ಬೆಳಗಾವಿ: ಶಿಕ್ಷಕರ ದಿನಾಚರಣೆಯನ್ನು ಮುಂದಿನ ವರ್ಷದಿಂದ ಮೂರು ದಿನಗಳ ವಿಶೇಷ ಕಾರ್ಯಕ್ರಮವಾಗಿ ಆಯೋಜಿಸಿ, ಶಿಕ್ಷಕರ ಪ್ರತಿಭೆ ಹಾಗೂ ಕ್ರೀಡಾಸಕ್ತಿಗೆ ವೇದಿಕೆ ಕಲ್ಪಿಸಲಾಗುವುದು ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಘೋಷಿಸಿದರು. ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ, ಗ್ರಾಮೀಣ ಕ್ಷೇತ್ರದ ಶಿಕ್ಷಕರ ದಿನಾಚರಣೆ, ಪ್ರತಿಭಾ ಕಾರಂಜಿ, ಕಲೋತ್ಸವ ಹಾಗೂ ಕ್ರೀಡಾಕೂಟಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪ್ರತಿವರ್ಷ ಶಿಕ್ಷಕರು ಮಕ್ಕಳಿಗಾಗಿ ಪ್ರತಿಭಾ ಕಾರಂಜಿ, ಕಲೋತ್ಸವ ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸುತ್ತಾರೆ. ಮಕ್ಕಳಲ್ಲಿರುವ …
Read More »Daily Archives: ಸೆಪ್ಟೆಂಬರ್ 8, 2026
ಕರ್ನಾಟಕಕ್ಕೆ ಮತ್ತೆ ಕಾವೇರಿ ಆಘಾತ – ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸಲು CWMA ಸೂಚನೆ
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತವಾಗಿದೆ. ರಾಜ್ಯದ ಅಧಿಕಾರಿಗಳ ಪ್ರಬಲ ವಾದದ ಹೊರತಾಗಿಯೂ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮಹತ್ವದ ಸೂಚನೆ ನೀಡಿದೆ. ಈ ಮೂಲಕ ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನ ಎತ್ತಿಹಿಡಿದಿದೆ. CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ನೇತೃತ್ವದಲ್ಲಿ ಇಂದು ಪ್ರಾಧಿಕಾರದ …
Read More »
Laxmi News 24×7