ಧ ಕೊಲೆ ಯತ್ನ, ಅತ್ಯಾಚಾರ, ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಸೇರಿದಂತೆ ಸುಮಾರು 11ಕ್ಕೂ ಹೆಚ್ಚು ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಜಾಮೀನಿನ ಮೇಲೆ ಹೊರಬಂದ ಮೇಲೆಯೂ ಈತ ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಲ್ಲಿ ಭಯದ …
Read More »ಬೆಂಗಳೂರಲ್ಲಿ ʻನೀಟ್ʼ ಪ್ರತಿಭಟನೆ ವೇಳೆ ವಿವಾದ – 2020ರ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಪರ ಪೋಸ್ಟರ್
ಬೆಂಗಳೂರು: ನೀಟ್ ಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಳೆದ 5 ದಿನಗಳಿಂದ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿದಿದೆ. ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತಿದ್ದ ವೇಳೆ ಶುಕ್ರವಾರ (ಜು.24) ಕೆಲವರು ಹಿಡಿದಿದ್ದ ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಪೋಸ್ಟರ್ಗಳು ವಿವಾದ ಸೃಷ್ಟಿಸಿವೆ. ಪ್ರತಿಭಟನೆಗೆ ಬಂದಿದ್ದ ಕೆಲವರು ʻUkhad Le BLR Policeʼ ಎಂಬ ಬರಹವಿದ್ದ ಪೋಸ್ಟರ್ಗಳನ್ನು ಪ್ರದರ್ಶಿಸಿದ್ರೆ, ಮತ್ತೊಂದು ಕಡೆ ಉಮರ್ ಖಾಲಿದ್ ಹಾಗೂ ಶಾರ್ಜೀಲ್ ಇಮಾಮ್ ಪರವಾಗಿ …
Read More »ಆಷಾಢ ಮಾಸದ ಸಂಭ್ರಮ – ತಾಯಿ ಚಾಮುಂಡಿಗೆ ಸಪ್ತಮಿ, ಅಶ್ವಿನಿ ಗೌಡ, ಧನ್ವೀರ್ ವಿಶೇಷ ಪೂಜೆ
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ತಾಯಿ ದರ್ಶನ ಪಡೆದಿದ್ದಾರೆ. ಆಷಾಢ ಮಾಸದ ಹಿನ್ನೆಲೆ ಕಾಂತಾರ ಬೆಡಗಿ ಸಪ್ತಮಿ ಗೌಡ , ಬಿಗ್ಬಾಸ್ ಸ್ಪರ್ಧಿ ಅಶ್ವಿನಿ ಗೌಡ ಹಾಗೂ ನಟ ಧನ್ವೀರ್ ಕೂಡ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸದಸ್ಯರು, ಸ್ನೇಹಿತರ ಜೊತೆಗೆ ಬಾಗೀನ ಸಮೀತವಾಗಿ ಬಂದು ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದ ನಟ …
Read More »ಎಸಿಪಿ ರಾಜೇಶ್ಗೆ ಡಿಜಿ ಪದಕ ಪ್ರದಾನ
ಬೆಂಗಳೂರು: ಕರ್ನಾಟಕದ ಪೊಲೀಸ್ ಅಧಿಕಾರಿ ಎಸಿಪಿ ಎಲ್.ವೈ ರಾಜೇಶ್ ಅವರಿಗೆ ಡಿಜಿ ಪದಕವನ್ನು ಪ್ರದಾನ ಮಾಡಲಾಯಿತು. ಸದ್ಯ ರಾಜೇಶ್ ಅವರು ಸಿಸಿಬಿಯಲ್ಲಿ ಎಸಿಪಿ ಆಗಿ ಕೆಲಸ ಮಾಡುತ್ತಿದ್ದು, ಡ್ರಗ್ಸ್ ಮುಕ್ತ ಬೆಂಗಳೂರಿಗಾಗಿ ಸಾಕಷ್ಟು ಕೆಲಸ ಮಾಡುತ್ತಿರುವ ಹೆಮ್ಮೆ ಅವರದ್ದು. ಕನ್ನಡದ ಯುವ ನಟ ಭೀಮ ಚಿತ್ರ ಖ್ಯಾತಿಯ ಜಯಸೂರ್ಯ ಅವರ ತಂದೆಯೂ ಆಗಿರುವ ರಾಜೇಶ್ ಅವರು, ಪೊಲೀಸ್ ಸೇವೆಯ ಜೊತೆ ಜೊತೆಗೆ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಪ್ರತಿ ವರ್ಷವೂ ಫೇಲ್ ಆಗಿರುವ …
Read More »ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ ದೇವೇಗೌಡರಿಗೆ ಸಾಂತ್ವನ ಹೇಳಿದ ಗವರ್ನರ್, ಯತ್ನಾಳ್
ಬೆಂಗಳೂರು: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾದ ಹಿನ್ನೆಲೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೆಚ್ಡಿಡಿ ಅವರನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದಾರೆ. ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು ದೇವೇಗೌಡರಿಗೆ ಸಾಂತ್ವನ ಹೇಳಿದ್ದಾರೆ. ರಾಜ್ಯಪಾಲರ ಭೇಟಿ ವೇಳೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು. ಇನ್ನೂ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೂಡ ಇಂದು (ಜು.24) ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ, …
Read More »
Laxmi News 24×7