ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದ ನಮ್ಮ ಸರ್ಕಾರ ಹೊಸ ಆಲೋಚನೆಗಳು, ಜನಪರವಾದ ಕಾರ್ಯಕ್ರಮಗಳನ್ನು ಕೇವಲ ನೂರು ದಿನಗಳಲ್ಲಿ ರಾಜ್ಯದ ಜನರಿಗೆ ಕೊಡುವ ಕೆಲಸ ಮಾಡಿದೆ ಎಂದು ಉಪ ಮುಖ್ಯಮಂತ್ರಿ ಡಾ .ಜಿ.ಪರಮೇಶ್ವರ್ ಅವರು ಹೇಳಿದರು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ “ದೃಢ ಕರ್ನಾಟಕದ ಸಂಕಲ್ಪ – 100 ದಿನಗಳ ಯಶಸ್ವಿ ಪೂರೈಕೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ರಾಜಕೀಯ ರಂಗದಲ್ಲಿ …
Read More »Daily Archives: ಸೆಪ್ಟೆಂಬರ್ 11, 2026
ಕೊಡಗು | ಕುಶಾಲನಗರದ ಕೆರೆಗಳಿಗೆ ಕಂಟಕ – 139 ರಲ್ಲಿ 68 ಕೆರೆಗಳು ಒತ್ತುವರಿ ಆರೋಪ
ಮಡಿಕೇರಿ: ಕಾವೇರಿ ನದಿ ನೀರು ಮೈಸೂರು, ಬೆಂಗಳೂರು ಸೇರಿದಂತೆ ಹಲವು ಭಾಗಗಳ ಜನರ ಜೀವನಾಡಿ. ಕಾವೇರಿಯ ಉಗಮ ಪ್ರದೇಶವಾಗಿರುವ ಕೊಡಗಿನ ಜಲಮೂಲಗಳ ಸಂರಕ್ಷಣೆ ಅತ್ಯಂತ ಮಹತ್ವದ್ದು. ಆದರೆ, ಕುಶಾಲನಗರ ತಾಲ್ಲೂಕಿನ ಸರ್ಕಾರಿ ಕೆರೆಗಳ ಸ್ಥಿತಿ ಇದೀಗ ಆತಂಕಕ್ಕೆ ಕಾರಣವಾಗಿದೆ. ತಾಲ್ಲೂಕಿನಲ್ಲಿರುವ 139 ಸರ್ಕಾರಿ ಕೆರೆಗಳ ಪೈಕಿ 68 ಕೆರೆಗಳು ಒತ್ತುವರಿಗೆ ಒಳಗಾಗಿವೆ. ಒತ್ತುವರಿ ತೆರವು ಮಾಡಲಾಗಿದೆ ಎಂದು ಅಧಿಕಾರಿಗಳ ವರದಿಯಲ್ಲಿ ಉಲ್ಲೇಖವಿದ್ದರೂ, ಸ್ಥಳದಲ್ಲಿ ಒತ್ತುವರಿ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದೆ. …
Read More »ಆಟೋಗೆ ಡಿಕ್ಕಿ ಹೊಡೆದ ಕಾಲೇಜು ವಾಹನ; ಆಟೋ ಚಾಲಕ ಸ್ಥಳದಲ್ಲೇ ಸಾವು
ಬೀದರ್ : ಕಾಲೇಜು ವಾಹನ ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತವಾಗಿ ಆಟೋ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಕೊಳ್ಳಾರ ಕೆ ಗ್ರಾಮದ ಬಳಿ ನಡೆದಿದೆ. 28 ವರ್ಷದ ಆನಂದ ಸಾವನ್ನಪ್ಪಿದ ದುರ್ದೈವಿ. ಹುಮ್ನಾಬಾದ್ನಿಂದ ಖಾಸಗಿ ಕಾಲೇಜು ವಾಹನ ಬೀದರ್ ಕಡೆ ಬರುತ್ತಿದ್ದಾಗ ಆಟೋಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಕಾಲೇಜು ವಾಹನ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. …
Read More »ಪ್ರ್ಯಾಕ್ಟಿಸ್ಗಾಗಿ ಶ್ವಾನದ ಕಾಲು ಕಟ್ – ಪರಿಶೀಲನೆ ವೇಳೆ ಖಾಸಗಿ ಪಶು ಆಸ್ಪತ್ರೆಯ ಕರ್ಮಕಾಂಡ ಬಯಲು
