ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದ ಶ್ರೀ ಅಲ್ಲಮಪ್ರಭು ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಟ್ಟದ ಕುಸ್ತಿ ಪಂದ್ಯಾವಳಿಗಳು ಅತ್ಯಂತ ರೋಮಾಂಚಕಾರಿಯಾಗಿ ಜರುಗಿದ್ದು, ಸಾವಿರಾರು ಕ್ರೀಡಾಭಿಮಾನಿಗಳನ್ನು ರಂಜಿಸಿತು ಕಳೆದ ವರ್ಷ ಮಳೆಯಿಂದಾಗಿ ಕುಸ್ತಿ ರದ್ದಾಗಿ ನಿರಾಸೆಗೊಂಡಿದ್ದ ಪ್ರೇಕ್ಷಕರಿಗೆ ಈ ಬಾರಿಯ ಮೈದಾನದ ಸೆಣಸಾಟಗಳು ಕಣ್ಣಿಗೆ ಹಬ್ಬವನ್ನು ಉಂಟುಮಾಡಿದವು. ಅದರಲ್ಲೂ ಅಂತರರಾಷ್ಟ್ರೀಯ ಮಟ್ಟದ ಪೈಲ್ವಾನರ ನಡುವಿನ ಅಂತಿಮ ಮೂರು ಪಂದ್ಯಗಳು ಪ್ರೇಕ್ಷಕರು ಉಸಿರು ಬಿಗಿಹಿಡಿದು ನೋಡುವಂತೆ ಮಾಡಿದವು. ಮುಂಬೈನ ಪೈಲ್ವಾನ್ …
Read More »Daily Archives: ಸೆಪ್ಟೆಂಬರ್ 10, 2026
ಎಸ್ಸಿ ಸಮುದಾಯ ಮೀಸಲಾತಿಗೆ ಮಡಿವಾಳ ಜನಾಂಗ ಸೇರಿಸಲು ಒತ್ತಾಯ
ಚಿಕ್ಕಬಳ್ಳಾಪುರ: ಮಡಿವಾಳ ಜನಾಂಗವನ್ನ ಪರಿಶಿಷ್ಠ ಜಾತಿಗೆ ಸೇರಿಸುವಂತೆ ಒತ್ತಾಯಿಸಿ ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾ ಮಡಿವಾಳರ ಸಂಘ ಹಾಗೂ ಎಸ್ಸಿ ಹೋರಾಟ ಸಮಿತಿ ವತಿಯಿಂದ ಬೃಹತ್ ರ್ಯಾಲಿ ನಡೆಸಲಾಯಿತು. ನಗರದ ಅಂಬೇಡ್ಕರ್ ಭವನದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದವರೆಗೂ ಮಡಿವಾಳ ಸಮುದಾಯದವರು ಬೃಹತ್ ರ್ಯಾಲಿ ನಡೆಸುವ ಮೂಲಕ ಆಗ್ರಹಿಸಲಾಯಿತು. ದೇಶದ 20 ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆದ್ರೆ ರಾಜ್ಯದಲ್ಲಿ ಮಡಿವಾಳರ ಸ್ಥಿತಿಗತಿ ಅಧ್ಯಯನಕ್ಕೆ ಮಾನವ ಶಾಸ್ತ್ರಜ್ಞ …
Read More »ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ
ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕಾನೂನು ತಜ್ಞರ ತಂಡದೊಂದಿಗೆ ಸಮಾಲೋಚಿಸಿ ನಾಳೆಯೇ ಸುಪ್ರೀಂ ಕೋರ್ಟ್ಗೆ …
Read More »ಹೆದ್ದಾರಿಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು
ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಕಬ್ಬಿಣದ ಕಂಬಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಅನ್ನು ಕೆಎಸ್ಆರ್ಟಿಸಿ ಬಸ್ ಓವರ್ಟೇಕ್ ಮಾಡಲು ಯತ್ನಿಸಿದಾಗ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ನಲ್ಲಿದ್ದ ಕಬ್ಬಿಣದ ಕಂಬಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮವಾಗಿ ಬಸ್ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಅಪಘಾತದಲ್ಲಿ …
Read More »ದಲಿತ ನಾಯಕರ ಏಳಿಗೆ ಸಹಿಸಲು ಬಿಜೆಪಿಗೆ ಆಗುತ್ತಿಲ್ಲ- ಜಾರಕಿಹೊಳಿ ಪರ ಡಿಕೆಶಿ ಬ್ಯಾಟಿಂಗ್
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಹಿಂದೆ ನನ್ನ ಮೇಲೂ ದಾಳಿ ನಡೆಸಿ ಜೈಲಿಗೆ ಹಾಕಿದ್ದರು. ಈಗ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ …
Read More »ಕರ್ನಾಟಕದಲ್ಲಿ 37 ವರ್ಷದ ಬಳಿಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆ
ಬೆಂಗಳೂರು: ಕರ್ನಾಟಕದಲ್ಲಿ 37 ವರ್ಷಗಳ ಬಳಿಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿವಿದ್ಯಾರ್ಥಿ ಸಂಘ ಚುನಾವಣೆ ಮರುಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ವಿದ್ಯಾರ್ಥಿ ಚುನಾವಣೆಗೆ ಅಸ್ತು ಎಂದಿದೆ. ಕಾಲೇಜು ಕ್ಯಾಂಪಸ್ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಮತ್ತು ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ಆಗಿನ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಪ್ರಸ್ತುತ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಷೇಧವನ್ನು ತೆರವುಗೊಳಿಸಿ ಚುನಾವಣೆ …
Read More »100 ದಿನದ ಸಂಭ್ರಮಕ್ಕೆ ಬಡವರಿಗೆ ಫ್ರೀ ಸೈಟ್ ಭಾಗ್ಯ – 15 ಲಕ್ಷ ಉಚಿತ ನಿವೇಶನ ಹಂಚಿಕೆಗೆ ಅಸ್ತು!
