ತಮಗೆ ಕರಗತವಾಗಿರುವ ಕಲೆ ಪ್ರದರ್ಶಿಸುವಾಗ ಮಾತ್ರ ಕಲಾವಿದರು ಇತರರಿಗಿಂತ ವಿಶೇಷರಾಗುತ್ತಾರೆ. ಅದರ ಹೊರತಾಗಿ ವೇದಿಕೆಯಿಂದ ಕೆಳಗಿಳಿದ ತಕ್ಷಣ ಅವರೂ ಎಲ್ಲರಂತೆ ಓರ್ವ ಸಾಮಾನ್ಯ ಮನುಷ್ಯ. ಇದನ್ನು ಅರಿತು ಮುನ್ನಡೆದಾಗ ಮಾತ್ರ ಜೀವನಕ್ಕೊಂದು ಪರಿಪೂರ್ಣತೆ ಬರುತ್ತದೆ ಎಂದು ಹಿರಿಯ ರಂಗಕರ್ಮಿ ಬಿ.ಜಯಶ್ರೀ ಹೇಳಿದರು. ನಾನು ನಮ್ಮವರೊಂದಿಗೆ ಹಾಗೂ ಓದಿ ಫೌಂಡೇಶನ್ಗಳ ಆಶ್ರಯದಲ್ಲಿ ಭರತೇಶ ವಿದ್ಯಾಸಂಸ್ಥೆ ಆವರಣದಲ್ಲಿ ಏರ್ಪಡಿಸಿದ್ದ ರಂಗಗೀತೆಗಳ ತರಬೇತಿ ಶಿಬಿರವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಇತರ ಹಾಡುಗಾರಿಕೆಯಂತೆ ರಂಗಗೀತೆಗಳಿಗೆ …
Read More »Monthly Archives: ಸೆಪ್ಟೆಂಬರ್ 2026
ರೈತರಿಗೆ ಅಗತ್ಯ ನೆರವು, ಸೌಲಭ್ಯಗಳು ದೊರೆಯುವಂತೆ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು
ಕೃಷಿ ವಿಮೆ ಯೋಜನೆಯಡಿ ರೈತರಿಗೆ ಅಗತ್ಯ ನೆರವು ಹಾಗೂ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕ್ ಅಧಿಕಾರಿಗಳ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿ, ಕೆಲವು ರಾಷ್ಟ್ರೀಕೃತ ಬ್ಯಾಂಕ್ಗಳು ಕೃಷಿ ವಿಮೆಗೆ ಸಂಬಂಧಿಸಿದ ಕಾರ್ಯಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಹಕರಿಸುತ್ತಿಲ್ಲ ಎಂಬ ದೂರುಗಳು ಬಂದಿವೆ. ರೈತರು ಬೆಳೆಹಾನಿ ಸೇರಿದಂತೆ ವಿವಿಧ …
Read More »ಬೆಳಗಾವಿ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡದಂತೆ ಕರವೇ ಪ್ರತಿಭಟನೆ
ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರ ವರ್ಗಾವಣೆ ತಡೆಹಿಡಿಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪ್ರತಿಭಟಿಸಿದರು. ಸೋಮವಾರ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಯಾವುದೇ ಕಾರಣಕ್ಕೂ ಬೆಳಗಾವಿ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬಾರದು ಎಂದು ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. …
Read More »ಬೆಳಗಾವಿ ಲೋಕಾಯುಕ್ತ ಕಚೇರಿಯಿಂದ ಸಾರ್ವಜನಿಕರ ಗಮನಕ್ಕೆ
