ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳು ಪುನಃ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮನವಿ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸುವ ಸಲುವಾಗಿ ಮತ್ತೊಮ್ಮೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು, ಆಗಸ್ಟ್ 2ರಂದು ನಡೆಯುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. …
Read More »Daily Archives: ಆಗಷ್ಟ್ 1, 2026
ವೈದ್ಯಕೀಯ ನೀಟ್ ರೋಲ್ ನಂಬರ್ ದಾಖಲಿಸಲು ಆಗಸ್ಟ್ 3 ಕೊನೆ ದಿನ – ಕೆಇಎ
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ಸಿಇಟಿ ಅರ್ಜಿ ಜತೆ ಜೋಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತನ್ನ ವೆಬ್ಸೈಟ್ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ನೀಟ್ ರೋಲ್ ನಂಬರ್ ದಾಖಲಿಸಿದ ನಂತರ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಮತ್ತು ವೆರಿಫಿಕೇಷನ್ ಸ್ಲಿಪ್ ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರ ಮುದ್ರಿತ ನೀಟ್ ನಂಬರ್ ಅನ್ನು ಕೂಡ ಒಮ್ಮೆ …
Read More »ಎಸಿ ರೂಂನಲ್ಲಿ ಕುಳಿತು ತೀರ್ಪು ಕೊಡಬೇಡಿ, ಕಾವೇರಿ ಪ್ರದೇಶಕ್ಕೆ ಬಂದು ವಾಸ್ತವ ನೋಡಿ: ಹೆಚ್ಡಿಕೆ ಆಕ್ರೋಶ
ಹಾಸನ: ತಮಿಳುನಾಡಿಗೆ ) ನೀರು ಹರಿಸುವಂತೆ ಎಸಿ ರೂಂನಲ್ಲಿ ಕುಳಿತುಕೊಂಡು ತೀರ್ಮಾನ ಕೊಡುವುದಲ್ಲ. ಕರ್ನಾಟಕ, ತಮಿಳುನಾಡು ಜಲಾನಯನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು CWRC & CWMA ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಸುಮಾರು 150 ವಿಧಾನಸಭಾ ಕ್ಷೇತ್ರಗಳಲ್ಲಿ ರೈತರು ಬಿತ್ತಿದ ಬೆಳೆಗಳು ಒಣಗುತ್ತಿವೆ. ಹಲವು ರೈತರು ಆತ್ಮಹತ್ಯೆ …
Read More »ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ
ನವದೆಹಲಿ: ಜಂತರ್ ಮಂತರ್ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ ನಿಂದನಾತ್ಮಕ ಹೇಳಿಕೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇಂದು ನಿಮ್ಮೊಂದಿಗೆ ಮನಬಿಚ್ಚಿ ಮಾತನಾಡಬೇಕು ಎನಿಸಿತು. “ಜಂತರ್ ಮಂತರ್ನಲ್ಲಿ ಏನಾಯಿತು ಎಂಬುದನ್ನು ದೇಶ ಮತ್ತು ಜಗತ್ತು ನೋಡಿದೆ. ಕೆಲವು ಕಿಡಿಗೇಡಿ ಮಕ್ಕಳು ನಾಗರಿಕ ಸಮಾಜಕ್ಕೆ ಒಪ್ಪದಂತಹ ಅತ್ಯಂತ ಅಸಭ್ಯ ಮತ್ತು …
Read More »ಇಂದು ಮೈಸೂರಿಗೆ ಮೋದಿ ಆಗಮನ – ವಿವೇಕ ಸ್ಮಾರಕ ಲೋಕಾರ್ಪಣೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ (ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪ್ರವಾಸದ ವೇಳಾಪಟ್ಟಿ ಮಧ್ಯಾಹ್ನ 2:55 – ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ ಮಧ್ಯಾಹ್ನ 3:15 – ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ …
Read More »ಅಂತಾರಾಷ್ಟ್ರೀಯ ಕಬ್ಬಡಿ ಆಟಗಾರ ಶೀಲು ಬಲ್ಹಾರ್ ಪತ್ನಿ ಆತ್ಮಹತ್ಯೆ
