Breaking News

Daily Archives: ಜುಲೈ 30, 2026

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನ

 ಬೆಳಗಾವಿ: 2026-27 ನೇ ಸಾಲಿನಲ್ಲಿ ಹೈಟೆಕ್ ಹಾರ್ವೆಸ್ಟರ್ ಹಟ್ಗಳನ್ನು ಅನುಷ್ಠಾನ ಮಾಡಲು ಚಾಲ್ತಿಯಲ್ಲಿರುವ ನೋಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ)/ಯಂತ್ರ ಧಾರೆ ಕೇಂದ್ರಗಳು/ ವೈಯಕ್ತಿಕ ಫಲಾನುಭವಿಗಳಿಗೆ ಸಹಾಯಧನವನ್ನು ನೀಡಲು అభి ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಷ್ಟ 31, 2026 ಕೊನೆಯ ದಿನವಾಗಿರುತ್ತದೆ, ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ. ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು. ಬೆಳಗಾವಿ ಜಿಲ್ಲೆಗೆ …

Read More »

ಕೇವಲ ಅಕ್ಷರ ಕಲಿಯುವುದಷ್ಟೇ ಶಿಕ್ಷಣವಲ್ಲ; ಸನಾತನ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವುದೇ ಜೊಲ್ಲೆ ಎಜುಕೇಶನ್ ಸೊಸೈಟಿಯ ಶಾಲೆಯ ಮೂಲ ಉದ್ದೇಶ: ಶಾಸಕಿ ಶಶಿಕಲಾ ಜೊಲ್ಲೆ

ನಿಪ್ಪಾಣಿಯ ಶ್ರೀ ಶಿವಶಂಕರ ಜೊಲ್ಲೆ ಆಂಗ್ಲ ಮಾಧ್ಯಮ ಶಾಲೆ ನಿಪ್ಪಾಣಿ ನಾಂಗನೂರ ಶಾಲೆಯಲ್ಲಿ “ತಂದೆ-ತಾಯಿಯೇ ಪ್ರತ್ಯಕ್ಷ ದೇವರು” ಎಂಬ ನಂಬಿಕೆಗೆ ಸಾಕ್ಷಿಯಾಯಿತು.ಗುರು ಪೂರ್ಣಿಮಾ ಆಚರಣೆ ನಿಮಿತ್ಯ ವಿದ್ಯಾದೇವಿ ಸರಸ್ವತಿ ಮಾತೆ ಹಾಗೂ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಶಾಸಕರಾದ ಶಶಿಕಲಾ ಜೊಲ್ಲೆ,ಯವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.ಈ ಶುಭ ಸಂದರ್ಭದಲ್ಲಿ ನಮ್ಮ ಪ್ರೀತಿಯ ಸುಪುತ್ರ ಜ್ಯೋತಿಪ್ರಸಾದ ಮತ್ತು ಸೊಸೆ ಪ್ರಿಯಾ ಅವರು ಶಶಿಕಲಾ ಜೊಲ್ಲೆ ಯವರು …

Read More »

ಕಿತ್ತೂರು ರಾಣಿ ಚೆನ್ನಮ್ಮ ವಿವಿಗೆ 26 ನೇ ಸ್ಥಾನ

ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ  ಗ್ರೀನ್ ಮೆಂಟರ್ಸ್ ಸಂಸ್ಥೆಯು ನಡೆಸಿದ ರಾಷ್ಟ್ರೀಯ ಹಸಿರು ವಿಶ್ವವಿದ್ಯಾಲಯ ಶ್ರೇಯಾಂಕ 2026 ರಲ್ಲಿ ಭಾಗವಹಿಸಿ, 100 ಅಂಕಗಳಲ್ಲಿ 90.7 ಅಂಕಗಳನ್ನು ಗಳಿಸುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ 26ನೇ ಸ್ಥಾನವನ್ನು ಪಡೆದು ಗಮನಾರ್ಹ ಸಾಧನೆ ಮಾಡಿದೆ. ಈ ಮಹತ್ವದ ಸಾಧನೆಯನ್ನು ಸಂಭ್ರಮಿಸುವ ಸಲುವಾಗಿ, ವಿಶ್ವವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಸಹಯೋಗದಲ್ಲಿ ಎನ್‌ಐಆರ್‌ಎಫ್/ಎನ್‌ಜಿಯುಆರ್ ಸಮಿತಿಯು ಕುವೆಂಪು ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು …

Read More »

ಮೀಟ‌ರ್ ಆಧಾರಿತ ಆಟೋ ಸಂಚಾರ ಕಡ್ಡಾಯ: ಡಿಸಿ ಮೊಹಮ್ಮದ್ ರೋಷನ್

ಬೆಳಗಾವಿ: ಬೆಳಗಾವಿ ನಗರದಲ್ಲಿ ಆಟೋ ರಿಕ್ಷಾಗಳು ಕಡ್ಡಾಯವಾಗಿ ಮೀಟ‌ರ್ ಆಧಾರದಲ್ಲಿ ಸಂಚರಿಸಬೇಕು. ನಗರ ವ್ಯಾಪ್ತಿಯಲ್ಲಿ ಪ್ರಾರಂಭಿಕವಾಗಿ 1.6 ಕಿಲೋ ಮೀಟ‌ರ್ಗೆಗೆ ₹37 ತದನಂತರ ಪ್ರತಿ ಕಿಲೋ ಮೀಟರ್‌ಗೆ 15 ರೂ. ದರವನ್ನು ಅನುಸರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ವಿದ್ಯಾರ್ಥಿಗಳು ಜಾನಪದ ಕಲೆಗಳನ್ನು ಅಳವಡಿಸಿಕೊಳ್ಳಬೇಕು; ರವಿ ಕೋಟಾರಗಸ್ತಿ

ಬೆಳಗಾವಿ: ವಿದ್ಯಾರ್ಥಿಗಳು ಜಾನಪದ ಕಲೆ, ಸಾಹಿತ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಬಿಡುವಿನ ಸಮಯದಲ್ಲಿ ಮನರಂಜನೆಗಾಗಿ ಜಾನಪದ ಸಾಹಿತ್ಯ, ನೃತ್ಯ ನಾಟಕಗಳನ್ನು ಮಾಡುತ್ತಿದ್ದರು. ಇದು ಕೇವಲ ಮನರಂಜನೆಯಾಗಿರದೇ ನಮ್ಮ ನಾಡಿನ ನಡೆ ನುಡಿ ಆಚಾರ ವಿಚಾರ ಹಾಗೂ ಹಳ್ಳಿಯ ಸೊಗಡನ್ನು ಸಾರುವಂತಾಗಿರುತ್ತದೆ ಎಂದು ಹಿರಿಯ ಸಾಹಿತಿ ರವಿ ಕೋಟಾರಗಸ್ತಿ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಾಂತೇಶ ನಗರ ರಹವಾಸಿ ಸಂಘದ ಶಿಕ್ಷಣ ಮಹಾವಿದ್ಯಾಲಯ …

Read More »