ಬೆಂಗಳೂರು: ಪ್ರ್ಯಾಕ್ಟಿಸ್ಗಾಗಿ ಶ್ವಾನದ ಕಾಲು ಕತ್ತರಿಸಿ, ಅನಸ್ತೇಶಿಯಾ ನೀಡದೇ ಪ್ರಾಣಿಗಳ ಪ್ರಯೋಗ ನಡೆಸುತ್ತಿರುವ ಖಾಸಗಿ ಪಶು ಆಸ್ಪತ್ರೆಯ ಕರ್ಮಕಾಂಡ ಇದೀಗ ಬಯಲಾಗಿದೆ. ದೊಡ್ಡಕನ್ನೆಲ್ಲಿಯಲ್ಲಿ ಕಳೆದ 4 ವರ್ಷದಿಂದ ಅನುಮತಿಯಿಲ್ಲದೇ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಪಶು ಆಸ್ಪತ್ರೆಗೆ ಅಧಿಕಾರಿಗಳು ತೆರಳಿ, ಪರಿಶೀಲನೆ ನಡೆಸಿದಾಗ ಹಿಂಸಾಚಾರ ನಡೆಸುತ್ತಿರುವುದು ಬಯಲಾಗಿದೆ. ಈ ಆಸ್ಪತ್ರೆ ಬೋರ್ಡಿಂಗ್, ಕೆಎಡಬ್ಲ್ಯೂಬಿ ಸೇರಿದಂತೆ ಯಾವುದೇ ಅನುಮತಿ ಇಲ್ಲದೇ ಕಾರ್ಯ ನಿರ್ವಹಿಸುತ್ತಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ, ಪ್ರಾಣಿಗಳಿಗೆ ಅನಸ್ತೇಶಿಯಾ ನೀಡದೇ ಪ್ರಯೋಗ ನಡೆಸಿರುವುದು …
Read More »ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಲಾರಿ – ಕ್ಲೀನರ್ ಸ್ಥಳದಲ್ಲೇ ಸಾವು, ಚಾಲಕನಿಗೆ ಗಂಭೀರ ಗಾಯ
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೇಮಾವತಿ ನಾಲೆಗೆ ಬಿದ್ದ ಪರಿಣಾಮ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಲಾರಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಕುರುಡಿಹಳ್ಳಿ ಬಳಿ ನಡೆದಿದೆ. ಲಾರಿ ತುಮಕೂರಿನಿಂದ ಕುಣಿಗಲ್ ಕಡೆಗೆ ಅಕ್ಕಿ ಮೂಟೆ ತುಂಬಿಕೊಂಡು ಹೋಗುತ್ತಿತ್ತು. ಈ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಡಿವೈಡರ್ಗೆ ಡಿಕ್ಕಿಯಾಗಿ ಪಕ್ಕದಲ್ಲಿದ್ದ ಹೇಮಾವತಿ ನಾಲೆಗೆ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದ ಅಕ್ಕಿ …
Read More »100 ದಿನಗಳ ಸಂಭ್ರಮ| ಬಲಿಷ್ಠ ಕರ್ನಾಟಕಕ್ಕೆ 3 ಮಹಾ ಸಂಕಲ್ಪ, 9 ಸಂಕಲ್ಪ ಕೈಗೊಂಡ ಡಿಕೆಶಿ
ಬೆಂಗಳೂರು: ನೂರು ದಿನಗಳ ಪೂರೈಸಿದ ಸಂಭ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಲಿಷ್ಠ ಕರ್ನಾಟಕಕ್ಕೆ 3 ಮಹಾ ಸಂಕಲ್ಪ ಮತ್ತು 9 ಸಂಕಲ್ಪಗಳನ್ನು ಕೈಗೊಂಡಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಸಂಕಲ್ಪವನ್ನು ಕೈಗೊಂಡು ಮಾತನಾಡಿದ ಡಿಕೆಶಿ, ನಮ್ಮ ಗುರಿ ದೃಢ ಕರ್ನಾಟಕವನ್ನು ನಿರ್ಮಿಸುವುದು. ಆರ್ಥಿಕವಾಗಿ ಸದೃಢ, ಸಾಮಾಜಿಕವಾಗಿ ಸಶಕ್ತ, ತಂತ್ರಜ್ಞಾನದಲ್ಲಿ ಮುಂದುವರಿದ, ಮತ್ತು ಮೌಲ್ಯಗಳಲ್ಲಿ ಆಳವಾಗಿ ಬೇರೂರಿದ ಕರ್ನಾಟಕ ಎಂದು ಹೇಳಿದರು. ಮಹಾ ಸಂಕಲ್ಪ 1 ಟ್ರಿಲಿಯನ್ ಡಾಲರ್ …
