ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳದ ಮುಖ್ಯರಸ್ತೆಯಲ್ಲಿ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಂಗಮ್ಮನಪಾಳ್ಯದ ನಿವಾಸಿ, ಮೆಡಿಕಲ್ ಶಾಪ್ ನಡೆಸುತ್ತಿದ್ದ ಸುಹೇಲ್ ಕೊಲೆಯಾದ ದುರ್ದೈವಿ. ಶನಿವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಸುಹೇಲ್ ಮಡಿವಾಳದಿಂದ ಕೊರಮಂಗಲ ಕಡೆಗೆ ತಮ್ಮ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಟ್ರಾಫಿಕ್ ಜಾಮ್ನಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದಾಗ, ಎರಡು ಬೈಕ್ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ಗ್ಯಾಂಗ್ ಏಕಾಏಕಿ ತಲ್ವಾರ್ಗಳಿಂದ …
Read More »Daily Archives: ಆಗಷ್ಟ್ 23, 2026
ಆಟವಾಡುತ್ತಾ ಕೀ ಆನ್ ಮಾಡಿದ ಮಗು – ಟ್ರ್ಯಾಕ್ಟರ್ ಮೈಮೇಲೆ ಹರಿದು ತಂದೆ ದಾರುಣ ಸಾವು
ಹಾಸನ: ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್ ಕೀ ಆನ್ ಮಾಡಿದ ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ. ಯಶ್ವಂತ್ (37) ಟ್ರಾಕ್ಟರ್ ಹರಿದು ಸಾವನ್ನಪ್ಪಿದ ವ್ಯಕ್ತಿ. ಸಾರಿಗೆ ಸಂಸ್ಥೆಯ ನೌಕರರಾಗಿದ್ದ ಅವರು, ಅರಕಲಗೂಡು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಹೊಸ ಮನೆ ಕಟ್ಟಿಸುತ್ತಿದ್ದ ಯಶ್ವಂತ್, ವರಮಹಾಲಕ್ಷ್ಮೀ ಹಬ್ಬದ ದಿನದಂದು ಆರ್ಸಿಸಿಗಾಗಿ ಟ್ರಾಕ್ಟರ್ನಲ್ಲಿ ಸೆಂಟ್ರಿಂಗ್ ಸಾಮಾಗ್ರಿಗಳನ್ನು ತರಿಸಿದ್ದರು. ಈ …
Read More »ಕರಾವಳಿಯಲ್ಲಿ ಪನಾಮ ಧ್ವಜ ಹೊತ್ತ ಹಡಗು ಮುಳುಗಡೆ – ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ
ಭುವನೇಶ್ವರ: ಒಡಿಶಾದ ಪ್ಯಾರದೀಪ್ ಕರಾವಳಿಯಿಂದ ಸುಮಾರು 240 ನಾಟಿಕಲ್ ಮೈಲು (444 ಕಿಮೀ) ದೂರದಲ್ಲಿರುವ ಬಂಗಾಳ ಕೊಲ್ಲಿಯಲ್ಲಿ ಪನಾಮ ಧ್ವಜ ಹೊತ್ತ ಹಡಗು ಮುಳುಗಡೆಯಾಗಿದೆ. ಹಡಗಿನಲ್ಲಿದ್ದ 24 ಮಂದಿಯಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ. 22 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕಬ್ಬಿಣದ ಅದಿರಿನ ಸರಕುಗಳನ್ನ ತುಂಬಿಕೊಂಡು ಒಡಿಶಾದಿಂದ ಸಿಂಗಾಪುರದ ಕಡೆಗೆ ಹಡಗು ಸಾಗುತ್ತಿತ್ತು. ಹಡಗು ಮುಂದಿನ ಪ್ರಯಾಣ ಆರಂಭಿಸುವುದಕ್ಕೂ ಮುನ್ನ ಆ.20 ರಂದು ಪ್ಯಾರದೀಪ್ ಕರಾವಳಿಗೆ ತಲುಪಿತ್ತು. ಇಲ್ಲಿಂದ …
Read More »ನಕಲಿ ಔಷಧ ಜಾಲದ ಕಿಂಗ್ಪಿನ್ ವಿದೇಶದಲ್ಲಿ ಲಾಕ್!
ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನಕಲಿ ಹಾಗೂ ಕಳಪೆ ಔಷಧ ಮಾರಾಟ ಜಾಲಕ್ಕೆ ಅಂತಾರಾಷ್ಟ್ರೀಯ ನಂಟು ಇರುವುದು ಬಯಲಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ ಏಷ್ಯಾದ ದೇಶವೊಂದರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಪಶ್ಚಿಮ ಏಷ್ಯಾದ ದೇಶದಲ್ಲಿ ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳ ಔಷಧಗಳು ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತವೆ. ಈ ಹಿನ್ನೆಲೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಔಷಧಗಳನ್ನು ಅಕ್ರಮವಾಗಿ …
Read More »
Laxmi News 24×7