• ಕೆಪಿಸಿಸಿ ಎಸ್ಸಿ ವಿಭಾಗದ ನಿರ್ದೇಶಕರಾಗಿ ಚೌಗುಲೆ • ಬೆಳಗಾವಿ ಹಿರಿಯ ದಲಿತ ಮುಖಂಡನಿಗೆ ಜವಾಬ್ದಾರಿ • ಸಾಮಾಜಿಕ, ರಾಜಕೀಯ ಕೊಡುಗೆಗೆ ಸಿಕ್ಕ ಗೌರವ • ಕಾಂಗ್ರೆಸ್ ನಾಯಕರು, ಬೆಂಬಲಿಗರಿಂದ ಶುಭಾಶಯದ ಮಹಾಪೂರ ಬೆಳಗಾವಿ ಜಿಲ್ಲೆಯ ಹಿರಿಯ ದಲಿತ ಮುಖಂಡ, ಸಾಮಾಜಿಕ ಹೋರಾಟಗಾರ ಹಾಗೂ ಕಾಂಗ್ರೆಸ್ ಹಿರಿಯ ಧುರೀಣ ಮಲ್ಲೇಶ ಚೌಗುಲೆ ಅವರಿಗೆ ಪ್ರಮುಖ ಜವಾಬ್ದಾರಿ ಒಲಿದುಬಂದಿದೆ. ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಎಸ್ಸಿ ವಿಭಾಗದ ರಾಜ್ಯ …
Read More »Daily Archives: ಆಗಷ್ಟ್ 5, 2026
ಕುಟ್ಟಲವಾಡಿ ವಿದ್ಯಾರ್ಥಿಗಳ ನೆರವಿಗೆ ನಿಂತ ನಾಯಕ
ಬಸ್ ಬಾರದಿದ್ದರೂ ಖಾಸಗಿ ವಾಹನ ವ್ಯವಸ್ಥೆ, ಸಾರಿಗೆ ಇಲಾಖೆಗೆ ಉಗ್ರ ಹೋರಾಟದ ಎಚ್ಚರಿಕೆ! ಬೆಳಗಾವಿ ತಾಲೂಕಿನ ಕುಟ್ಟಲವಾಡಿ ಗ್ರಾಮದಲ್ಲಿ ಉತ್ತಮ ರಸ್ತೆಯಿದ್ದರೂ ಸಾರಿಗೆ ಸಂಸ್ಥೆ ಬಸ್ ಸೌಲಭ್ಯ ಕಲ್ಪಿಸದ ಕಾರಣ ಶಾಲಾ ಮಕ್ಕಳು ಪ್ರತಿದಿನ ೪ ಕಿಲೋಮೀಟರ್ ನಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಸ್ಥಳೀಯ ಮುಖಂಡ ಮಾರುತಿ ದೊಡ್ಡಲಕ್ಕಪ್ಪಗೋಳ ಸ್ವಂತ ಖರ್ಚಿನಲ್ಲಿ ವಾಹನ ವ್ಯವಸ್ಥೆ ಮಾಡಿ ಮಾದರಿಯಾಗಿದ್ದು, ಕೂಡಲೇ ಬಸ್ ಬಿಡದಿದ್ದರೆ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. …
Read More »
Laxmi News 24×7