Read More »ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಕೊಪ್ಪಳ: ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಸಂಸದ ಯದುವೀರ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿರುವ ಐತಿಹಾಸಿಕ ಅಂಜನಾದ್ರಿ ಪರ್ವತಕ್ಕೆ ಯದುವೀರ್ ಅವರು ಭೇಟಿ ನೀಡಿದ್ದಾರೆ. ಬೆಟ್ಟದ 575 ಮೆಟ್ಟಿಲೇರುವ ಮೂಲಕ ಹನುಮನ ದರ್ಶನ ಪಡೆದಿದ್ದಾರೆ. ಈ ವೇಳೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Read More »ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಡಿಕೆಶಿ ಆಪ್ತ ಎಂಎಲ್ಸಿ ರವಿ ಆಯ್ಕೆ – ಸಿದ್ದು ಆಪ್ತ ರಾಜಣ್ಣಗೆ ನಿರಾಸೆ
ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದ ಪ್ರಮುಖ ಸಂಸ್ಥೆಯಾದ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ನ ಅಧ್ಯಕ್ಷ ಗಾದಿ ಕೊನೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ ಅವರ ಪಾಲಾಗಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಶರಣಗೌಡ ಬಯ್ಯಾಪುರ ಆಯ್ಕೆಯಾಗಿದ್ದಾರೆ. ಅಪೆಕ್ಸ್ ಬ್ಯಾಂಕ್ಗ 4 ತಿಂಗಳ ಮೊದಲೇ ಚುನಾವಣೆ ನಡೆಯಬೇಕಿತ್ತು. ಆದರೆ ಆಕಾಂಕ್ಷಿಗಳ ಮಧ್ಯೆ ಪ್ರಭಲ ಸ್ಪರ್ಧೆ ಇದ್ದ ಕಾರಣ ಚುನಾವಣೆ ಮುಂದೂಡಿಕೆಯಾಗಿತ್ತು. ಅಂತಿಮವಾಗಿ ರವಿ ಮತ್ತು …
Read More »ಲವ್ವರ್ ಕರೆ ಮಾಡದ್ದಕ್ಕೆ ವಿಡಿಯೋ ಮಾಡ್ಕೊಂಡು ನೇಣಿಗೆ ಕೊರಳೊಡ್ಡಿದ ಗೃಹಿಣಿ
ಬಾಗಲಕೋಟೆ: ಪ್ರಿಯಕರ ಕರೆ ಮಾಡದೇ ಇದ್ದಿದ್ದಕ್ಕೆ ಹಾಗೂ ಕರೆ ಮಾಡಿದ್ರೂ ಸ್ವೀಕರಿಸದೇ ಇದ್ದಿದ್ದಕ್ಕೆ ಮನನೊಂದು ಎರಡು ಮಕ್ಕಳ ತಾಯಿಯೊಬ್ಬಳು ನೇಣಿಗೆ ಶರಣಾದ ಘಟನೆ ಬಾಗಲಕೋಟೆಯ ಬಾಂಬೆ ಕಾಲೋನಿಯಲ್ಲಿ ನಡೆದಿದೆ. ಮೆಹಬೂಬ್ ಬಿ (27) ನೇಣಿಗೆ ಶರಣಾದ ಮಹಿಳೆ. ಆತ್ಮಹತ್ಯೆಗೂ ಮುನ್ನ, ನೇಣು ಬಿಗಿದುಕೊಳ್ಳುವುದನ್ನು ವಿಡಿಯೋ ಮಾಡಿ, ಪ್ರಿಯಕರನಿಗೆ ಕಳಿಸಿದ್ದಾಳೆ. ಅಲ್ಲದೇ ಫೋನ್ ಮಾಡದೆ ಇದ್ದರೆ ನೇಣು ಹಾಕಿಕೊಂಡು ಸಾಯುತ್ತೇನೆ. ನಿನಗೂ ಹಾಗೂ ಎಲ್ಲರಿಗೂ ವಿಡಿಯೋ ಕಳಿಸುತ್ತೇನೆ. ನಿನ್ನ ಹೆಸರು ಬರೆದಿಟ್ಟು …
Read More »ಹಣದ ವಿಚಾರಕ್ಕೆ ಅಳಿಯಂದಿರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ
ಹಾಸನ: ಹಣದ ವಿಚಾರಕ್ಕೆ ಒಂದೇ ಮನೆಯ ಅಳಿಯಂದಿರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ನಡೆದಿದೆ. ಮಹಮದ್ ಸಿದ್ದಿಕ್ (33) ಕೊಲೆಯಾದ ದುರ್ದೈವಿ. ಸುಜೀತ್ (29) ಕೊಲೆಗೈದ ಆರೋಪಿಯಾಗಿದ್ದಾನೆ. ಒಂದು ವರ್ಷದ ಹಿಂದೆ ತಂಗಿ ದಿವ್ಯಾಳಿಗೆ ಅಕ್ಕ ರೇಷ್ಮಾ 50 ಸಾವಿರ ರೂ. ಸಾಲ ಕೊಟ್ಟಿದ್ದರು. ಹಣವನ್ನು ವಾಪಾಸ್ ಕೊಡುವಂತೆ ರೇಷ್ಮಾ, ತಂಗಿ ದಿವ್ಯಾಳನ್ನು ಕೇಳಿದ್ದರು. ಇದೇ ವಿಚಾರಕ್ಕೆ ರೇಷ್ಮಾ ಪತಿ ಮಹಮದ್ ಸಿದ್ದಿಕ್ …
Read More »
Laxmi News 24×7