ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ ನಲ್ಲಿ ಇಂದು ವಿಶ್ವ ಸಾಮಾಜಿಕ ಮಾಧ್ಯಮ ದಿನಾಚರಣೆಯ ಅಂಗವಾಗಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಾಮಾಜಿಕ ತಂತ್ರಜ್ಞಾನ ಮೊಬೈಲ್ ಅಪ್ಲಿಕೇಷನ್ “Selfy BookAI” ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದೆ. ಈ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ತಮ್ಮಯ್ಯ, ಆಧ್ಯಾತ್ಮಿಕ ಚಿಂತಕರಾದ ಶ್ರೀ ವಿನಯ ಗುರೂಜಿ ಹಾಗೂ ವಿ.ಪ. ಸದಸ್ಯರಾದ ಶ್ರೀ ಸಲೀಂ ಅಹ್ಮದ್ ಹಾಗೂ ಶ್ರೀ ನಂಜೇಶ ಬೆಣ್ಣೂರು ಅವರು ಸೇರಿ ಗಣ್ಯರು …
Read More »Monthly Archives: ಜುಲೈ 2026
ಅಡ್ಡ ಮತದಾನ ಮಾಡಿರೋರ ಮೇಲೆ ಹೈಕಮಾಂಡ್ನಿಂದ ಕ್ರಮ: ಸುರೇಶ್ ಗೌಡ
ಬೆಂಗಳೂರು: ಅಡ್ಡ ಮತದಾನಮಾಡಿರುವವರ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ. ಅಡ್ಡ ಮತದಾನ ವಿಚಾರವಾಗಿ ಬೇಲೂರು ಶಾಸಕ ಹೆಚ್.ಕೆ. ಸುರೇಶ್ ಆಣೆ-ಪ್ರಮಾಣ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅಡ್ಡ ಮತದಾನದ ಕುರಿತು ಕಾಂಗ್ರೆಸ್ನವರೇ ಅಪಪ್ರಚಾರ ಮಾಡುತ್ತಿದ್ದಾರೆ. ನಾನೇ ಕ್ರಾಸ್ ವೋಟ್ ಮಾಡಿದ್ದೀನಿ ಅಂತ ಹೇಳ್ತಿದ್ರು. ನಾನು ಅಡ್ಡ ಮತದಾನ ಮಾಡಿಲ್ಲ. ಅವರ ಆರೋಪಕ್ಕೆ ನಾನೇನು ತಲೆಕೆಡಿಸಿಕೊಂಡಿಲ್ಲ. ಪ್ರಾಮಾಣಿಕವಾಗಿ ಇರುವವರಿಗೆ ಯಾವುದೇ ಆಣೆ-ಪ್ರಮಾಣ …
Read More »ರಾಮ ಮಂದಿರ ದೇಣಿಗೆ ಅಕ್ರಮ: ಸಿಎಂ ಯೋಗಿ ಯಾರನ್ನೂ ಬಿಡಲ್ಲ – ಸಿ.ಟಿ.ರವಿ
ಬೆಂಗಳೂರು: ರಾಮ ಮಂದಿರ ದೇಣಿಗೆ ಅಕ್ರಮ ವಿಚಾರ ಮನಸಿಗೆ ಘಾಸಿ ಉಂಟು ಮಾಡಿದೆ. ಯೋಗಿ ಯಾರ ತಪ್ಪನ್ನೂ ಸಹಿಸಲ್ಲ ಎಂದು ಬಿಜೆಪಿ ನಾಯಕ ಸಿ.ಟಿ ರವಿ ತಿಳಿಸಿದ್ದಾರೆ. ರಾಮ ಮಂದಿರ ದೇಣಿಗೆ ಅಕ್ರಮ ವಿಚಾರ ಮತ್ತು ಬಿಜೆಪಿ – ಆರ್ಎಸ್ಎಸ್ಗೆ ಡೊನೇಷನ್ ಫಸ್ಟ್ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಮ ಮಂದಿರ ನಿರ್ಮಾಣ ಕಾರ್ಯ 500 ವರ್ಷಗಳ ಶ್ರಮ. ಇದಕ್ಕಾಗಿ ಲಕ್ಷಾಂತರ ಜನ …
Read More »ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ
