ಚಿಕ್ಕೋಡಿ: ಮಹಾರಾಷ್ಟ್ರದಲ್ಲಿನ ಕನ್ನಡ ಶಾಲೆಗಳಲ್ಲಿ ಕನ್ನಡ ಭಾಷಿಕ ಶಿಕ್ಷಕರನ್ನೇ ನೇಮಿಸಬೇಕು ಅಲ್ಲಿನ ಕನ್ನಡಿಗರ ಬಹು ದಿನದ ಬೇಡಿಕೆಗೆ ಮಹಾ ಸರ್ಕಾರ ಸ್ಪಂದಿಸಿದ್ದು, ಇದೇ ಮೊದಲ ಬಾರಿ ಕನ್ನಡ ಶಾಲೆಗಳಲ್ಲಿ ಕನ್ನಡ ಭಾಷಿಕ ಶಿಕ್ಷಕರನ್ನೇ ನೇಮಕ ಮಾಡಿರುವುದು ಗಡಿ ಕನ್ನಡಿಗರಲ್ಲಿ ಸಂತಸ ಮೂಡಿಸಿದೆ. ಕನ್ನಡ ಶಾಲೆಗಳು ಬಹುದಿನಗಳಿಂದ ಶಿಕ್ಷಕರ ಕೊರತೆ ಹಾಗೂ ಮಾಧ್ಯಮ ಸಮಸ್ಯೆಗೆ ಮುಕ್ತಿ ಸಿಕ್ಕಂತಾಗಿದೆ. ಮಹಾರಾಷ್ಟ್ರ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಯಲ್ಲಿ ಖಾಲಿ ಉಳಿದಿದ್ದ 30 ಸಾವಿರ ಶಿಕ್ಷಕರ …
Read More »Daily Archives: ಸೆಪ್ಟೆಂಬರ್ 2, 2026
ಚಿಕ್ಕೋಡಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಚಿಕ್ಕೋಡಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಾಲತವಾಡಿಯಲ್ಲಿ ಸಭೆ ನಡೆಸಿದ್ದ ಸ್ಥಳದಲ್ಲಿ ಬಿಜೆಪಿ ನಾಯಕರು ಹೋಮ-ಹವನ ನಡೆಸಿ, ಸ್ಥಳವನ್ನು ಶುದ್ಧೀಕರಣ ಮಾಡಿರುವ ಕೃತ್ಯವನ್ನು ಖಂಡಿಸಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಸಂಸದರ ಕಚೇರಿ ಬಳಿಯಿಂದ ಇಂದಿರಾನಗರ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಿಪ್ಪಾಣಿ ಮುಧೋಳ ರಸ್ತೆ ತಡೆದು, ಮಾನವ ಸರಪಳಿ ನಿರ್ಮಿಸುವ ಮೂಲಕ ಕೇಂದ್ರದ ಬಿಜೆಪಿ …
Read More »ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸಿದ ಮಾಜಿ ಸೈನಿಕರು
ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಮಾಜಿ ಸೈನಿಕರು ಪ್ರತಿಭಟಿಸಿ ಆಕ್ರೋಶ ಹೊರ ಹಾಕಿದ್ದಾರೆ. ಇಂದು ಬೆಳಗಾವಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಮಾಜಿ ಸೈನಿಕರ ಸಂಘಟನೆಗಳ ಮಹಾ ಸಂಘದ ಜಿಲ್ಲಾಧ್ಯಕ್ಷ ಜಗದೀಶ ಪೂಜಾರಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಮಾಜಿ ಸೈನಿಕರು, ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರಿ ನೌಕರಿಯಲ್ಲಿ 10ರಷ್ಟು ಮೀಸಲಾತಿ ಕೊಡಬೇಕು, ಬೆಳಗಾವಿಯಲ್ಲಿ ಸೈನಿಕರ ಭವನ …
Read More »ಬೆಳಗಾವಿ ಪೊಲೀಸ್ ಕಮೀಷನರ್ ವರ್ಗಾವಣೆ ಸರ್ಕಾರದ ನಿರ್ಧಾರ: ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ನಗರ ಪೊಲೀಸ್ ಆಯುಕ್ತರ ವರ್ಗಾವಣೆ ಕುರಿತು ನಡೆಯುತ್ತಿರುವ ಚರ್ಚೆ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಗರ ಪೊಲೀಸ್ ಆಯುಕ್ತರು ಅಧಿಕಾರ ವಹಿಸಿಕೊಂಡು ಕೇವಲ 12-13 ತಿಂಗಳು ಮಾತ್ರ ಕಳೆದಿದೆ. ಹೀಗಾಗಿ ಕನಿಷ್ಠ ವಿಧಾನಮಂಡಲ ಅಧಿವೇಶನ ನಡೆಯುವವರೆಗೆ ಆಯುಕ್ತರನ್ನು ಮುಂದುವರಿಸಬೇಕು ಎಂಬ …
Read More »
Laxmi News 24×7