Breaking News

Daily Archives: ಸೆಪ್ಟೆಂಬರ್ 20, 2026

ಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿ

ಯರಗಟ್ಟಿ: ಪ್ರಜಾಸೇವಾ ಆಂದೋಲನ ಸಭೆಯನ್ನು ಮೊದಲ ಬಾರಿಗೆ ಯರಗಟ್ಟಿಯಲ್ಲಿ ಆಯೋಜಿಸಲಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ರಾಜ್ಯದ ಎಲ್ಲ ತಾಲೂಕುಗಳಲ್ಲೂ ಇಂತಹ ಸಭೆಗಳನ್ನು ನಡೆಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯಾದ್ಯಂತ ಜನಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಬೆಳಗಾವಿಯ ಯರಗಟ್ಟಿಯಲ್ಲಿ ಮೊದಲ ಜನಸ್ಪಂದನ ಯಶಸ್ವಿಯಾಗಿ ನಡೆದಿದ್ದು, ಮುಂದಿನ ಮೂರು ತಿಂಗಳೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಈ ಕಾರ್ಯಕ್ರಮವನ್ನು ವಿಸ್ತರಿಸಿ ಸಾರ್ವಜನಿಕರಿಗೆ ಶೀಘ್ರವಾಗಿ …

Read More »