ಬೆಳಗಾವಿ:ವಾಲ್ಮೀಕಿ ನಿಗಮ ಅನುದಾನ ದುರ್ಬಳಕೆ, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಕೈಗೊಂಡಿರುವ ಅಹೋರಾತ್ರಿ ಧರಣಿ ಶುಕ್ರವಾರ ಐದನೇ ದಿನವು ಮುಂದುವರಿಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಐದು ದಿನಗಳಿಂದ ನಡೆಯುತ್ತಿರುವ ಬಿಜೆಪಿ ಅಹೋರಾತ್ರಿ ಧರಣಿಯಲ್ಲಿ ಶುಕ್ರವಾರ ನಿಪ್ಪಾಣಿ, ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ನೂರಾರು ಕಾರ್ಯಕರ್ತರು ಭಾಗವಹಿಸಿ ಜನಸಾಮಾನ್ಯ ತೆರಿಗೆ ಹಣ ದುರ್ಬಳಕೆ ಮಾಡಿಕೊಂಡು ಆಡಳಿತ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ …
Read More »Daily Archives: ಆಗಷ್ಟ್ 22, 2026
ಖರ್ಗೆ ಅವರಿಗೆ ಅಪಮಾನ ಖಂಡಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಬೆಳಗಾವಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಭೆ ನಡೆಸಿದ ಸ್ಥಳಕ್ಕೆ ಗಂಗಾಜಲ ಪ್ರೋಕ್ಷಿಸಿ ಶುದ್ಧೀಕರಣ ನಡೆಸಲಾಗಿದ್ದು, ಇದು ನಮ್ಮ ನಾಯಕರಿಗೆ ಅಪಮಾನ ಮಾಡಲಾಗಿದೆ ಇದು ಖಂಡಿನೀಯ ಎಂದು ಶುಕ್ರವಾರ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಭವನದಿಂದ ಆರ್ಟಿಒ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಿಜೆಪಿ ಹಾಗೂ ಸಂಘ ಪರಿವಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …
Read More »ಹೋಟೆಲ್, ಢಾಬಾಗಳ ಮೇಲೆ ದಾಳಿ; 29 ಗೃಹಬಳಕೆಯ ಸಿಲಿಂಡರ್ ಜಪ್ತಿ
ಬೆಳಗಾವಿ: ಚಿಕ್ಕೋಡಿ ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ಅನಧಿಕೃತವಾಗಿ ಬಳಕೆ ಮಾಡಲಾಗುತ್ತಿದ್ದ ಗೃಹಬಳಕೆ ಅನಿಲ ಸಿಲಿಂಡರ್ಗಳ ವಿರುದ್ಧ ಚಿಕ್ಕೋಡಿ ತಹಶಿಲ್ದಾರ ರಾಜೇಶ ಬುರ್ಲಿ ನೇತೃತ್ವದಲ್ಲಿ ದಾಳಿ ನಡೆಸಿ 29 ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ. ಈ ದಾಳಿ ವೇಳೆ ವಾಣಿಜ್ಯ ಉದ್ದೇಶಕ್ಕಾಗಿ ಗೃಹಬಳಕೆ ಸಿಲಿಂಡರ್ಗಳನ್ನು ಅಕ್ರಮವಾಗಿ ಬಳಸುತ್ತಿದ್ದುದು ಪತ್ತೆಯಾಗಿದ್ದು, ಒಟ್ಟು ಸುಮಾರು 29 ಸಿಲಿಂಡರ್ಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಳ್ಳಲಾಗಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರವಾಗಿದ್ದು, …
Read More »ಆಗಸ್ಟ್ 23 ರಂದು ಬೆಳಗಾವಿ ನಗರದಲ್ಲಿ ವಿದ್ಯುತ್ ವ್ಯತ್ಯಯ
ಬೆಳಗಾವಿ: ಕ.ವಿ.ಪ್ರ.ನಿ.ನಿ ವತಿಯಿಂದ 2ನೇ ತ್ರೈಮಾಸಿಕ ಕೆಲಸ ಕೈಗೊಳ್ಳುವ ಪ್ರಯುಕ್ತ 110 ಕೆ.ವಿ ಉದ್ಯಮಭಾಗ & 33/11 ಕೆವಿ ಜಿ.ಆಯ್.ಎಸ್ ಆರ್ ಎಮ್-2 ವಿದ್ಯುತ್ ಉಪಕೇಂದ್ರದಿಂದ ಹೊರಡುವ ಬೆಳಗಾವಿ ನಗರ ಪ್ರದೇಶಗಳಲ್ಲಿ ಆಗಸ್ಟ್ 23. 2026 ರಂದು ಮುಂಜಾನೆ 10 ಗಂಟೆಯಿಂದ ಸಂಜೆ 5, ಘಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. 110 ಕೆ.ವಿ ಉದ್ಯಮಭಾಗ ಉಪಕೇಂದ್ರ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಎಲ್ಲಾ ಫೀಡರುಗಳು ಮತ್ತು ಪ್ರದೇಶಗಳು, ಜೈನ್ಇಂಜಿನಿಯರಿಂಗ್, …
Read More »ಆ.24 ರಂದು ಕರಡು ಮತದಾರರ ಪಟ್ಟಿ ಪ್ರಕಟ: ಡಿಸಿ ಮೊಹಮ್ಮದ್ ರೋಷನ್
ಬೆಳಗಾವಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವು ಜಿಲ್ಲೆಯಲ್ಲಿ ಪಾರದರ್ಶಕತೆಯಿಂದ ಜರುಗುತ್ತಿದೆ. ಆಗಸ್ಟ 24 ರಂದು ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರದ ಚಟುವಟಿಕೆಗಳ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶುಕ್ರವಾರ (ಆ.21) ಜರುಗಿದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಪ್ರಕಟಣೆ ನಂತರದ ಚಟುವಟಿಕೆಗಳ ಕುರಿತು ಜರುಗಿದ …
Read More »ರೈಲು ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ
ಬೆಳಗಾವಿ: ರಾಜಹಂಸಗಡ ಗ್ರಾಮದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ 28 ವರ್ಷದ ಸುನಿಲ್ ಬಸ್ತವಾಡಕರ್ ಅವರು ಇತ್ತೀಚೆಗೆ ಚಿಕ್ಕೋಡಿ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಅಕಾಲಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿದರು. ಮೃತ ಸುನಿಲ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ದುಃಖದಲ್ಲಿರುವ ಕುಟುಂಬಕ್ಕೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಯುವಕನ ಅಕಾಲಿಕ …
Read More »
Laxmi News 24×7