ನವದೆಹಲಿ: ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ 2026ರ ಚುನಾವಣಾ ಫಲಿತಾಂಶಗಳನ್ನು ಪ್ರಕಟಗೊಂಡಿದ್ದು, ನಾಲ್ಕರ ಪೈಕಿ 3 ಸ್ಥಾನಗಳನ್ನು ಎಬಿವಿಪಿ ಗೆದ್ದಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಮುಖ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಸ್ಥಾನಗಳನ್ನು ಗೆದ್ದುಕೊಂಡಿತು. NSUIನ ವಿಜಯ್ ಶಂಕರ್ ಮೀನಾ (22,523 ಮತಗಳು) ಅವರನ್ನು ಸೋಲಿಸಿ, ABVPಯ ಯಶ್ ದಬಾಸ್ 24,576 ಮತಗಳೊಂದಿಗೆ ಅಧ್ಯಕ್ಷ ಸ್ಥಾನವನ್ನು ಗೆದ್ದರು. ರಿಯಾ ಛಾವ್ಡಿ 21,650 ಮತಗಳೊಂದಿಗೆ ಕಾರ್ಯದರ್ಶಿ ಸ್ಥಾನವನ್ನು ಗೆದ್ದರೆ, …
Read More »Daily Archives: ಸೆಪ್ಟೆಂಬರ್ 19, 2026
ಒಂದು ವರ್ಷದಿಂದ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್
ತಿರುವನಂತಪುರಂ: ಕೇರಳದಲ್ಲಿರುವ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬಾಂಗ್ಲಾ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಪ್ಲೋಬ್ ಸೊರೆನ್ (32) ಬಂಧನಕ್ಕೊಳಗಾದ ವ್ಯಕ್ತಿ. ಈತ ಭಾರತೀಯ ಪ್ರಜೆ ಎಂಬಂತೆ ನಕಲಿ ದಾಖಲೆಗಳನ್ನು ನೀಡಿ ನೌಕಾ ಅಕಾಡೆಮಿಯ ಲಾಂಡ್ರಿ ವಿಭಾಗದಲ್ಲಿ ಗುತ್ತಿಗೆ ನೌಕರನಾಗಿ ಕೆಲಸಕ್ಕೆ ಸೇರಿದ್ದ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸೊರೆನ್ ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಭಾರತದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗೆ ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡ ನೌಕಾಪಡೆಯ ಅಧಿಕಾರಿಗಳು ನಿಗಾ …
Read More »ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಕಾರು – ಮೂವರು ಮಕ್ಕಳು ಸೇರಿ 8 ಮಂದಿ ಸಾವು
ಭೋಪಾಲ್: ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹಳದಲ್ಲಿ ಕಾರು ಕೊಚ್ಚಿ ಹೋಗಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಅಗರ್ಮಾಲ್ವಾ ಜಿಲ್ಲೆಯ ಮಾ ಬಾಗ್ಲಾಮುಖಿ ದೇವಸ್ಥಾನದ ನಡೆದಿದೆ. ಅವಘಡದಲ್ಲಿ ಓಡಿಶಾ ಮೂಲದ ಇಬ್ಬರು ಮಹಿಳೆಯರು, ಮೂವರು ಪುರುಷರು ಹಾಗೂ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತರೆಲ್ಲರು ಉಜ್ಜಯಿನಿಯಿಂದ ಮಾ ಬಾಗ್ಲಾಮುಖಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಚಾಲಕ ಆತುರದಲ್ಲಿ ಹೊಳೆ ದಾಟಲು ಯತ್ನಿಸಿದ್ದು, ಈ …
Read More »ನಾಳೆ ಕೆಎಸ್ಆರ್ಪಿ ಪರೀಕ್ಷೆಗೆ ಬಿಗಿ ಭದ್ರತೆ-ಕೆಇಎ
ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೆ.20ರಂದು ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಎಲ್ಲೆಡೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಸೇರಿದಂತೆ ಒಟ್ಟು 8 ಜಿಲ್ಲೆಗಳ 333 ಕೇಂದ್ರಗಳಲ್ಲಿ ಮಿಕ್ಕುಳಿದ ವೃಂದ ಹಾಗೂ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ನಾಲ್ಕು ಜಿಲ್ಲೆಗಳ 85 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:30ಕ್ಕೆ ಮಿಕ್ಕುಳಿದ ವೃಂದದವರಿಗೆ ಪರೀಕ್ಷೆ ಆರಂಭವಾದರೆ, ಕಲ್ಯಾಣ ಕರ್ನಾಟಕ ವೃಂದದವರಿಗೆ ಮಧ್ಯಾಹ್ನ 3ರಿಂದ …
Read More »ಮನೆ ಬಾಗಿಲಿಗೆ ಸರ್ಕಾರದ ಯೋಜನೆ; ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯ ಸರ್ಕಾರವು ಪ್ರತಿಯೊಬ್ಬ ಪ್ರಜೆಯನ್ನು ತಲುಪಬೇಕು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಸರ್ಕಾರ ಸಿದ್ಧವಾಗಿದೆ ಎಂಬ ಸಂದೇಶವನ್ನು ಪ್ರತಿ ಮನೆ ಮನೆಗೆ ನೀಡಬೇಕು ಎನ್ನುವ ಆಶಯದೊಂದಿಗೆ ಪ್ರಜಾಸೇವಾ ಆಂದೋಲನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಲೋಕೋಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶನಿವಾರ (ಸೆ.19) ಜರುಗಿದ ಯರಗಟ್ಟಿ ಹಾಗೂ ಸವದತ್ತಿ ತಾಲೂಕಿನ ಪ್ರಜಾ ಸೇವೆ ಆಂದೋಲನ ಸಭೆ …
Read More »ಗಣೇಶ್ ಉತ್ಸವ ಸಂಭ್ರಮದಲ್ಲಿ ಭಾಗಿಯಾದ ಮುರುಘೇಂದ್ರ ಗೌಡ ಪಾಟೀಲ್
ಬೆಳಗಾವಿ ಬೆಳಗಾವಿ ನಗರದ ಆದ್ಯಂತ 11 ದಿನಗಳ ಕಾಲ ವಿಘ್ನೇಶ್ವರನಗೆ ಆರಾಧ್ಯ ಪೂಜೆ ನೈವೇದ್ಯ ಮಹಾಪ್ರಸಾದ ಮುಂತಾದ ಕಾರ್ಯಕ್ರಮಗಳನ್ನು ಸಂಭ್ರಮದ ವಾತಾವರಣ ಜರುಗುತ್ತಾ ಇವೆ. ನಗರಾಧ್ಯಂತ ನಡೆಯುತ್ತಿರುವ ಗಣೇಶ್ ಉತ್ಸವ ಮಂಡಲಗಳಿಗೆ ಹಾಗೂ ಗಣೇಶ್ ಪ್ರತಿಷ್ಠಾನ ಗೊಂಡಿರುವ ನಗರಗಳಿಗೆ ಬಿಜೆಪಿ ಮುಖಂಡ ಮುರುಘೇಂದ್ರ ಗೌಡ ಪಾಟೀಲ್ ಎರಡು ದಿನಗಳಿಂದ ಗಣೇಶ್ ಉತ್ಸವ ಪೆಂಡಾಲ್ ಪ್ರತಿಷ್ಠಾಪನೆಗೊಂಡಿರುವ ಗಣಪತಿ ದರ್ಶನ ಪಡೆದು ಗಣೇಶನ ಕೃಪ ಆಶೀರ್ವಾದಕ್ಕೆ ಪಾತ್ರರಾಗುತ್ತಿದ್ದಾರೆ ಬೆಳಗಾವಿಯ ಉತ್ತರ ಮತಕ್ಷೇತ್ರದ ಗಣೇಶ್ …
Read More »ಮೋದಿಜೀ ಆರೋಗ್ಯ, ದೇಶ ಸೇವೆಗಾಗಿ ಬಿಜೆಪಿಯಿಂದ ‘ಆಶೀರ್ವಾದ ದೀಪ’ ಸಂಭ್ರಮ
ಬಾಗಲಕೋಟೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ *‘ಸೇವಾ ಸಂಕಲ್ಪ ಅಭಿಯಾನ’*ದಡಿ ನಗರದ ಹೊಳೆ ಆಂಜನೇಯ ದೇವಸ್ಥಾನದಲ್ಲಿ ಮೋದಿ ಅವರ ಆರೋಗ್ಯ ಹಾಗೂ ದೇಶ ಸೇವೆಗಾಗಿ ‘ಆಶೀರ್ವಾದ ದೀಪ’ ದೀಪೋತ್ಸವವನ್ನು ಆಚರಿಸಲಾಯಿತು. ದೇವಸ್ಥಾನದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ‘ಆಶೀರ್ವಾದ ದೀಪ’ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ, ನಗರ ಮಂಡಲ …
Read More »
Laxmi News 24×7