Breaking News

Daily Archives: ಆಗಷ್ಟ್ 13, 2026

ಯುವಕರು ರಕ್ತದಾನಕ್ಕೆ ಮುಂದಾಗಬೇಕು

ಬೆಳಗಾವಿ: ಪದ್ಮಶ್ರೀ ಡಾ.ಪ್ರಭಾಕರ ಕೋರೆ ಅವರ ೭೯ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ರಕ್ತದಾನ ಶಿಬಿರವು ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಸೇವೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಉದ್ದೇಶವನ್ನು ಹೊಂದಿದೆ, ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದು ಕೆಎಲ್‌ಇ ಕೃಷಿ ವಿಜ್ಞಾನ ಮಹಾವಿದ್ಯಾಲಯದ ಡೀನ್ ಡಾ.ಬಿ.ಡಿ.ಬಿರಾದಾರ ಕರೆ ಮಾಡಲು. ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ಕೆಎಲ್‌ಇ ಕೃಷಿ ವಿಜ್ಞಾನ ಮಹಾವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಕೆಎಲ್‌ಇ ಡಾ.ಪ್ರಭಾಕರ ಕೋರೆ …

Read More »

ಅಪ್ರಾಪ್ತ ವಾಹನ ಚಲಾವಣೆಗೆ ತಾಯಿಗೆ ದಂಡ

ಚಿಕ್ಕೋಡಿ : ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಅವಕಾಶ ನೀಡಿದ ನಿಪ್ಪಾಣಿ ಪಟ್ಟಣದ ನಿವಾಸಿ ಸುಪ್ರಿಯಾ ವಿಠಲ ಬಾಗೆ ಅವರಿಗೆ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ 25 ಸಾವಿರ ರೂ.ದಂಡ ವಿಧಿಸಿದೆ. ಈಚೆಗೆ ಬಾಲಕನನ್ನು ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಚಲಾವಣೆ ಮಾಡಿದ್ದರ ಕುರಿತು ನಿಪ್ಪಾಣಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಬಾಲಕ ವಾಹನ ಓಡಿಸಲು ಅವಕಾಶ ನೀಡಿದ ತಾಯಿಗೆ ದಂಡ ವಿಧಿಸಿ …

Read More »

ಲೋಕಸಭೆ ಬಳಿಕ ಇಂದು ರಾಜ್ಯಸಭೆಯಲ್ಲೂ ಕೇರಳದ ಹೆಸರು ಮರುನಾಮಕರಣ ಮಸೂದೆ ಅಂಗೀಕಾರ

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಮರು ನಾಮಕರಣ ಮಾಡುವ ಮಸೂದೆಯೂ ಲೋಕಸಭೆ ಬಳಿಕ ಬುಧವಾರ(ಆ. 12) ರಾಜ್ಯಸಭೆಯಲ್ಲೂ ವಿರೋಧ ಪಕ್ಷದ ಸದಸ್ಯರ ಘೋಷಣೆಗಳು ಮತ್ತು ಪ್ರತಿಭಟನೆಗಳ ನಡುವೆ ಯಾವುದೇ ಚರ್ಚೆಯಿಲ್ಲದೆ ಅಂಗೀಕಾರವಾಗಿದೆ. ಮಂಗಳವಾರ ‘ಕೇರಳ(ಹೆಸರು ಬದಲಾವಣೆ) ಮಸೂದೆ-2026’ ಅನ್ನು ಯಾವುದೇ ಚರ್ಚೆಯಿಲ್ಲದೆ ಲೋಕಸಭೆ ಅಂಗೀಕರಿಸಿತ್ತು. 2024ರಲ್ಲಿ ಕೇರಳ ವಿಧಾನಸಭೆಯು ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ನಿರ್ಣಯವನ್ನು ಅಂಗೀಕರಿಸಿತು. ರಾಜ್ಯವನ್ನು ಸಾಮಾನ್ಯವಾಗಿ ಮಲಯಾಳಂನಲ್ಲಿ ‘ಕೇರಳಂ’ ಎಂದು ಕರೆಯಲಾಗುತ್ತದೆಯಾದರೂ, ಸಂವಿಧಾನದಲ್ಲಿ …

Read More »