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರದಿಂದ ಪ್ರತಿ ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ 50 ಸಾವಿರ ಉಚಿತ ನಿವೇಶನ ಹಂಚಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ ಒಟ್ಟು 15 ಲಕ್ಷ ನಿವೇಶನ ಹಂಚಿಕೆಯ ಗುರಿ ಹೊಂದಲಾಗಿದ್ದು, ಒಟ್ಟು 3 ಹಂತದಲ್ಲಿ ನಿವೇಶನಗಳನ್ನ ಹಂಚಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದ 5 ಲಕ್ಷ …
Read More »ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ – ರೈತರು, ಕಾರ್ಮಿಕರು, ಕೈಗಾರಿಕೆಗಳಿಗೆ ಬಂಪರ್ ಯೋಜನೆಗಳು
ಬೆಂಗಳೂರು: ರೈತರು, ಕಾರ್ಮಿಕರು, ಕೈಗಾರಿಕೆ, ನಗರಾಭಿವೃದ್ಧಿ, ಅರಣ್ಯ, ಸ್ಟಾರ್ಟ್ಅಪ್, ಕೃತಕ ಬುದ್ಧಿಮತ್ತೆ, ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಸರ್ಕಾರದ ನಿರ್ಧಾರಗಳ ಕುರಿತು ಮಾಹಿತಿ ನೀಡಿದರು. ಬಡ ರೈತರಿಗೆ ಉಚಿತ ಉಳುಮೆ ರಾಜ್ಯದಲ್ಲಿ ‘ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆ’ ಜಾರಿಗೆ ತರಲು ನಿರ್ಧರಿಸಲಾಗಿದೆ. ಗ್ರಾಮದೊಳಗೆ ಟ್ರ್ಯಾಕ್ಟರ್ ಹೊಂದಿರುವವರಿಂದ ಸರ್ಕಾರ …
Read More »ಗುಜರಾತ್ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ – 15 ಕಾರ್ಮಿಕರು ಸಿಲುಕಿರೋ ಶಂಕೆ
ಗಾಂಧಿನಗರ: ಗುಜರಾತ್ನ ಗಾಂಧಿನಗರ ಸಮೀಪದ ಕುಡಾಸನ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿದ್ದು, ಸುಮಾರು 10 ರಿಂದ 15 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಟ್ಟಡ ಕುಸಿದಿರುವ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಆರಂಭಿಸಿವೆ. ಅಧಿಕಾರಿಗಳ ಪ್ರಕಾರ, ಇದುವರೆಗೆ ಎಂಟು ಕಾರ್ಮಿಕರನ್ನು ಅವಶೇಷಗಳಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಕಟ್ಟಡದ ಅವಶೇಷಗಳಡಿ …
Read More »ಜೈಲಲ್ಲಿರೋ ದರ್ಶನ್ ಕುಟುಂಬಕ್ಕೆ ಪಟ್ಟೆ ತಲೆ ಹೆಬ್ಬಾತು ಸಂಕಷ್ಟ
ಬೆಂಗಳೂರು: ಜೈಲಿನಲ್ಲಿರೋ ಕೊಲೆ ಆರೋಪಿ ದರ್ಶನ್ ಕುಟುಂಬಕ್ಕೆ ಪಟ್ಟೆ ತಲೆ ಹೆಬ್ಬಾತು ಸಂಕಷ್ಟ ತಂದೊಡ್ಡಿದ್ದು ಹೈಕೋರ್ಟ್ ಕದ ತಟ್ಟುವಂತೆ ಮಾಡಿದೆ. ದರ್ಶನ್ ಫಾರ್ಮ್ ಹೌಸ್ನಲ್ಲಿ 4 ಪಟ್ಟೆ ತಲೆ ಹೆಬ್ಬಾತು ಪತ್ತೆ ಹಿನ್ನೆಲೆ, ಅರಣ್ಯಾಧಿಕಾರಿಗಳಿಂದ ಟಿ.ನರಸೀಪುರ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಕೆಯಾಗಿದೆ. ಈ ಸಂಬಂಧ ದರ್ಶನ್, ವಿಜಯಲಕ್ಷ್ಮಿ, ನಾಗರಾಜ್ಗೆ ಕೋರ್ಟ್ ಸಮನ್ಸ್ ನೀಡಿತ್ತು. ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ದರ್ಶನ್, ವಿಜಯಲಕ್ಷ್ಮಿ, ನಾಗರಾಜ್ ಅರ್ಜಿ ಸಲ್ಲಿಸಿದ್ದು, 4 ಪಟ್ಟೆ …
Read More »
Laxmi News 24×7