ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಧೀನದ ರಾಜ್ಯದ ವಿವಿಧ ಎಂಜನಿಯರಿಂಗ್ ಕಾಲೇಜುಗಳಲ್ಲಿ 6 ನೇ ಸೆಮಿಸ್ಟರ್ನಲ್ಲಿ ಓದುತ್ತಿರುವ ಸುಮಾರು 60 ಸಾವಿರ ವಿದ್ಯಾರ್ಥಿಗಳು ಇಂದು ಸಂಜೆ 5:30ಕ್ಕೆ ಕೊನೆಯ ಪ್ರಾಯೋಗಿಕ ಪರೀಕ್ಷೆ ಮುಗಿಸಿ ಹೊರ ಬರುವಷ್ಟರಲ್ಲಿ ಅಂದರೆ 5 ನಿಮಿಷದಲ್ಲಿ ವಿಟಿಯು ಫಲಿತಾಂಶ ಪ್ರಕಟಿಸಿ ದಾಖಲೆ ಸೃಷ್ಟಿಸಿದೆ. ಕಳೆದ 15 ದಿನಗಳಿಂದ ನಡೆದ ಲಿಖಿತ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನ ಒಂದು ವಾರಕಾಲ ಪೂರ್ಣಗೊಳಿಸಿ ಅಂಕಗಳನ್ನು ಅಪ್ಲೋಡ್ ಮಾಡಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆಯಾ …
Read More »Monthly Archives: ಜುಲೈ 2026
ಹಾನಗಲ್ ಕಾರಹುಣ್ಣಿಮೆ ವೇಳೆ ಗಲಾಟೆ; 24 ಹಿಂದೂಗಳು, 26 ಮುಸ್ಲಿಂ ಯುವಕರ ವಿರುದ್ಧ ಕೇಸ್ ದಾಖಲು
ಹಾವೇರಿ: ಹಾವೇರಿ ಸಮೀಪದ ನರೇಗಲ್ ಗ್ರಾಮದಲ್ಲಿ ಕಾರಹುಣ್ಣಿಮೆ ಆಚರಣೆ ವೇಳೆ ಪಟಾಕಿ ಹಚ್ಚುವ ವಿಚಾರಕ್ಕೆ ಗಲಾಟೆ ನಡೆದು 8ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದೀಗ ಎರಡು ಗುಂಪುಗಳ ನಡುವೆ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ಈ ಗಲಾಟೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೊನ್ನೆ ಕಾರಹುಣ್ಣಿಮೆಯಂದು ಹೋರಿಗಳಿಗೆ ಬಣ್ಣ ಹಚ್ಚಿ ಓಡಿಸುತ್ತಾ ಪಟಾಕಿ ಹಚ್ಚಲಾಗುತ್ತಿತ್ತು. ಮಸೀದಿ ಮುಂದೆ ಪಟಾಕಿ …
Read More »
Laxmi News 24×7