ಲಾರಿ-ಬೈಕ್ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದ ಬೆಲ್ಲದ-ಬಾಗೇವಾಡಿ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸವಾನ್ನಪ್ಪಿದ್ದಾನೆ. ಕಬ್ಬೂರು ಪಟ್ಟಣದ ಹಿರೇಕುರಬರ ತೋಟದ ನಿವಾಸಿ ಪ್ರವೀಣ ರಾಮಪ್ಪ ಹಿರೇಕುರಬರ (35) ಸಾವನ್ನಪ್ಪಿದ ಬೈಕ್ ಸವಾರ. ಮೃತ ಪ್ರವೀಣ ಅವರು ಪಟ್ಟಣದಿಂದ ಮನೆಗೆ  ಸಾಮಗ್ರಿಗಳನ್ನು ಖರೀದಿಸಿ ತಮ್ಮ ಬೈಕ್‌ನಲ್ಲಿ ತೋಟದ ಮನೆಗೆ ಹಿಂತಿರುಗುತ್ತಿದ್ದರು. ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ.‌ ವಿಷಯ ತಿಳಿಯುತ್ತಿದ್ದಂತೆಯೇ …

Read More »

ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ: 43 ಬೈಕ್ ವಶಕ್ಕೆ

ಬೆಳಗಾವಿ: ಕಳೆದ ಒಂದು ತಿಂಗಳ ಹಿಂದೆ  ನಡೆದಿದ್ದ ಬೈಕ್ ಕಳ್ಳತನವೊಂದರ ಪ್ರಕರಣದ ಬೆನ್ನತ್ತಿದ್ದ ಕಿತ್ತೂರು ಪೋಲಿಸರು ಸದ್ಯ ಅಂತರ್ ಜಿಲ್ಲಾ ಬೈಕ್ ಕಳ್ಳನನ್ನ ಬಂಧಿಸುವಲ್ಲಿ ಯಶಸ್ವಿ ಆಗಿದ್ದು, ಕಳ್ಳನಿಂದ 30 ಲಕ್ಷ ರೂ. ಮೌಲ್ಯದ 43 ಬೈಕ್‌ಗಳು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ, ಹುಬ್ಬಳ್ಳಿ, ಧಾರವಾಡ,ಗದಗ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿ ಹಲವು ಕಡೆ ಹೀರೋ ಸ್ಪ್ಲೆಂಡರ್ ಬೈಕ್ ಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಕಳ್ಳ ಕೊನೆಗೂ …

Read More »

ಬೆಳಗಾವಿ ಪಾಲಿಕೆಯ 4 ಸ್ಥಾಯಿ ಸಮಿತಿಗಳಿಗೆ ಸದಸ್ಯರ ಅವಿರೋಧ ಆಯ್ಕೆ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ 24ನೇ ಅವಧಿಗೆ 4 ವಿವಿಧ ಸ್ಥಾಯಿ ಸಮಿತಿಗಳಿಗೆ ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ 28 ಸದಸ್ಯರು ಅವಿರೋಧವಾಗಿ ಆಯ್ಕೆಯಾದರು. 28 ಸದಸ್ಯರ ಸ್ಥಾನಗಳಿಗೆ 28 ನಾಮಪತ್ರಗಳ ಸಲ್ಲಿಕೆಯಾಗಿತ್ತು. ಹೆಚ್ಚುವರಿಯಾಗಿ ಯಾವುದೇ ನಾಮಪತ್ರಗಳು ಸಲ್ಲಿಕೆ ಆಗಿರಲಿಲ್ಲ ಮತ್ತು ಯಾರೂ ನಾಮಪತ್ರಗಳನ್ನು ಹಿಂಪಡೆಯಲಿಲ್ಲ ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಹಾಗೂ ಮಹಾನಗರ ಪಾಲಿಕೆಯ ಚುನಾವಣಾ ಅಧ್ಯಕ್ಷಾಧಿಕಾರಿಗಳಾಗಿದ್ದ ಕೆ.ಎಂ. ಜಾನಕಿ ಅವರು. ಪ್ರಕ್ರಿಯೆಗಳನ್ನು ನಡೆಸಿ ಸದಸ್ಯರ ಅವಿರೋಧ ಆಯ್ಕೆಯ …

Read More »