ಯಾದಗಿರಿ: ಆಸ್ತಿ ವಿಚಾರಕ್ಕೆ ಪತಿ, ಪತ್ನಿ ನಡುವೆ ನಡೆದ ಗಲಾಟೆ ತಾರಕಕ್ಕೇರಿ ತನ್ನಿಬ್ಬರು ಮಕ್ಕಳನ್ನ ಕಾಲುವೆಗೆ ಎಸೆದು ತಂದೆ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಹೊರಭಾಗದಲ್ಲಿ ನಡೆದಿದೆ. ಕಕ್ಕಸಗೇರಾ ಗ್ರಾಮದ ಆರೋಪಿ ತಂದೆ ಶಾಂತಪ್ಪ ತನ್ನ ಇಬ್ಬರು ಮಕ್ಕಳಾದ ಸಾನ್ವಿ(9) ಹಾಗೂ ಸೃಜನ್ನನ್ನು (2) ಕೊಲೆ ಮಾಡಿದ್ದಾನೆ. ಮೂವರು ಮಕ್ಕಳನ್ನು ಕೊಲೆ ಮಾಡಲೆಂದು ಆರೋಪಿ ತಂದೆ ಕಾಲುವೆಗೆ ಕರೆದೊಯ್ದಿದ್ದ. ಆದರೆ ಈ ವೇಳೆ …
Read More »Daily Archives: ಆಗಷ್ಟ್ 20, 2026
ಕೋಟ್ಯಂತರ ರೂ. ಅಕ್ರಮ, ನಕಲಿ ಬಿಲ್ ಸೃಷ್ಟಿ ಆರೋಪ – ಗಂಗಾವತಿ ಪಂಚಾಯಿತಿ ಜೆಇ ಸಸ್ಪೆಂಡ್
ಕೊಪ್ಪಳ: ಇಲ್ಲಿನ ಗಂಗಾವತಿ ಪಂಚಾಯಿತಿಯಿಂದ ಅನುಷ್ಠಾನಗೊಂಡ ನಾನಾ ಕಾಮಗಾರಿಯಲ್ಲಿ ಅಕ್ರಮ ಎಸಗಿರುವ ಆರೋಪ ಸಾಬೀತಾದ ಹಿನ್ನೆಲೆ ಗಂಗಾವತಿ ಪಂಚಾಯಿತಿ ಉಪವಿಭಾಗ ಎಂಜಿನಿಯರಿಂಗ್ ವಿಭಾಗದ ಜೂನಿಯರ್ ಎಂಜಿನೀಯರ್ ಪಲ್ಲವಿ ಅವರನ್ನು ಅಮಾನತು ಮಾಡಿ ಇಲಾಖೆ ಆದೇಶ ಹೊರಡಿಸಿದೆ. ಲೋಕಾಯುಕ್ತ ಪೊಲೀಸರ ಶಿಫಾರಸ್ಸಿನ ಮೇರೆಗೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಪ್ರಧಾನ ಎಂಜಿನಿಯರ್ ಶ್ರೀನಾಥ್ ಕೆ., ಜೆ ಪಲ್ಲವಿಯನ್ನು ಅಮಾನತು ಮಾಡಿ ಆಗಸ್ಟ್ 14ರಂದು ಈ ಆಡಳಿತಾತ್ಮಕ ಕ್ರಮ ಜರುಗಿಸಿದ್ದಾರೆ. (ನರೇಗಾ) ಯೋಜನೆಯಡಿ …
Read More »ರಫ್ತು ಉದ್ಯಮಕ್ಕೆ ಬೆಳಗಾವಿಯಲ್ಲಿ ಉತ್ತಮ ಅವಕಾಶ: ಸ್ವಪ್ನಿಲ್ ಶಹ
ಬೆಳಗಾವಿ: ರಫ್ತು ಉದ್ಯಮಕ್ಕೆ ಬೆಳಗಾವಿಯಲ್ಲಿ ಉತ್ತಮ ಅವಕಾಶವಿದ್ದು, ಉದ್ಯಮಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೆಳಗಾವಿ ಚೆಂಬರ್ ಆಫ್ ಕಾಮರ್ಸ್ (ಬಿಸಿಸಿಐ) ಅಧ್ಯಕ್ಷ ಸ್ವಪ್ನಿಲ್ ಶಹ ಹೇಳಿದರು. ಬೆಳಗಾವಿ ಸಣ್ಣ ಕೈಗಾರಿಕೆಗಳ ಸಂಘ (ಬಿಡಿಎಸ್ಎಸ್ಐಎ) ಬುಧವಾರ ಆಯೋಜಿಸಿದ್ದ ಆಮದು ಮತ್ತು ರಫ್ತು ಉದ್ಯಮ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ಉದ್ಯಮಿಗಳಿಗೆ, ಉದ್ಯಮಗಳ ಬೆಳವಣಿಗೆಗೆ ಸಹಾಯ ಮಾಡುತ್ತವೆ ಎಂದ ಅವರು, ಚೆಂಬರ್ ಆಫ್ ಕಾಮರ್ಸ್ …