ಬೆಳಗಾವಿ: ರಾಜ್ಯ ಸರ್ಕಾರಿ ಕಛೇರಿಯಲ್ಲಿ, ಸಾರ್ವಜನಿಕ ನೌಕರರು ಸಾರ್ವಜನಿಕರಿಂದ ನ್ಯಾಯಯುತವಾದ ಕೆಲಸವನ್ನು ಮಾಡಿಕೊಡಲು ಲಂಚದ ಹಣಕ್ಕಾಗಿ ಒತ್ತಾಯಿಸಿದರೆ, ಸಾರ್ವಜನಿಕ ನೌಕರರು ಅಕ್ರಮ ಆಸ್ತಿ ಸಂಪಾದಿಸಿದ್ದಲ್ಲಿ, ಸರ್ಕಾರದ ಆಸ್ತಿ ಹಾಗೂ ಹಣ ದುರ್ಬಳಕೆ ಮಾಡಿಕೊಂಡು ಅವ್ಯವಹಾರ ಮಾಡುತ್ತಿರುವುದು ಕಂಡು ಬಂದಲ್ಲಿ ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಕಚೇರಿಗೆ ದೂರು/ಮಾಹಿತಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು E-mail: kla-spbgm-ka@nic.in ಅಥವಾ ದೂರವಾಣಿ ಸಂಖ್ಯೆ ಪೊಲೀಸ್ ಅಧೀಕ್ಷಕರು 9364062512, ಡಿಎಸ್ಪಿ-1 9364062554, ಡಿಎಸ್ಪಿ-2 9364062555, ಡಿಎಸ್ಪಿ-3 9364062556, ಪೊಲೀಸ್ ಇನ್ಸ್ಪೆಕ್ಟರ್-1 9364062635, …
Read More »ಗೋಗಟೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ
ಬೆಳಗಾವಿ: ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ KLS ಗೋಗಟೆ ತಾಂತ್ರಿಕ ಸಂಸ್ಥೆ MBA ವಿಭಾಗ ಮತ್ತು ಕ್ರೀಡಾ ವಿಭಾಗವು Trails Run Club ಸಹಯೋಗದಲ್ಲಿ “Run for a Cause” 5K ಓಟವನ್ನು ಸಂಯುಕ್ತವಾಗಿ ಆಯೋಜಿಸಿತು. ಈ ಕಾರ್ಯಕ್ರಮಕ್ಕೆ ಭಾರೀ ಪ್ರತಿಕ್ರಿಯೆ ದೊರೆತಿದ್ದು, ಒಟ್ಟು 187 ನೋಂದಣಿಗಳು ಆಗಿದ್ದು, ಸುಮಾರು 130 ಉತ್ಸಾಹಭರಿತ ಸ್ಪರ್ಧಿಗಳು ಓಟದಲ್ಲಿ ಭಾಗವಹಿಸಿದರು. ಈ ಉಪಕ್ರಮವು ಆರೋಗ್ಯ, ತಂದೂರುಸ್ತ ಜೀವನ, ಏಕತೆ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯ …
Read More »ಬೆಳಗಾವಿ ಕೇವಲ ಐನೂರುಪಾಯಿ ದರದಲ್ಲಿ ಡಯಾಲಿಸಿಸ್ ಸೇವೆ ಪ್ರಾರಂಭಿಸಿದ ಡಾ ರವಿ ಪಾಟೀಲ್ ಆರ್ಥೋ ಮತ್ತು ನಿರು ಕೇರ್ ಸೆಂಟರ್ ಮಲ್ಟಿ ಸ್ಪೆಷಲಿಸ್ಟ್ ಹಾಸ್ಪಿಟಲ್
ನಿಪ್ಪಾಣಿ: ಸಾಹಿತ್ಯ ಕ್ಷೇತ್ರಕ್ಕೆ ಡಾ. ಅಣ್ಣಾ ಭಾವು ಸಾಠೆ ಅವರು ಅಪಾರ ಕೊಡುಗೆ ನೀಡಿದ್ದು, ಅಪ್ರತಿಮ ಹೋರಾಟಗಾರ, ಸಾಹಿತಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಯ ಅನುಯಾಯಿಯಾಗಿದ್ದರು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದಲ್ಲಿ ಆಯೋಜಿಸಿದ್ದ ಸಾಹಿತ್ಯ ರತ್ನ ಲೋಕಶಾಹಿರ್ ಡಾ. ಅಣ್ಣಾ ಭಾವು ಸಾಠೆ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಔಪಚಾರಿಕ ಶಿಕ್ಷಣ ಪಡೆಯದಿದ್ದರೂ ಅಣ್ಣಾ ಭಾವು …