ಶಿವಮೊಗ್ಗ: ಮದುವೆಯಾದ ಎರಡೇ ತಿಂಗಳಿಗೆ ನವಾವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೊರಬತಾಲೂಕಿನ ಹಣಜಿ ಗ್ರಾಮದಲ್ಲಿ ನಡೆದಿದೆ. ಸ್ವಾತಿ (24) ಆತ್ಮಹತ್ಯೆಗೆ ಶರಣಾದ ಮಹಿಳೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ್ನನ್ನು ಸ್ವಾತಿ ಮದುವೆಯಾಗಿದ್ದಳು. ಗರ್ಭಿಣಿಯಾಗಿದ್ದ ಆಕೆಗೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡಿತ್ತು. 20 ದಿನಗಳ ಹಿಂದೆ ಹಣಜಿ ಗ್ರಾಮದ ತವರು ಮನೆಗೆ ಸ್ವಾತಿ ಬಂದಿದ್ದಳು. ತಂದೆ ತಾಯಿ ಜಮೀನು ಕೆಲಸಕ್ಕೆ ಹೋದಾಗ ಸೀರೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇದನ್ನು ಗಮನಿಸಿದ …
Read More »ಗದಗದಲ್ಲಿ ಪರೀಕ್ಷಾ ಗೋಲ್ಮಾಲ್; ಬಾಗಿಲು ಬಂದ್ ಮಾಡಿ ಒಳಗೆ ಎಕ್ಸಾಮ್ ನಡೆಸಿದ ಸಿಬ್ಬಂದಿ
ಗದಗ: ಗದಗ ನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆಯುತ್ತಿದ್ದ ಸೀನಿಯರ್ ಸೆಕೆಂಡರಿ ನೇರ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷಾ ಕೊಠಡಿಗಳ ಬಾಗಿಲು ಬಂದ್ ಮಾಡಿ ಪರೀಕ್ಷೆ ನಡೆಸುವುದು, ಚಿಕ್ಕ ಕೊಠಡಿಗಳಲ್ಲಿ ಅಭ್ಯರ್ಥಿಗಳನ್ನು ಕಿಕ್ಕಿರಿದು ಕೂರಿಸುವುದು ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ನಡೆದಿವೆ ಎನ್ನಲಾಗಿದೆ. ಭಾರತ್ ಇನ್ಸ್ಟಿಟ್ಯೂಟ್ ಆಫ್ ಸ್ಕೂಲಿಂಗ್ ಎಜುಕೇಷನ್ ಮಂಡಳಿ, ಬೆಂಗಳೂರು ನಡೆಸುತ್ತಿರುವ ಈ ಪರೀಕ್ಷೆಗೆ ಗದಗ ನಗರದ ಕಳಸಾಪುರ ರಸ್ತೆಯ ಆರ್ಯಭಟ ಸ್ವತಂತ್ರ …
Read More »SIR ಮೊದಲ ದಿನವೇ ಹೈಡ್ರಾಮಾ: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆಗೆ ಕಂದಾಯ ಅಧಿಕಾರಿ ಕಣ್ಣೀರು
ಬೆಂಗಳೂರು: ಅತ್ಯಂತ ಕುತೂಹಲ ಕೆರಳಿಸಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಆರಂಭದ ಮೊದಲ ದಿನವೇ ಬೆಂಗಳೂರಿನಲ್ಲಿ ತೀವ್ರ ಗಲಾಟೆ, ಆಕ್ರೋಶಕ್ಕೆ ಕಾರಣವಾಗಿದೆ. ಚಾಮರಾಜಪೇಟೆಯ ರಾಯಪುರಂ ವಾರ್ಡ್ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಏಜೆಂಟ್ಗಳ ನಡುವೆ ನಡೆದ ವಾಕ್ಸಮರಕ್ಕೆ ಬೇಸತ್ತು ಜಿಬಿಎ ಕಂದಾಯ ಅಧಿಕಾರಿಯೊಬ್ಬರು ಕಣ್ಣೀರು ಹಾಕಿದ ಘಟನೆ ನಡೆದಿದೆ. ರಾಯಪುರಂ ವಾರ್ಡ್ನಲ್ಲಿ ನಿಯೋಜನೆಗೊಂಡಿದ್ದ 31 ಬಿಎಲ್ಓಗಳ (ಬೂತ್ ಮಟ್ಟದ ಅಧಿಕಾರಿಗಳು) ಪೈಕಿ ಕೇವಲ 14 ಜನ ಮಾತ್ರ ಹಾಜರಾಗಿದ್ದರು. ಇದನ್ನು …
Read More »ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡಿಪುರ – ನಾಗರಹೊಳೆ ಸಫಾರಿ ಆರಂಭಿಸಿ: ಡಿಕೆಶಿ ಸೂಚನೆ