Read More »ಜೆಸಿಬಿಯನ್ನು ಕದ್ದು ರೇಸ್ ಕಾರಿನಂತೆ ಓಡಿಸಿದ ಭೂಪ – ಬ್ಯಾರಿಕೇಡ್ಗಳು ಪುಡಿ ಪುಡಿ, ಪೊಲೀಸರಿಂದ ಫಿಲ್ಮಿ ಸ್ಟೈಲ್ ಚೇಸಿಂಗ್
ಭುವನೇಶ್ವರ: ಬೈಕ್, ಕಾರು ಕದ್ದು ಪೊಲೀಸರಿಂದ ತಪ್ಪಿಸಿಕೊಳ್ಳಲು ಹೆದ್ದಾರಿಯಲ್ಲಿ ವೇಗವಾಗಿ ಪರಾರಿಯಾಗುವ ಕಳ್ಳರ ಬಗ್ಗೆ ಕೇಳಿರುತ್ತೀರಿ. ಆದರೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಖದೀಮನೊಬ್ಬ ಜೆಸಿಬಿಯನ್ನೇ ಕದ್ದು ರಸ್ತೆಯಲ್ಲಿ ಮನ ಬಂದಂತೆ ಚಲಾಯಿಸಿದ್ದಾನೆ. ಸಾಮಾನ್ಯವಾಗಿ ನಿಧಾನವಾಗಿ ಸಾಗುವ ಜೆಸಿಬಿಯಲ್ಲೇ ಈ ಭೂಪ ಹೆದ್ದಾರಿಯಲ್ಲಿ ರೇಸ್ ಕಾರ್ ತರಹ ಅಬ್ಬರಿಸಿದ್ದಾನೆ. ಜೆಸಿಬಿ ಬ್ಯಾರಿಕೇಡ್ಗಳನ್ನು ಮುರಿದು ವೇಗವಾಗಿ ಸಾಗುತ್ತಿರುವ ಜೆಸಿಬಿಯನ್ನು ಪೊಲೀಸರು ಚೇಸಿಂಗ್ ಮಾಡುತ್ತಿರುವ ದೃಧ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಗಸ್ಟ್ 14 …
Read More »ಉದ್ಯಮಬಾಗ ಪೊಲೀಸರ ಭರ್ಜರಿ ಬೇಟೆ: 1 ಕೆಜಿಗೂ ಅಧಿಕ ಗಾಂಜಾ ವಶಕ್ಕೆ
ಬೆಳಗಾವಿ: ಬೆಳಗಾವಿಯ ಉದ್ಯಮಬಾಗ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿ 60,000 ರೂ ಮೌಲ್ಯದ 1 ಕೆ.ಜಿ 212 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಸಾಗರ ಸುರೇಶ ಮೋರೆ (29) ಬಂಧಿತ ಆರೋಪಿ, ಬೆಳಗಾವಿ ನಗರದ ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಉತ್ಸವ ಕ್ರಾಸ್ ಡಬಲ್ ರಸ್ತೆಯ ಪಕ್ಕದಲ್ಲಿರುವ ಪೌಂಡ್ರಿ ಕ್ಲಸ್ಟರ್ ಹತ್ತಿರ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಉದ್ಯಮಬಾಗ ಪೊಲೀಸು ದಾಳಿ ಮಾಡಿ ಆರೋಪಿ …
Read More »
Laxmi News 24×7