ಚಂಡೀಗಢ: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಶೀಲು ಬಲ್ಹಾರ್ ಅವರ 23 ವರ್ಷದ ಪತ್ನಿ ಹರಿಯಾಣದ ರೋಹ್ಟಕ್ ಜಿಲ್ಲೆಯ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೋಹ್ಟಕ್ನ ಮೆಹಮ್ ಪ್ರದೇಶದ ನಿವಾಸಿ ಮುಸ್ಕಾನ್ (23) ಆತ್ಮಹತ್ಯೆಗೆ ಶರಣಾದ ಮಹಿಳೆ. ಅವರು ಡಿಸೆಂಬರ್ 2023 ರಲ್ಲಿ ಶೀಲು ಅವರನ್ನು ವಿವಾಹವಾಗಿದ್ದರು. ದಂಪತಿಗೆ ಕಳೆದ ನವೆಂಬರ್ನಲ್ಲಿ ಗಂಡು ಮಗು ಜನಿಸಿತ್ತು ಎಂದು ತಿಳಿದು ಬಂದಿದೆ. ಮುಸ್ಕಾನ್ ಆತ್ಮಹತ್ಯೆಗೂ ಒಂದು ದಿನದ ಮೊದಲು ಸಾಮಾಜಿಕ ಜಾಲತಾಣದಲ್ಲಿ ಪಂಜಾಬಿ …
Read More »ಮುಳ್ಳಯ್ಯನಗಿರಿಯಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ – ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ
ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ತಪ್ಪಲು ಹಾಗೂ ರಾಜ್ಯದ ಅತ್ಯಂತ ಎತ್ತರದ ಶಿಖರ ಎಂದೇ ಖ್ಯಾತಿಯಾಗಿರುವ ಮುಳ್ಳಯ್ಯನಗಿರಿ ಶ್ರೇಣಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿದಿದೆ. ನಿತ್ಯ ನೂರಾರು ಪ್ರವಾಸಿಗರು ಓಡಾಡುವ ಪ್ರಸಿದ್ಧ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಚ್ಚು ಗುಡ್ಡದ ಮಣ್ಣು ರಸ್ತೆ ಮೇಲೆ ಕುಸಿದಿದೆ. ಈ ಮಾರ್ಗವು ಅತ್ತಿಗುಂಡಿ, ಮಹಲ್ ಸೇರಿದಂತೆ ಹತ್ತಾರು ಹಳ್ಳಿಗಳನ್ನು ಸಂಪರ್ಕಿಸುವ …
Read More »ನಾರಾಯಣಪುರ ಡ್ಯಾಮ್ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ – ಕಾಡ್ಲೂರಿನ ದೇವಸ್ಥಾನ ಜಲಾವೃತ
ರಾಯಚೂರು: ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು ರಾಯಚೂರಿನಲ್ಲಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ. ರಾಯಚೂರು ತಾಲೂಕಿನ ಕಾಡ್ಲೂರಿನಲ್ಲಿ ನದಿ ದಂಡೆಯಲ್ಲಿರುವ ಶ್ರೀಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಈಗ ಜಲಾವೃತವಾಗಿದೆ. ದೇವಸ್ಥಾನಕ್ಕೆ ಭಕ್ತರು ತೆರಳದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. ಕೃಷ್ಣಾ ಮೇಲ್ಬಾಗದಲ್ಲಿ ಉತ್ತಮ ಮಳೆ ಹಿನ್ನೆಲೆ ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಡ್ಯಾಮ್ ಭರ್ತಿಯಾಗಲು ಇನ್ನೂ ನಾಲ್ಕು ಟಿಎಂಸಿ ಮಾತ್ರ ಬಾಕಿಯಿದೆ. ಹೀಗಾಗಿ ಸದ್ಯ ನಾರಾಯಣಪುರ ಜಲಾಶಯದಿಂದ …
Read More »ಗುಡ್ನ್ಯೂಸ್ – ವಾಣಿಜ್ಯ ಸಿಲಿಂಡರ್ ಬೆಲೆ 200 ರೂ.ಗಳಷ್ಟು ಇಳಿಕೆ; ಇಂದಿನ ದರ ಎಷ್ಟಿದೆ?
ನವದೆಹಲಿ: ಬಹುದಿನಗಳ ಬಳಿಕ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಗುಡ್ನ್ಯೂಸ್ ಸಿಕ್ಕಿದೆ. ಬೆಂಗಳೂರು, ದೆಹಲಿ, ಕೋಲ್ಕತ್ತಾ ಸೇರಿದಂತೆ ಹಲವು ಮಹಾನಗರಗಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 200 ರೂ.ಗಳಷ್ಟು ಇಳಿಕೆಯಾಗಿದೆ. ಇಂದು ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 209, ದೆಹಲಿಯಲ್ಲಿ 202 ರೂ.ಗಳಷ್ಟು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 200 ರೂ. ಇಳಿಕೆಯಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಕೋಲ್ಕತ್ತಾದಲ್ಲಿ ಪ್ರತಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 209 ರೂ. ಇಳಿಕೆಯಾಗಿದ್ದು …
Read More »
Laxmi News 24×7