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿನ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೇಕೆದಾಟು ಯೋಜನೆಗೆ ಸಣ್ಣ ಪುಟ್ಟ ನೆಪಗಳನ್ನು ಮುಂದಿಟ್ಟು ಸುಪ್ರೀಂ ಕೋರ್ಟ್ನಲ್ಲಿ ತಕರಾರು ಮಾಡಲು ತಮಿಳುನಾಡು ಪ್ರಯತ್ನಿಸುತ್ತಿದೆ. ಈ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳು ಇವೆಯಾ ಎಂದು ಪರಿಶೀಲಿಸಿ ಪರಿಣಾಮಕಾರಿಯಾಗಿ ಬಗೆಹರಿಸಲು ಸೂಚಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ …
Read More »ಪೆಟ್ರೋಲ್ಗೆ ಎಥೆನಾಲ್ ಮಿಶ್ರಣ ಕೇವಲ ಒಂದು ಪ್ರಯೋಗ, ಮುಂದಿನ ವರ್ಷದೊಳಗೆ ಫಲಿತಾಂಶ: ಕೇಂದ್ರ ಸರ್ಕಾರ
ನವದೆಹಲಿ: ಎಥೆನಾಲ್(Ethanol) ಮಿಶ್ರಣವು ಪ್ರಸ್ತುತ ಒಂದು ಪ್ರಯೋಗದ ಹಂತದಲ್ಲಿದೆ ಮತ್ತು ಇದರ ಸಂಪೂರ್ಣ ಹಾಗೂ ನಿಖರ ಫಲಿತಾಂಶಗಳು ಮುಂದಿನ ವರ್ಷದೊಳಗೆ ಹೊರಬರಲಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಕೇಂದ್ರ ಸರ್ಕಾರದ ಪರ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಎಥೆನಾಲ್ ಮಿಶ್ರಣ ಕಾರ್ಯಕ್ರಮವು ನಡೆಯುತ್ತಿರುವ ಪ್ರಯೋಗವಾಗಿದ್ದು, ಮುಂದಿನ ವರ್ಷದ ವೇಳೆಗೆ ನೀತಿಯ ಪರಿಣಾಮವು ಸ್ಪಷ್ಟವಾಗುತ್ತದೆ ತಿಳಿಸಿದರು. ಏನಿದು ಪ್ರಕರಣ? 2025-26ರ ಎಥೆನಾಲ್ ಪೂರೈಕೆ ವರ್ಷಕ್ಕೆ ಸಂಬಂಧಿಸಿದಂತೆ, ಖಾಸಗಿ …
Read More »ಮನೆಗೆ ಬಂದು ನಡೆಯಲಿದೆ ಪರಿಶೀಲನೆ – ಮಾಲೀಕರು ಏನು ದಾಖಲೆ ಕೊಡಬೇಕು?
ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ …
Read More »ಎಂಜಿನಿಯರಿಂಗ್ ಪರೀಕ್ಷೆ ಮುಗಿಸಿದ 5 ನಿಮಿಷದಲ್ಲಿ ಫಲಿತಾಂಶ – VTU ಸಾಧನೆ
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಧೀನದ ರಾಜ್ಯದ ವಿವಿಧ ಎಂಜನಿಯರಿಂಗ್ ಕಾಲೇಜುಗಳಲ್ಲಿ 6 ನೇ ಸೆಮಿಸ್ಟರ್ನಲ್ಲಿ ಓದುತ್ತಿರುವ ಸುಮಾರು 60 ಸಾವಿರ ವಿದ್ಯಾರ್ಥಿಗಳು ಇಂದು ಸಂಜೆ 5:30ಕ್ಕೆ ಕೊನೆಯ ಪ್ರಾಯೋಗಿಕ ಪರೀಕ್ಷೆ ಮುಗಿಸಿ ಹೊರ ಬರುವಷ್ಟರಲ್ಲಿ ಅಂದರೆ 5 ನಿಮಿಷದಲ್ಲಿ ವಿಟಿಯು ಫಲಿತಾಂಶ ಪ್ರಕಟಿಸಿ ದಾಖಲೆ ಸೃಷ್ಟಿಸಿದೆ. ಕಳೆದ 15 ದಿನಗಳಿಂದ ನಡೆದ ಲಿಖಿತ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನ ಒಂದು ವಾರಕಾಲ ಪೂರ್ಣಗೊಳಿಸಿ ಅಂಕಗಳನ್ನು ಅಪ್ಲೋಡ್ ಮಾಡಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆಯಾ …
Read More »
Laxmi News 24×7