Read More »ಕುಕಡೊಳ್ಳಿ ಗ್ರಾಮಕ್ಕೆ ₹3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ರೈತರ ಸಂಚಾರಕ್ಕೆ ಮತ್ತಷ್ಟು ಅನುಕೂಲ
ನೂತನ ಬಸವೇಶ್ವರ ದೇವಸ್ಥಾನ ಉದ್ಘಾಟನೆ; ಗ್ರಾಮದೇವತೆ ದೇವಸ್ಥಾನಕ್ಕೆ ₹15 ಲಕ್ಷದ ಎರಡನೇ ಹಂತದ ಚೆಕ್ ಹಸ್ತಾಂತರ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ಆದ್ಯತೆ ನೀಡಲಾಗಿದ್ದು, ಗ್ರಾಮದ ವಿವಿಧ ಭಾಗಗಳಲ್ಲಿ ಸುಮಾರು ₹3 ಕೋಟಿ ವೆಚ್ಚದಲ್ಲಿ ಪೇವರ್ ಬ್ಲಾಕ್ ರಸ್ತೆ ಹಾಗೂ ಕೃಷಿ ಕ್ಷೇತ್ರ ರಸ್ತೆಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ …
Read More »ಬೆಳಗಾವಿ ಕೇವಲ ಐನೂರುಪಾಯಿ ದರದಲ್ಲಿ ಡಯಾಲಿಸಿಸ್ ಸೇವೆ ಪ್ರಾರಂಭಿಸಿದ ಡಾ ರವಿ ಪಾಟೀಲ್ ಆರ್ಥೋ ಮತ್ತು ನಿರು ಕೇರ್ ಸೆಂಟರ್ ಮಲ್ಟಿ ಸ್ಪೆಷಲಿಸ್ಟ್ ಹಾಸ್ಪಿಟಲ್
ಭಾರತದಲ್ಲಿ ಪ್ರತಿ ವರ್ಷ ಸುಮಾರು ಎರಡುವರೆ ಲಕ್ಷಕ್ಕೂ ಅಧಿಕ ಹೊಸ ಕಿಡ್ನಿ ಫೇಲ್ಯೂರ್ ಪತ್ತೆ ಆಗುತ್ತಿದ್ದಾರೆ ಇದರ ಪರಿಣಾಮವಾಗಿ ದೇಶದಲ್ಲಿ ಪ್ರತಿ ವರ್ಷ ಸುಮಾರು ಮೂರುವರೆ ಕೋಟಿಗೂ ಅಧಿಕ ಡಯಾಲಿಸಿಸ ಸೆಷನಗಳ ಅಗತ್ಯ ಉಂಟಾಗುತ್ತಿದ್ದು ಅಷ್ಟು ದೊಡ್ಡ ಸಂಖ್ಯೆ ರೋಗಿಗಳಿಗೆ ನಿರಂತರವಾಗಿ ಡಯಾಲಿಸಿಸ್ ಸೇವೆಗೆ ಅಗತ್ಯ ಇರುವುದ ರಿಂದ ಗುಣಮಟ್ಟದ ಹಾಗೂ ಕೈ ಕಟ್ಟುವ ದರದಲ್ಲಿ ಡಯಾಲಿಸಿಸ್ ಸೌಲಭ್ಯಗಳನ್ನು ಒದಗಿಸುವ ಇಂದಿನ ಅತ್ಯಂತ ಪ್ರಮುಖ ಅಗತ್ಯವಾಗಿದೆ ಎಂದು ಡಾ, ರವಿ …
Read More »ಪ್ರಿಯಕರನೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಿಕ್ಷಕಿ
ಪೀಣ್ಯದಲ್ಲಿ ಶಿಕ್ಷಕಿಯ ಅಕ್ರಮ ಸಂಬಂಧ ಆರೋಪ..! ಹಿನ್ನೆಲೆಯಲ್ಲಿ ತನಗಿಂತ ಚಿಕ್ಕ ವಯಸ್ಸಿನ ಯುವಕನೊಂದಿಗೆ ಶಿಕ್ಷಕಿಯ ಅಕ್ರಮ ಸಂಬಂಧ ಬೆಳಕಿಗೆ ಬಂದಿರುವಂತದ್ದು.! ಪತಿಯ ಕೈಯಲ್ಲೇ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ..!? ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮ ಸಂಬಂಧದ ಆರೋಪವೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಧಾ ಶರ್ಮಾ (31) ಎಂಬ ಮಹಿಳೆ, ತನಗಿಂತ ಚಿಕ್ಕ ವಯಸ್ಸಿನ ದರ್ಶನ್ ನಾಯಕ್ (24) ಎಂಬ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪತಿ …
Read More »
Laxmi News 24×7