ಬೆಳಗಾವಿ: ಮೂಲ ಮಾಲೀಕರಂತೆ ನಟಿಸಿ ಮತ್ತೊಬ್ಬರ ಹೆಸರಿನಲ್ಲಿದ್ದ ಕೃಷಿ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿ ವಂಚನೆ ಮಾಡಿದ ಆರೋಪದ ಮೇಲೆ 64 ವರ್ಷದ ವ್ಯಕ್ತಿಯನ್ನು ಬೆಳಗಾವಿ ನಗರದ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆನಂದ ಮೋರೆ (64), ಕಲ್ಲೇಶ್ವರ ಗಲ್ಲಿ, ಸೋನಾರವಾಡಿ, ಖಾನಾಪುರ ತಾಲೂಕು, ಬೆಳಗಾವಿ ಜಿಲ್ಲೆ ಎಂದು ಗುರುತಿಸಲಾಗಿದೆ. ಈ ಕುರಿತು ಚಂದ್ರಕಾಂತ ರಾಮಚಂದ್ರ ಬಡಮಂಜಿ (64), ಉದ್ಯಮಬಾಗ, ಬೆಳಗಾವಿ ಅವರು ಮಾರ್ಕೆಟ್ ಪೊಲೀಸ್ ಠಾಣೆಗೆ ನೀಡಿದ …
Read More »Daily Archives: ಆಗಷ್ಟ್ 25, 2026
ಯುಜಿ ಸಿಇಟಿ ಅಂತಿಮ ಫಲಿತಾಂಶ ಪ್ರಕಟ, ಕಾಲೇಜು ಪ್ರವೇಶಕ್ಕೆ ಆ.28 ಕೊನೆ ದಿನ: ಕೆಇಎ
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ಯುಜಿ ಸಿಇಟಿ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ. ಸಿಇಟಿ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಆ.25ರಿಂದ 28ರವರೆಗೆ ಸಮಯ ನಿಗದಿಪಡಿಸಲಾಗಿದೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಶುಲ್ಕ ಪಾವತಿಸಿ ತಮಗೆ ಹಂಚಿಕೆಯಾಗಿರುವ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, …
Read More »ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜಕಾರಣಕ್ಕಿಂತ ರಾಜ್ಯದ ಹಿತ ಮತ್ತು ಜನರ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿದ ಅವರು, ಸರ್ಕಾರ ರಚನೆಯಾದ ಬಳಿಕ ನಡೆದ ಮೊದಲ ಅಧಿವೇಶನದಲ್ಲೇ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಎಲ್ಲ ಸದಸ್ಯರಿಗೆ ಮುಕ್ತ ಮನಸ್ಸಿನಿಂದ ಕೆಲಸ ಮಾಡುವಂತೆ ಮನವಿ ಮಾಡಿದ್ದೆ. ನನಗೆ ಯಾವುದೇ …
Read More »ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ – ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಮುಂದುವರೆಸಿದ್ದರಿಂದ ವಿಧಾನಮಂಡಲದ ಕಲಾಪವನ್ನು ಮೂರು ದಿನಗಳ ಮೊದಲೇ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಒಂದು ವಾರದಿಂದ ಸದನದ ಒಳಗೆ-ಹೊರಗೆ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಇಂದಿನಿಂದ ಅಹೋರಾತ್ರಿ ಧರಣಿಗೆ ಮುಂದಾಗಿತ್ತು. ಆದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದಕ್ಕೂ ಮುನ್ನ ನಾಗೇಂದ್ರ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಿತ್ತು. ಒಂದು ತಂಡ ಅಶೋಕ್-ವಿಜಯೇಂದ್ರ ನೇತೃತ್ವದಲ್ಲಿ ವಿಕಾಸಸೌಧದ …
Read More »
Laxmi News 24×7