Breaking News

Daily Archives: ಆಗಷ್ಟ್ 21, 2026

ಗುಂಡಿ ಮುಕ್ತ ಬೆಳಗಾವಿಗೆ ಶಾಸಕ ಅಸೀಫ್ ಸೇಠ್ ಕರೆ

ಬೆಳಗಾವಿ: ಬೆಳಗಾವಿ ಉತ್ತರ ಮತ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ಶಾಸಕ ಆಸಿಫ್ (ರಾಜು) ಸೇಠ್ ಅವರು “Pothole-Free Belagavi” ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಆಸಿಫ್ (ರಾಜು) ಸೇಠ್ ಅವರು, ಕ್ಷೇತ್ರದ ವಿವಿಧ ಭಾಗಗಳಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ಹಾಗೂ ಸುರಕ್ಷತಾ ಸಮಸ್ಯೆಗಳ ಕುರಿತು ನಿವಾಸಿಗಳು ನಿರಂತರವಾಗಿ ತಮ್ಮ ಗಮನಕ್ಕೆ ತರುತ್ತಿದ್ದಾರೆ …

Read More »

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ: 49 ಲೀಟರ್ ಕಳ್ಳಭಟ್ಟಿ ಸರಾಯಿ ವಶ, ಆರೋಪಿ ಬಂಧನ

ಬೆಳಗಾವಿ: ಅಬಕಾರಿ ಇಲಾಖೆಯ ಉನ್ನತಾಧಿಕಾರಿಗಳ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಭಾರಿ ಪ್ರಮಾಣದ ಕಳ್ಳಭಟ್ಟಿ ಸರಾಯಿಯನ್ನು ವಶಪಡಿಸಿಕೊಂಡು ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆಗಸ್ಟ್ 18, 2026 ರಂದು ಡಾ. ವೈ. ಮಂಜುನಾಥ (ಅಬಕಾರಿ ಅಪರ ಆಯುಕ್ತರು, ಅಪರಾಧ, ಬೆಳಗಾವಿ), ಎಫ್. ಎಚ್. ಚಲವಾದಿ (ಅಬಕಾರಿ ಜಂಟಿ ಆಯುಕ್ತರು, ಜಾರಿ ಮತ್ತು ತನಿಖೆ) ಅವರ ಮಾರ್ಗದರ್ಶನದಲ್ಲಿ ಹಾಗೂ ಸ್ವಪ್ನ ಆರ್. ಎಸ್. …

Read More »