Breaking News

Daily Archives: ಆಗಷ್ಟ್ 27, 2026

ಕ್ತಿಯ ಭೀಕರ ಹತ್ಯೆ ಮಾಡಿ ಠಾಣೆಗೆ ಶರಣಾದ ಗಂಡ-ಹೆಂಡತಿ

ಬೆಳಗಾವಿ: ಅಕ್ರಮ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಕುಡಗೋಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ರಮೇಶ ಹಣಮಂತ ಬಂಡ್ರೋಳಿ(40). ಆರೋಪಿಗಳಾದ ಲಕ್ಷ್ಮೀ ಬಣಪ್ಪ ಒಡೆಯರ(33) ಹಾಗೂ ಪತಿ ಬಣಪ್ಪ ರಾಮಚಂದ್ರ ಒಡೆಯರ(45). ಕೊಲೆಯಾದ ರಮೇಶ್ ಜೊತೆ ಆರೋಪಿ ಬನಪ್ಪನ ಪತ್ನಿಯ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ರಮೇಶ ಲಕ್ಷ್ಮೀ ಜೊತೆ ಇರುವ ಫೋಟೋವನ್ನು ತನ್ನ ಮೊಬೈಲ್‌ನ ವಾಟ್ಸ್‌ಆ್ಯಪ್ …

Read More »

ಪಟಾಕಿ ಸದ್ದಿಗೆ ಕಾಲುವೆಗೆ ಬಿದ್ದು 80 ಕುರಿಗಳ ಸಾವು

ಬೆಳಗಾವಿ: ಶ್ರಾವಣ ಮಾಸದ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಕುರಿಗಾಹಿಗಳು ಒಟ್ಟಾಗಿ ಸೇರಿ ಶ್ರೀ ಕುರಿ ಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಿದ್ದರು. ಈ ವೇಳೆ ಪಟಾಕಿ ಸದ್ದಿಗೆ ಕಾಲುವೆಗೆ ಕುರಿಗಳು ಬಿದ್ದು ಸಾವನ್ನಪ್ಪಿವೆ. ಈ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 20 ರೂ. ಲಕ್ಷ ಮೌಲ್ಯದ 75 ಕುರಿಗಳು ಹಾಗೂ 5 ಕುರಿಮರಿಗಳು ಮೃತಪಟ್ಟಿವೆ ಎನ್ನಲಾಗಿದೆ. ಕುರಿಗಾಹಿಗಳ ಕುಟುಂಬಗಳಿಗೆ ಅಪಾರ …

Read More »

ಪಕ್ಷ, ಭಾಷೆ ನೋಡದೆ ಎಲ್ಲರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ”: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: “ನಾನು ನಿಸ್ವಾರ್ಥತೆಯಿಂದ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವ ಪಕ್ಷದವರು, ಯಾವ ಭಾಷೆಯವರು ಎಂಬುದನ್ನು ಎಂದಿಗೂ ನೋಡಿಲ್ಲ. ಎಲ್ಲರನ್ನೂ ಸಮಾನವಾಗಿ ಪರಿಗಣಿಸಿ, ಕ್ಷೇತ್ರದ ಪ್ರತಿಯೊಂದು ಭಾಗಕ್ಕೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ,” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರಡಿಗುದ್ದಿ ಗ್ರಾಮದಲ್ಲಿ ಸುಮಾರು ₹2.75 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿ ಅವರು ಮಾತನಾಡಿದರು. …

Read More »